ಅಪಘಾತ

ಕಾರು ಬೈಕ್‌ ಡಿಕ್ಕಿ : ಅಪಘಾತದಲ್ಲಿ ಸುಳ್ಯದ ಯುವಕ ಸಾವು

ಸುಳ್ಯ : ಬೆಂಗಳೂರಿನಲ್ಲಿ ನಡೆದ ಕಾರು ಬೈಕ್‌ ಡಿಕ್ಕಿ ಅಪಘಾತದಲ್ಲಿ ಕೊಲ್ಲಮೊಗ್ರ ನಿವಾಸಿಯೋರ್ವರು ಸಾವನಪ್ಪಿರುವ ಘಟನೆ ಏ.25 ರಂದು ಸಂಭವಿಸಿದೆ. ಕೊಲ್ಲಮೊಗ್ರ ಧರ್ಮಪಾಲ ಗೌಡ ಬಾಳೆಬೈಲು ಮತ್ತು ವಿಮಲಾಕ್ಷಿ ದಂಪತಿಯ ಪುತ್ರ ಯತೀಶ್ ಬಾಳೆಬೈಲು(30) ಮೃತಪಟ್ಟವರು. ಸೋಮವಾರ ಬೆಳಗ್ಗೆ ಯತೀಶ್ ಬೈಕ್ ನಲ್ಲಿ ಸಂಚರಿಸುತ್ತಿದ್ದ ವೇಳೆ ಕಾರೊಂದು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯತೀಶ್ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅವಿವಾಹಿತರಾಗಿರುವ ಯತೀಶ್ ಬೆಂಗಳೂರಿನ ವಿಮಾನ ನಿಲ್ದಾಣ ಬಳಿ ಉದ್ಯೋಗದಲ್ಲಿದ್ದರು. ಮೃತರು […]

ಕಾರು ಬೈಕ್‌ ಡಿಕ್ಕಿ : ಅಪಘಾತದಲ್ಲಿ ಸುಳ್ಯದ ಯುವಕ ಸಾವು Read More »

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ

ಉಪ್ಪಿನಂಗಡಿ : ಏ. 22 ರಂದು ಕಲ್ಲೇರಿ ಎಂಬಲ್ಲಿ ಸ್ಕೂಟರ್ ಹಾಗೂ ಕಾರಿನ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸ್ಕೂಟರ್ ಸವಾರ ಸಾವನಪ್ಪಿದ್ದು, ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಕಳೆಂಜಿಬೈಲು ನಿವಾಸಿ ಜಾಫರ್ (35) ಮೃತ ವ್ಯಕ್ತಿ ಎಂದು ತಿಳಿದು ಬಂದಿದೆ. ಇವರು ತನ್ನೆರಡು ಮಕ್ಕಳೊಂದಿಗೆ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ಬಂದ ಕಾರು ಇವರ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಮಕ್ಕಳಿಬ್ಬರು ಗಂಭೀರ ಗಾಯಗೊಂಡಿದ್ದು,

ಉಪ್ಪಿನಂಗಡಿ: ಸ್ಕೂಟರ್-ಕಾರು ಡಿಕ್ಕಿ : ತಂದೆ ಸಾವು, ಇಬ್ಬರು ಮಕ್ಕಳು ಗಂಭೀರ Read More »

error: Content is protected !!
Scroll to Top