ವ್ಯಾಪಾರಿ ಶ್ರೀರಾಮ್ ಭಟ್ ಮೃತದೇಹ ಕೆರೆಯಲ್ಲಿ ಪತ್ತೆ !
ಪೆರ್ಲ: ಪೆರ್ಲ ಪೇಟೆಯ ವ್ಯಾಪಾರಿಯೊಬ್ಬರ ಮೃತದೇಹ ಮನೆ ಸಮೀಪದ ತೋಟದ ಕರೆಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ವಿನಾಯಕ ಸ್ಟೋರ್ಸ್ ಮಾಲಕ, ಪಳ್ಳತ್ತಮೂಲೆ ನಿವಾಸಿ ಶ್ರೀರಾಮ್ ಭಟ್ (52) ಎಂಬವರ ಮೃತದೇಹ ಮನೆ ಸಮೀಪದ ತೋಟದ ಕೆರೆಯಲ್ಲಿ ಗುರುವಾರ ರಾತ್ರಿ ಪತ್ತೆಯಾಗಿದೆ. ಪೆರ್ಲ ಪೇಟೆಯಲ್ಲಿ ಕಳೆದ ಹಲವು ವರ್ಷಗಳಿಂದ ವ್ಯಾಪಾರ ನಡೆಸುತ್ತಿದ್ದ ಶ್ರೀರಾಮ್ ಭಟ್ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿ ಸದಸ್ಯರಾಗಿ, ಖಜಾಂಚಿಯಾಗಿ ಸೇವೆ ಸಲ್ಲಿಸಿದ್ದರು. ತೀವ್ರ ಖಿನ್ನತೆಯಿಂದ ಬಳಲುತ್ತಿದ್ದ ಅವರು ಅಂಗಡಿಯನ್ನು ಸರಿಯಾಗಿ ತೆರಯುತ್ತಿರಲಿಲ್ಲ. ಎರಡು […]
ವ್ಯಾಪಾರಿ ಶ್ರೀರಾಮ್ ಭಟ್ ಮೃತದೇಹ ಕೆರೆಯಲ್ಲಿ ಪತ್ತೆ ! Read More »