ಕುಕ್ಕೇಡಿ ಪಟಾಕಿ ಗೋಡೌನ್ ಸ್ಪೋಟ ಪ್ರಕರಣ | ನಾಲ್ಕನೇ ಆರೋಪಿ ಬಂಧನ
ಬೆಳ್ತಂಗಡಿ: ಕುಕ್ಕೇಡಿಯಲ್ಲಿ ಪಟಾಕಿ ಗೋಡೌನ್ ನಲ್ಲಿ ನಡೆದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದ ಮತ್ತೊಬ್ಬ ಆರೋಪಿಯನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರ ದಿವಾನರ ಪಾಳ್ಯ ನಿವಾಸಿ ಅನಿಲ್ ಎಂ. ಡೇವಿಡ್ (49) ಬಂಧಿತ ವ್ಯಕ್ತಿ. ಈತ ಪಟಾಕಿ ತಯಾರಿಕೆಗೆ ರಾಸಾಯನಿಕಗಳನ್ನು ಸರಬರಾಜು ಮಾಡುತ್ತಿದ್ದ ಎನ್ನಲಾಗಿದೆ. ಜ.28 ರಂದು ಕುಕ್ಕೇಡಿ ಎಂಬಲ್ಲಿ ಸಂಜೆ ಸುಮಾರು 5.30 ರ ಹೊತ್ತಿಗೆ ಪಟಾಕಿ ಗೋಡೌನ್ ನಲ್ಲಿ ಸ್ಪೋಟಗೊಂಡ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಈ ಸಂದರ್ಭ ಸ್ಥಳಕ್ಕೇ ಭೇಟಿ ನೀಡಿದ ಪೊಲೀಸರು […]
ಕುಕ್ಕೇಡಿ ಪಟಾಕಿ ಗೋಡೌನ್ ಸ್ಪೋಟ ಪ್ರಕರಣ | ನಾಲ್ಕನೇ ಆರೋಪಿ ಬಂಧನ Read More »