ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಮೃತ್ಯು !
ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಮೀನುಗಾರರು ಮೃತಪಟ್ಟ ಘಟನೆ ಶಿರೂರು ಕಳುವಿಷ್ಣುವಿನಲ್ಲಿ ನಡೆದಿದೆ. ಹಡವಿನಕೋಣೆ ಶಿರೂರಿನ ಅಬ್ದುಲ್ ಸತ್ತರ್ (45 ) ಹಾಗೂ ಕುದ್ವಾಯಿ ರೋಡ್, ಭಟ್ಕಳ ನಿವಾಸಿ ಮಿಸ್ಟಾಯೂಸುಫ್ (48) ಮೃತಪಟ್ಟವರು ಎಂದು ಗುರತಿಸಲಾಗಿದೆ. ಶಿರೂರು ಕಳುಹಿತ್ತುವಿನಿಂದ ಮೀನುಗಾರಿಕೆ ತೆರಳಿದ್ದ ಮೂರು ಜನ ಮೀನುಗಾರರು ಮೀನುಗಾರಿಕೆ ಮುಗಿಸಿ ವಾಪಾಸ್ಸು ಬರುವಾಗ ಮುಂಜಾನೆ ವೇಳೆಗೆ ಶಿರೂರು ಕಳುಹಿತ್ತು ಅಳಿವೆ ಸಮೀಪ ಅರಬ್ಬಿ ಸಮುದ್ರದಲ್ಲಿ ದೋಣಿ ಮಗುಚಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು, ಮತ್ತೋರ್ವ ಬುಡ್ಡು ಮುಖಾರ್ […]
ಮೀನುಗಾರಿಕೆ ದೋಣಿ ಮುಳುಗಿ ಇಬ್ಬರು ಮೃತ್ಯು ! Read More »