ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ
ಬೆಳ್ತಂಗಡಿ: ಮಿನಿ ಲಾರಿಯೊಂದು ಬೈಹುಲ್ಲು ಮಾರಾಟಕ್ಕೆ ಆಗಮಿಸುತ್ತಿದ್ದ ವೇಳೆ ಆಕಸ್ಮಿಕ ಬೆಂಕಿ ಬಿದ್ದ ಘಟನೆ ಬೆಳ್ತಂಗಡಿ ತಾಲ್ಲೂಕಿನ ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಟ್ಟೆಮಾರು ಎಂಬಲ್ಲಿ ನಡೆದಿದೆ. ಸ್ಥಳೀಯರು ಸಾಹಸ ಪ್ರದರ್ಶಿಸಿ ಬೆಂಕಿಯನ್ನು ನಂದಿಸಿ ಲಾರಿಯನ್ನು ಉಳಿಸಿದ್ದಾರೆ. ಹಾಸನದ ಸಕಲೇಶಪುರದ ಬೈಹುಲ್ಲು ವ್ಯಾಪಾರಸ್ಥರೋರ್ವರು ಹೈನುಗಾರಿಕೆ ಮಾಡುವ ಕೃಷಿಕರ ಮನೆ ಮನೆಗೆ ಬೈಹುಲ್ಲನ್ನು ಹಾಕಲು ತನ್ನ ಮಿನಿ ಲಾರಿಯಲ್ಲಿ ಹುಲ್ಲನ್ನು ತರುವಾಗ ಏಕಾಏಕಿ ಬೆಂಕಿ ಹತ್ತಿಕೊಂಡಿದೆ. ಈ ವೇಳೆ ಸ್ಥಳೀಯವರೊಬ್ಬರು ಬೊಬ್ಬೆ ಹಾಕಿ ಲಾರಿ ಚಾಲಕನಿಗೆ ಮಾಹಿತಿ ನೀಡಿದರು. […]
ಬೈಹುಲ್ಲು ತರುತ್ತಿದ್ದ ಲಾರಿಗೆ ಆಕಸ್ಮಿಕ ಬೆಂಕಿ Read More »