ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ
ಬೆಂಗಳೂರಿನಲ್ಲಿ ಯಕ್ಷಗಾನ ಪ್ರದರ್ಶನ ನೀಡಲು ಹೋದ ವೇಳೆ ಹೃದಯಾಘಾತವಾಗಿ ನಿಧನ ಮಂಗಳೂರು : ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಸೋಮವಾರ ಮುಂಜಾನೆ ವೇಳೆ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಚಂದ್ರಶೇಖರ ಧರ್ಮಸ್ಥಳ ಅವರ ನೇತೃತ್ವದ ತಂಡದಲ್ಲಿ ಸೋಮವಾರದಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾನುವಾರ ಬೆಳಗ್ಗೆ ಬೆಂಗಳೂರಿನ ಆರ್.ಕೆ ಭಟ್ ಅವರ ಮನೆಯಲ್ಲಿ ಬಂದಿಳಿದ ತಂಡದಲ್ಲಿದ್ದ ಬಂಟ್ವಾಳ ಆಚಾರ್ಯರಿಗೆ ಇಂದು ಮುಂಜಾನೆ 4 ಗಂಟೆಗೆ ವೇಳೆಗೆ ತೀವ್ರ ಹೃದಯಾಘಾತವಾಗಿ ನಿಧನರಾಗಿದ್ದಾರೆ. ಜೊತೆಗಿದ್ದ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ […]
ಯಕ್ಷಗಾನದ ಹಿರಿಯ ಹಾಸ್ಯ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಇನ್ನಿಲ್ಲ Read More »