ಹಾಡಹಗಲೇ ಕಾಡು ಹಂದಿ ದಾಳಿ : ಗಾಯಾಳು ಆಸ್ಪತ್ರೆಗೆ ದಾಖಲು
ಸವಣೂರು:ಹಾಡಹಗಲೇ ಕಾಡು ಹಂದಿಯೊಂದು ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಇಂದು ಮಧ್ಯಾಹ್ನ ಸವಣೂರಿನ ಅಗರಿ ಎಂಬಲ್ಲಿ ನಡೆದಿದೆ. ಅಗರಿ ನಿವಾಸಿ ರತ್ನಾಕರ ಗಂಭೀರ ಗಾಯಗೊಂಡವರು. ಇಂದು ಮಧ್ಯಾಹ್ನ ಮನೆ ಸಮೀಪ ಹಠತ್ತನೇ ಕಾಡು ಹಂದಿಯೊಂದು ದಾಳಿ ನಡೆಸಿದ್ದು, ಗಂಭೀರ ಗಾಯಗೊಂಡ ಅವರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಲೋಕಸಭೆ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಕೃಷಿಕರ ಕೋವಿ ಠೇವಣಾತಿಯಿಂದಾಗಿ ಕಾಡು ಪ್ರಾಣಿಗಳಿಂದ ರಕ್ಷಣೆ ಪಡೆಯಲು ಕೃಷಿಕರಿಗೆ ಅಸಾಧ್ಯವಾಗಿದೆ. ಈ ಕುರಿತು […]
ಹಾಡಹಗಲೇ ಕಾಡು ಹಂದಿ ದಾಳಿ : ಗಾಯಾಳು ಆಸ್ಪತ್ರೆಗೆ ದಾಖಲು Read More »










