ವೀರಮಂಗಲ, ಕಾಯರ್ ಮುಗೇರು, ಪಲ್ಲತ್ತೋಡಿ ಪರಿಸರದಲ್ಲಿ ಆನೆ ಪ್ರತ್ಯಕ್ಷ | ಕೃಷಿ ತೋಟಗಳಿಗೆ ಹಾನಿ
ಪುತ್ತೂರು: ವೀರಮಂಗಲ, ಕಾಯರ್ ಮುಗೇರು ಹಾಗೂ ಪಲ್ಲತ್ತೋಡಿ, ಖಂಡಿಗೆ ಪರಿಸರದಲ್ಲಿ ಇಂದು ಆನೆ ಪ್ರತ್ಯಕ್ಷವಾಗಿದ್ದು, ಕೃಷಿ ತೋಟಗಳಿಗೆ ಹಾನಿ ಮಾಡಿದೆ. ಬಾಳೆಗಿಡ, ಅಡಕೆ ಮರಗಳಿಗೆ ಆನೆ ಹಾನಿ ಮಾಡಿದ್ದು, ಅರಣ್ಯ ಇಲಾಖೆ ತಕ್ಷಣ ಎಚ್ಚೆತ್ತುಕೊಂಡು ಆನೆಯನ್ನು ಕಾಡಿಗೆ ಅಟ್ಟುವ ಕೆಲಸ ಮಾಡಬೇಕು ಎಂದು ಸ್ಥಳೀಯರು ವಿನಂತಿಸಿದ್ದಾರೆ. ಸವಣೂರು ಪರಿಸರದಿಂದ ನೇರವಾಗಿ ಗೌರಿ ಹೊಳೆ ದಾಟಿ ಬಂದಿರುವ ಆನೆ ಅರ್ತಿಕೆರೆ, ಕಾಯರ್ ಮುಗೇರು, ವೀರಮಂಂಗಲ ಮುಂತಾದ ಕಡೆಗಳಲ್ಲಿ ತಿರುಗಾಡುತ್ತಿದೆ. ಪರಿಣಾಮ ಜನರು ಆತಂಕಿತರಾಗಿದ್ದಾರೆ. ಆನೆಯ ಹೆಜ್ಜೆ ಗುರುತು ಕಂಡು […]
ವೀರಮಂಗಲ, ಕಾಯರ್ ಮುಗೇರು, ಪಲ್ಲತ್ತೋಡಿ ಪರಿಸರದಲ್ಲಿ ಆನೆ ಪ್ರತ್ಯಕ್ಷ | ಕೃಷಿ ತೋಟಗಳಿಗೆ ಹಾನಿ Read More »