ಅಶೋಕ್ ಕುಮಾರ್ ಸೊರಕೆ ಹೃದಯಾಘಾತದಿಂದ ನಿಧನ
ಪುತ್ತೂರು: ಅಶೋಕ್ ಕುಮಾರ್ ಸೊರಕೆ (73) ಇಂದು ಬುಧವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ದಿ. ಸೊರಕೆ ಅಚ್ಚುತ ಪೂಜಾರಿ ಮತ್ತು ದಿ.ಸುನೀತಿ ದಂಪತಿಯ ಹಿರಿಯ ಪುತ್ರನಾಗಿರುವ ಅಶೋಕ್ ಕುಮಾರ್ ಸೊರಕೆ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮತ್ತು ಮುಂಡೂರು ಸಿ ಎ ಬ್ಯಾಂಕ್ ಅಧ್ಯಕ್ಷರಾಗಿರುವ ಸುರೇಶ್ ಕುಮಾರ್ ಸೊರಕೆ, ಶರತ್ ಮತ್ತು ಶಶಿಕಲಾ ಅವರ ಸಹೋದರರಾಗಿದ್ದಾರೆ. ಹಲವು ವರ್ಷಗಳ ಕಾಲ ಸೌದಿ ಅರೇಬಿಯಾದಲ್ಲಿ ಉದ್ಯೋಗದಲ್ಲಿದ್ದ ಅಶೋಕ್ ಕುಮಾರ್ ಸೊರಕೆ ನಿವೃತ್ತಿ ಬಳಿಕ ಸೊರಕೆಯಲ್ಲಿ ನೆಲೆಸಿದ್ದರು ಮೃತರು ಪತ್ನಿ, […]
ಅಶೋಕ್ ಕುಮಾರ್ ಸೊರಕೆ ಹೃದಯಾಘಾತದಿಂದ ನಿಧನ Read More »