ಕಾರು ಡಿಕ್ಕಿ : ರಸ್ತೆ ಬದಿ ನಿಂತಿದ್ದ ಬೇಕರಿ ಮಾಲೀಕನಿಗೆ ಗಂಭಿರ ಗಾಯ
ಸ್ಕೂಟಿ ಪಂಕ್ಚರ್ ಆದ ಹಿನ್ನೆಲೆಯಲ್ಲಿ ರಸ್ತೆ ಬದಿ ನಿಂತಿದ್ದಾಗ ಡಿಕ್ಕಿ ಹೊಡೆದ ಕಾರು ವಿಟ್ಲ: ಕಾರು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತಿದ್ದ ದ್ವಿಚಕ್ರ ಸವಾರರೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ಬೆಳಗ್ಗೆ ವಿಟ್ಲ ಠಾಣಾ ವ್ಯಾಪ್ತಿಯ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಕುಡ್ತಮುಗೇರಿನ ಪ್ರಗತಿ ಸ್ವೀಟ್ಸ್ ಬೇಕರಿಯ ಮಾಲೀಕ ಜಗನ್ನಾಥ ಶೆಟ್ಟಿಗಾರ್ ಗಂಭೀರ ಗಾಯಗೊಂಡವರು. ಜಗನ್ನಾಥ ಶೆಟ್ಟಿಗಾರ್ ಇಂದು ಬೆಳಗ್ಗೆ ಕುಡ್ತಮುಗೇರಿನಿಂದ ಪರ್ತಿಪ್ಪಾಡಿ ಕಡೆಗೆ ತೆರಳುತ್ತಿದ್ದ ವೇಳೆ ದಾರಿಮಧ್ಯೆ ಅವರ ದ್ವಿಚಕ್ರ ವಾಹನದ ಟಯರ್ ಪಂಕ್ಚರ್ […]
ಕಾರು ಡಿಕ್ಕಿ : ರಸ್ತೆ ಬದಿ ನಿಂತಿದ್ದ ಬೇಕರಿ ಮಾಲೀಕನಿಗೆ ಗಂಭಿರ ಗಾಯ Read More »









