ಆರ್ ಎಸ್ ಎಸ್ ಸಕ್ರೀಯ ಕಾರ್ಯಕರ್ತ ಚಂದ್ರಶೇಖರ್ ನಿಧನ
ಬೆಂಗಳೂರು:ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸಕ್ರಿಯ ಕಾರ್ಯಕರ್ತರೊಬ್ಬರು ರಸ್ತೆ ಅಪಘಾತದಲ್ಲಿ ಶುಕ್ರವಾರ ಮೃತಪಟ್ಟಿದ್ದಾರೆ. ಪ್ರಸ್ತುತ ಹಿಂದೂ ಜಾಗರಣಾ ವೇದಿಕೆ ವರ್ತೂರು ಭಾಗ ದೊಮ್ಮಸಂದ್ರ ನಗರ ಸಂಚಾಲಕರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಚಂದ್ರಶೇಖರ್ (48) ಮೃತಪಟ್ಟವರು. ಚಂದಾಪುರ ದೊಮ್ಮಸಂದ್ರ ರಸ್ತೆಯ ಕಗ್ಗಲೀಪುರ ಗೇಟ್ ಬಳಿ ನಡೆದ ರಸ್ತೆ ಅಪಘಾತ ದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿರುತ್ತಾರೆ, ಮೃತರು ತಾಯಿ ಪತ್ನಿ ಒಬ್ಬ ಪುತ್ರಿಯನ್ನು ಅಗಲಿದ್ದಾರೆ.
ಆರ್ ಎಸ್ ಎಸ್ ಸಕ್ರೀಯ ಕಾರ್ಯಕರ್ತ ಚಂದ್ರಶೇಖರ್ ನಿಧನ Read More »