ಸಕಲೇಶಪುರ ಮತ್ತೆ ರೈಲ್ವೇ ಹಳಿಗೆ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್
ಹಾಸನ: ಸಕಲೇಶಪುರ ತಾಲ್ಲೂಕಿನ ಆಚಂಗಿ-ದೊಡ್ಡಸಾಗರ ಬಳಿ ರೈಲ್ವೆ ಹಳಿ ಮೇಲೆ ಇಂದು ಮತ್ತೆ ಭೂಕುಸಿತ ಉಂಟಾದ ಪರಿಣಾಮ ಬೆಂಗಳೂರು-ಮಂಗಳೂರು ರೈಲು ಸಂಚಾರ ಸ್ಥಗಿತಗೊಂಡಿದೆ. ಕಳೆದ ಒಂದು ವಾರದ ಹಿಂದೆ ಇದೆ ಜಾಗದಲ್ಲಿ ರೈಲ್ವೆ ಹಳಿ ಮೇಲೆ ಮಣ್ಣು ಕುಸಿದಿದ್ದು, ಮಣ್ಣು ತೆರವು ಕಾರ್ಯಾಚರಣೆ ಮುಗಿದು ರೈಲ್ವೆ ಸಂಚಾರ ಆರಂಭವಾದ ಬಳಿಕ ಮತ್ತೆ ಮಣ್ಣು ಕುಸಿತಗೊಂಡಿದೆ. ಭೂ ಕುಸಿತದಿಂದಾಗಿ ಯಶವಂತಪುರ-ಕಾರವಾರ ಎಕ್ಸ್ಪ್ರೆಸ್ ರೈಲು ಮಾರ್ಗಮಧ್ಯೆ ನಿಂತಿದೆ. ರೈಲು ನಿಲುಗಡೆಯಿಂದ ಪ್ರಯಾಣಿಕರು ಪರದಾಟ ಪಡುವಂತಾಗಿದೆ. ವರಮಹಾಲಕ್ಷ್ಮೀ ಹಬ್ಬಕ್ಕೆ ತೆರಳುತ್ತಿದ್ದ ಪ್ರಯಾಣಿಕರು […]
ಸಕಲೇಶಪುರ ಮತ್ತೆ ರೈಲ್ವೇ ಹಳಿಗೆ ಭೂಕುಸಿತ | ಮಂಗಳೂರು-ಬೆಂಗಳೂರು ರೈಲು ಸಂಚಾರ ಬಂದ್ Read More »