ಅಪಘಾತ

ಬಸ್‍ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು

ಫರಂಗಿಪೇಟೆ: ಬೈಕ್‌ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಅರ್ಕುಳ ದ್ವಾರದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಕುಕ್ಕಾಜೆ ನಿವಾಸಿ ಹಂಝ ಯಾನೆ ರಮ್ಲಾನ್ ಮೃತಪಟ್ಟ ಬೈಕ್‍ ಸವಾರ ಮಂಗಳೂರು ಕಡೆಗೆ ಬರುತ್ತಿದ್ದ ವೇಳೆ ಹಿಂದಿನಿಂದ ಬಂದ ಬಸ್ ಬೈಕ್ ಗೆ ಢಿಕ್ಕಿ ಹೊಡೆದಿದ್ದು, ಪರಿಣಾಮ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ರಮ್ಹಾನ್ ಮೃತಪಟ್ಟಿದ್ದಾರೆ. ಬೈಕ್ ನ ಹಿಂಬದಿಯಲ್ಲಿದ್ದ ರಮ್ಲಾನ್ ಅವರ ಪತ್ನಿ ಬಜಾಲ್‌ ಮೂಲದ ರೈಹಾನ ಮತ್ತು ಮಗು ಅದೃಷ್ಟಶಾತ್ […]

ಬಸ್‍ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು Read More »

ರಜೆಗೆ ಊರಿಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವು

ಕೊಪ್ಪಳ: ರಜೆಗೆ ಊರಿಗೆ  ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಕರಡಿಗುಡ್ಡ ಬಳಿ ನಡೆದಿದೆ. ಕುಷ್ಟಗಿ ತಾಲೂಕಿನ ಯರೇಗೊನಾಳದ ಸುರೇಶ ವಜ್ರದ (33) ಅಪಘಾತದಲ್ಲಿ ಸಾವನ್ನಪ್ಪಿದ ಯೋಧ. ಮೃತ ಯೋಧ ಸಿ ಆರ್ ಪಿ ಎಫ್ ನಲ್ಲಿ ಜೆಡಿ2 ಆಗಿ ಸೇವೆ ಸಲ್ಲಿಸುತ್ತಿದ್ದರು. 2012 ರಲ್ಲಿ ಸೇವೆ ಸೇರಿದ್ದ ಸುರೇಶ ಅವರು, ಈಗ ಹೈದ್ರಾಬಾದ್ ನಲ್ಲಿ ಕೆಲಸ ಮಾಡುತ್ತಿದ್ದರು. ಡಿಸೆಂಬರ್ 18 ರಂದು ಕರ್ತವ್ಯದಿಂದ ರಜೆ ಪಡೆದು ಗ್ರಾಮಕ್ಕೆ ಸ್ವಗ್ರಾಮಕ್ಕೆ ಆಗಮಿಸಿದ್ದರು. ಆದರೆ,

ರಜೆಗೆ ಊರಿಗೆ ಬಂದಿದ್ದ ಯೋಧ ರಸ್ತೆ ಅಪಘಾತದಲ್ಲಿ ಸಾವು Read More »

ಕ್ರೆಟಾ -ಓಮ್ನಿ ಕಾರು ಡಿಕ್ಕಿ : ಓರ್ವ ಮೃತ್ಯು

ಕಡಬ: ಕ್ರೆಟಾ ಹಾಗೂ ಓಮ್ನಿ ಕಾರು ಡಿಕ್ಕಿ ಹೊಡೆದುಕೊಂಡ ಪರಿಣಾಮ ಓರ್ವ ಮೃತಪಟ್ಟು, ಹಲವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಶನಿವಾರ ಮಧ್ಯಾಹ್ನ ನಡೆದಿದೆ. ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಓಮ್ಮಿ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕ್ರೆಟಾ ನಡುವೆ ಮರ್ಧಾಳ ಸಮೀಪದ ಅಳೇರಿ ಎಂಬಲ್ಲಿ ತಿರುವಿನಲ್ಲಿ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡ ಓರ್ವ ಮೃತಪಟ್ಟಿದ್ದು, ಹಲವರು ಗಾಯಗೊಂಡು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು

ಕ್ರೆಟಾ -ಓಮ್ನಿ ಕಾರು ಡಿಕ್ಕಿ : ಓರ್ವ ಮೃತ್ಯು Read More »

