ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು
ಕಾಣಿಯೂರು: ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ದೋಳ್ಪಾಡಿ ಗ್ರಾಮದ ಅಜ್ಜಿನಡ್ಕ ನಿವಾಸಿ ಬಾಬು ಎಂಬವರ ಪುತ್ರ ವಸಂತ (40) ಮೃತಪಟ್ಟವರು. ಕಾಣಿಯೂರು ಸಮೀಪದ ದೋಳ್ಪಾಡಿ ಗ್ರಾಮದ ಕೊಜಂಬೇಡಿ ಎಂಬಲ್ಲಿ ಮೇ 13 ರಂದು ಬೆಳಗ್ಗೆ ಕೂಲಿ ಕೆಲಸಕ್ಕೆಂದು ತನ್ನ ಮೋಟಾರ್ ಬೈಕ್ ನಲ್ಲಿ ಎಡಮಂಗಲಕ್ಕೆ ಹೋಗಿದ್ದ ವಸಂತರವರು ಅದೇ ಬೈಕಿನಲ್ಲಿ ವಾಪಾಸು ಮನೆಗೆ ಬರುತ್ತಿರುವಾಗ ಕೊಜಂಬೇಡಿ ಎಂಬಲ್ಲಿರುವ ಸೇತುವೆ ಬಳಿ ನಿಯಂತ್ರಣ ತಪ್ಪಿ ಬೈಕ್ ಸಮೇತ ಸೇತುವೆಯಿಂದ […]
ಬೈಕ್ ಸಮೇತ ಸೇತುವೆಯಿಂದ ಕೆಳಗೆ ಬಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »









