ಮಲ್ಪೆ : ಮೀನುಗಾರಿಕೆ ದೋಣಿ ಬೆಂಕಿಗಾಹುತಿ
ಉಡುಪಿ: ಮಲ್ಪೆಯ ಬಾಪುತೋಟ ಬಳಿಯ ಮೀನುಗಾರಿಕಾ ಬಂದರಿನ ಸೇತುವೆ ಪಕ್ಕದ ದಕ್ಕೆಯಲ್ಲಿ ನಿಲ್ಲಿಸಲಾಗಿದ್ದ ಮೀನುಗಾರಿಕಾ ಬೋಟಿಗೆ ತಡರಾತ್ರಿ ಬೆಂಕಿ ಹತ್ತಿಕೊಂಡು ಸಂಪೂರ್ಣ ಸುಟ್ಟು ಹೋಗಿದೆ. ಮಲ್ಪೆಯ ಜನಾರ್ದನ ಟಿ. ಕಾಂಚನ್ ಎಂಬವರಿಗೆ ಸೇರಿದ ‘ರವಿಪ್ರಕಾಶ್’ ಎಂಬ ಸಣ್ಣಟ್ರಾಲ್ (ಫಿಶಿಂಗ್) ಬೋಟಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳೀಯ ದೋಣಿಯವರು ಗಮನಿಸಿ ಸಕಾಲದಲ್ಲಿ ಮಾಹಿತಿ ನೀಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದಂತಾಗಿದೆ. ಆ ಬೋಟಿನ ಮೀನುಗಾರರು ಮೀನುಗಾರಿಕೆ ಮುಗಿಸಿಬಂದು ಬೋಟನ್ನು ಬಾಪುತೋಟದ ಬಳಿಯ ದಕ್ಕೆಯಲ್ಲಿ ನಿಲ್ಲಿಸಿದ್ದರು. ಸ್ಥಳೀಯರು ಮತ್ತು ಅಗ್ನಿಶಾಮಕ ದಳದವರು ಸಕಾಲದಲ್ಲಿ […]
ಮಲ್ಪೆ : ಮೀನುಗಾರಿಕೆ ದೋಣಿ ಬೆಂಕಿಗಾಹುತಿ Read More »