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಯಂತ್ರಗಳಿಗೆ ಹಾನಿ

ಪುತ್ತೂರು: ಇಲ್ಲಿನ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ. ಆಸ್ಪತ್ರೆಯ ತೀವ್ರ ನಿಗಾ ವಿಭಾಗದಲ್ಲಿ ಘಟನೆ ಸಂಭವಿಸಿದ್ದು ಅಗ್ನಿಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ. ದುರ್ಘಟನೆಯಲ್ಲಿ ಹವಾನಿಯಂತ್ರಿತ ಘಟಕ ಮತ್ತು ಅದರ ಪಕ್ಕದಲ್ಲಿದ್ದ ಇತರ ಕೆಲವೊಂದು ಯಂತ್ರಗಳಿಗೆ ಹಾನಿಯಾಗಿದೆ. ಹವಾನಿಯಂತ್ರಿತ ಘಟಕದ ಚಿಪ್ಪು ಒಡೆದು ಈ ಘಟನೆ ಸಂಭವಿಸಿದೆ ಎಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ ತಿಳಿಸಿದ್ದಾರೆ. ಐಸಿಯೂ ನಲ್ಲಿದ್ದ ರೋಗಿಗಳನ್ನು ತಕ್ಷಣ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಉಳಿದಂತೆ ಏನೂ ಅಪಾಯ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ | ಯಂತ್ರಗಳಿಗೆ ಹಾನಿ Read More »

ಲಾರಿ-ಅಟೋ ರಿಕ್ಷಾ ಡಿಕ್ಕಿ | ಮೂವರಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಅಟೋ ರಿಕ್ಷಾ ಹಾಗೂ ಲಾರಿ ಡಿಕ್ಕಿ ಹೊಡೆದುಕೊಂಡು ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರ ಗಾಯಗೊಂಡ ಘಟನೆ ಕುಮಾರಧಾರಾ ನದಿಯ ಸೇತುವೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ. ರಿಕ್ಷಾ ಚಾಲಕ ಫ್ರಾಂಕ್ಲಿನ್ ಗ್ಲನ್ ಲೋಬೋ (23) ಅವರ ಕಾಲು ತುಂಡರಿಸಲ್ಪಟ್ಟಿದೆ. ಪ್ರಯಾಣಿಕರಾದ ಉತ್ತರ ಭಾರತ ಮೂಲದ ಅಜಯ್ ಖಾರ್ವಾಲ್ (17), ಪೂರನ್ ಸಿಂಗ್ ಖಾರ್ವಾಲ್ (29) ಎಂಬವರೂ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳು ಪೆರ್ನೆಯಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದರು. ಗಾಯಾಳುಗಳೆಲ್ಲರನ್ನು ಉಪ್ಪಿನಂಗಡಿಯ ಅಂಬುಲೆನ್ಸ್ ಚಾಲಕ ಫಾರೂಕ್ ಜಿಂದಗಿ ತ್ವರಿತವಾಗಿ ಪುತ್ತೂರು ಆಸ್ಪತ್ರೆಗೆ

ಲಾರಿ-ಅಟೋ ರಿಕ್ಷಾ ಡಿಕ್ಕಿ | ಮೂವರಿಗೆ ಗಂಭೀರ ಗಾಯ Read More »

ಕಾರು ಅಪಘಾತ | ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಮೃತ್ಯು

ಉಡುಪಿ: ಭೀಕರ ಕಾರು ಅಪಘಾತದಲ್ಲಿ ಉದ್ಯಾವರ ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡ ಘಟನೆ ಕೋಟೇಶ್ವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಉದ್ಯಾವರ ಸಂಪಿಗೆನಗರ ನಿವಾಸಿ ರೋಬರ್ಟ್‍ ಕ್ಯಾಸ್ಟಲಿನೋ ಅವರ ಪುತ್ರ ಜೋಯಿಸ್ಸನ್ ಕ್ಯಾಸ್ಟಲಿನೋ (22) ಮೃತಪಟ್ಟವರು. ಲೆಸ್ಟನ್ ಪಿಂಟೋ (22), ಜಸ್ಟಿನ್ ಕರ್ಡೊಜ (22), ವಿಲ್ಸನ್ ಮಾರ್ಟಿಸ್ (23) ಹಾಗೂ ಗ್ಲಾಡ್‍ಸನ್‍ ಡಿಸಿಲ್ವ (23) ಗಾಯಗೊಂಡವರು. ಕುಂದಾಪುರದಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಉಡುಪಿ ಕಡೆಗೆ ಬರುತ್ತಿದ್ದಾಗ ಕೋಟೇಶ್ವರ ಬಳಿ ಕೆಟ್ಟು ನಿಂತಿದ್ದ ಟ್ರಕ್‍ ಗೆ

ಕಾರು ಅಪಘಾತ | ಐಸಿವೈಎಂ ಅಧ್ಯಕ್ಷ ಸ್ಥಳದಲ್ಲೇ ಮೃತ್ಯು Read More »

ಎರಡು ಕಾರುಗಳು ಮುಖಾಮುಖಿ ಡಿಕ್ಕಿ !

ಪುತ್ತೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಘಟನೆ ನೆಹರುನಗರದಲ್ಲಿ ನಡೆದಿದೆ. ಬುಧವಾರ ತಡರಾತ್ರಿ ಈ ಅಪಘಾತ ಸಂಭವಿಸಿದೆ. ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಮಂಗಳೂರು ಆಸ್ಪತ್ರೆಗೆ  ಕರೆದೊಯ್ಯಲಾಗಿದೆ. ಅಪಘಾತದಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಾಲೇಜು ಬಸ್ಸಿಗೂ ಕಾರು ಡಿಕ್ಕಿಯಾಗಿ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

ಎರಡು ಕಾರುಗಳು ಮುಖಾಮುಖಿ ಡಿಕ್ಕಿ ! Read More »

ಮರ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ಮೃತ್ಯು !

