ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರಿನ ವ್ಯಕ್ತಿ ಹೃದಯಾಘಾತದಿಂದ ನಿಧನ
ಪುತ್ತೂರು: ಪುತ್ತೂರಿನ ಲಾಡ್ಜ್ ಒಂದರಲ್ಲಿ ಬೆಂಗಳೂರಿನ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ನಾಗಭೂಷಣ್ (65) ಮೃತಪಟ್ಟವರು. ಪ್ರತಿಷ್ಠಿತ ಕಂಪನಿಗಳ ಬ್ಯಾಗ್ ಡೀಲರ್ ಆಗಿದ್ದ ನಾಗಭೂಷಣ್ ಉದ್ಯೋಗ ನಿಮಿತ್ತ ಪುತ್ತೂರಿಗೆ ಬಂದಿದ್ದು, ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿದ್ದು ಬೆಳಗಿನ ಜಾವ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪುತ್ತೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ಪುತ್ತೂರಿನ ಲಾಡ್ಜ್ ನಲ್ಲಿ ಬೆಂಗಳೂರಿನ ವ್ಯಕ್ತಿ ಹೃದಯಾಘಾತದಿಂದ ನಿಧನ Read More »