ಕಾರು-ರಿಕ್ಷಾ ಡಿಕ್ಕಿ : ಇಬ್ಬರಿಗೆ ಗಾಯ
ಪುತ್ತೂರು: ನಿರ್ಲಕ್ಷ್ಯದಿಂದ ಕಾರು ಚಲಾಯಿಸಿದ ಪರಿಣಾಮ ಆಟೋರಿಕ್ಷಾಗೆ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಸಹಿತ ಪ್ರಯಾಣಿಕರೊಬ್ಬರು ಗಾಯಗೊಂಡ ಘಟನೆ ಬೊಳುವಾರಿನಲ್ಲಿ ನಡೆದಿದೆ. ಚಿಕ್ಕಮುಡೂರು ಗ್ರಾಮ ನಿವಾಸಿ ಹರೀಶ್ ಕೆ(42) ಹಾಗೂ ಕೆ.ಸಚ್ಚಿದಾನಂದ ರಾವ್ ಗಾಯಗೊಂಡವರು. ಕಾರು ಚಾಲಕ ನಿರ್ಲಕ್ಷ್ಯತನದಿಂದ ರಸ್ತೆಯಲ್ಲಿ ಒಮ್ಮೇಲೆ ಯು ಟರ್ನ್ ಮಾಡಿದ ಪರಿಣಾಮ ಆಟೋರಿಕ್ಷಾಗೆ ಡಿಕ್ಕಿ ಹೊಡೆದು ರಿಕ್ಷಾ ಮಗುಚಿ ಬಿದ್ದಿದ್ದು, ಇಬ್ಬರು ಗಾಯಗೊಂಡರು. ಸಚ್ಚಿದಾನಂದ ರವರು ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿರುವುದಾಗಿ […]
ಕಾರು-ರಿಕ್ಷಾ ಡಿಕ್ಕಿ : ಇಬ್ಬರಿಗೆ ಗಾಯ Read More »