ಬೆಳ್ತಂಗಡಿ: ಮರ ಕಡಿಯುವ ಸಂದರ್ಭ ಕಟ್ಟಿಂಗ್ ಮೆಷಿನ್ ಕೈ ತಪ್ಪಿ ಬಿದ್ದ ಪರಿಣಾಮ ಕುತ್ತಿಗೆಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಸಾವ್ಯ ಎಂಬಲ್ಲಿ ಬುಧವಾರ ನಡೆದಿದೆ. ಸಾವ್ಯ ಗ್ರಾಮದ ಸಾವ್ಯ ಹೊಸಮನೆ ನಿವಾಸಿ ಪ್ರಶಾಂತ್‌ ಪೂಜಾರಿ (46) ಮೃತಪಟ್ಟವರು. ಮನೆಗೆ ಕಟ್ಟಿಗೆ ಮಾಡುವ ಸಲುವಾಗಿ ಪ್ರಶಾಂತ್ ಅವರು ಸಹೋದರ ಪ್ರಮೋದ್ ಜೊತೆ ಸೇರಿ ಕಟ್ಟಿಂಗ್ ಮೆಷಿನ್ ಮೂಲಕ ಮರ ಕಡಿಯುತ್ತಿದ್ದರು. ಈ ವೇಳೆ ಮೆಷಿನ್ ಪ್ರಶಾಂತ್ ಹಿಡಿತ ತಪ್ಪಿ ಕೆಳಕ್ಕೆ ಬಿದ್ದಿದ್ದು ಚಲನೆ ಸ್ಥಿತಿಯಲ್ಲಿ

ಮರ ಕಟ್ಟಿಂಗ್ ಮೆಷಿನ್ ಕುತ್ತಿಗೆಗೆ ತಾಗಿ ಮೃತ್ಯು ! Read More »

ಕಾರು – ಬೈಕ್‍ ಡಿಕ್ಕಿ : ಬೈಕ್‍ ಸವಾರ ಗಂಭೀರ

ನೆಲ್ಯಾಡಿ: ಕಾರು ಹಾಗೂ ಬೈಕ್ ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್‍ ಸವಾರ ಗಂಭೀರ ಗಾಯಗೊಂಡ ಘಟನೆ ಇಚ್ಲಂಪಾಡಿಯಲ್ಲಿ ನಡೆದಿದೆ. ಬಲ್ಯ ಗ್ರಾಮದ ಕಂಚಿನಡ್ಕ ನಿವಾಸಿ ಆನಂದ ಶೆಟ್ಟಿ (51) ಗಾಯಗೊಂಡ ಬೈಕ್‍ ಸವಾರ. ಇಚ್ಲಂಪಾಡಿಯಿಂದ ನೇರ್ಲ ಕಡೆ ಬೈಕ್‍ನಲ್ಲಿ ಹೋಗುತ್ತಿದ್ದ ಸಂದರ್ಭ ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಕಾರು ಇಚ್ಲಂಪಾಡಿ ಚರ್ಚ್‍ ಬಳಿ ಮುಖಾಮುಖಿ ಡಿಕ್ಕಿ ಹೊಡೆದುಕೊಂಡಿದೆ. ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸಂದರ್ಭ ಚಾಲಕ ಕಾರು ನಿಲ್ಲಿಸದೇ ಪರಾರಿಯಾಗಿದ್ದು, ತಕ್ಷಣ ಎಚ್ಚೆತ್ತ

ಕಾರು – ಬೈಕ್‍ ಡಿಕ್ಕಿ : ಬೈಕ್‍ ಸವಾರ ಗಂಭೀರ Read More »

ಕಾರುಗಳೆರಡು ಮುಖಾಮುಖಿ ಡಿಕ್ಕಿ !

ಪುತ್ತೂರು: ಕಾರುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದುಕೊಂಡ ಘಟನೆ ಮಾಣಿ-ಮೈಸೂರು ಹೆದ್ದಾರಿ ಪೋಳ್ಯದಲ್ಲಿ ಮಂಗಳವಾರ ನಡೆದಿದೆ. ಅಪಘಾತದಲ್ಲಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಗಳೂರು ಕಡೆಯಿಂದ ಬರುತ್ತಿದ್ದ ಕಿಯಾ ಕಾರು ಹಾಗೂ ಟಾಟಾ ಕಾರುಗಳ ನಡುವೆ ಅಪಘಾತ ಸಂಭವಿಸಿದೆ ಎನ್ನಲಾಗಿದೆ.

ಕಾರುಗಳೆರಡು ಮುಖಾಮುಖಿ ಡಿಕ್ಕಿ ! Read More »

error: Content is protected !!
Scroll to Top