ಪಾಲದಿಂದ ಬಿದ್ದು ನೀರು ಪಾಲಾದ ವ್ಯಕ್ತಿಯ ಶವ ಪತ್ತೆ
ಸುಳ್ಯ: ಪಾಲದಿಂದ ಬಿದ್ದು ನೀರು ಪಾಲಾದ ವ್ಯಕ್ತಿಯ ಶವ ಭಾನವಾರ ಪತ್ತೆಯಾಗಿದೆ. ನಾಲ್ಕು ದಿನಗಳ ಹಿಂದೆ ಕೂಲಿಕಾರ್ಮಿಕ ನಾರಾಯಣನ್ ಎಂಬವರು ಕೂರ್ನಡ್ಕ ಎಂಬಲ್ಲಿ ಪಾಲ ದಾಟುತ್ತಿದ್ದ ಸಂದರ್ಭ ಕಾಲು ಜಾರಿ ಹರಿಯುತ್ತಿದ್ದ ನೀರಿಗೆ ಬಿದ್ದು ಕಣ್ಮರೆಯಾಗಿದ್ದರು. ತಕ್ಷಣದಿಂದಲೇ ಸುಳ್ಯ ಅಗ್ನಿಶಾಮಕ ದಳ ಹಾಗೂ ಎಸ್ ಡಿಆರ್ ಎಫ್, ಪೊಲೀಸ್ ಇಲಾಖೆ ಪತ್ತೆಗಾಗಿ ಕಾರ್ಯಾಚರಣೆಗೆ ಇಳಿದಿತ್ತು. ಅಲ್ಲದೆ ಕಲ್ಲುಗುಂಡಿಯ ವಿಖಾಯ ತಂಡ, ಪೈಚಾರಿನ ಮುಳುಗು ತಜ್ಞರು ಶೋಧ ಕಾರ್ಯದಲ್ಲಿ ತೊಡಗಿದ್ದರು. ಇದೀಗ ಆಲೆಟ್ಟಿಯ ಕನ್ನಿಗುಂಡಿ ಬಳಿಯ ಪಯಸ್ವಿನಿ ಹೊಳೆ […]
ಪಾಲದಿಂದ ಬಿದ್ದು ನೀರು ಪಾಲಾದ ವ್ಯಕ್ತಿಯ ಶವ ಪತ್ತೆ Read More »