ಚಾಲಕನ ನಿದ್ರೆಯ ಮಂಪರಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು | ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು
ಪುತ್ತೂರು: ಸಂಟ್ಯಾರ್ ಪಾಣಾಜೆ ಹೆದ್ದಾರಿಯ ಕೈಕಾರ ಎಂಬಲ್ಲಿ ಚಾಲಕನಿಗೆ ನಿದ್ದೆ ಮಂಪರು ಆವರಿಸಿ ಹತೋಟಿ ತಪ್ಪಿದ ಕಾರು ರಸ್ತೆ ಅಂಚಿನಲ್ಲಿದ್ದ 50 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಶನಿವಾರ ತಡರಾತ್ತಿ ಈ ಘಟನೆ ನಡೆದಿದ್ದು, ಪ್ರಪಾತಕ್ಕೆ ಕಾರು ಉರುಳಿ ಬಿದ್ದರೂ, ಯಾವುದೇ ಆಪಾಯಗಳಿಲ್ಲದೇ ಚಾಲಕ ಪಾರಾಗಿದ್ದಾನೆ. ಕಾರು ಕಾಸರಗೋಡು ಜಿಲ್ಲೆಯ ಬದಿಯಡ್ಕ ಬಳಿಯ ಡಾ. ಚಂದ್ರಶೇಖರ್ ಅವರ ಪುತ್ರ ಡಾ. ವಿವೇಕ್ ಅವರಿಗೆ ಸೇರಿದಾಗಿದೆ. ರಾತ್ರಿ ಬದಿಯಡ್ಕದಿಂದ ಅವರು ಪುತ್ತೂರಿಗೆ ಕಾರ್ಯ ನಿಮಿತ್ತ ಬರುತ್ತಿದ್ದರು. ಬಳಕ್ಕೆ […]
ಚಾಲಕನ ನಿದ್ರೆಯ ಮಂಪರಿನಲ್ಲಿ ಪ್ರಪಾತಕ್ಕೆ ಬಿದ್ದ ಕಾರು | ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »