ವಿವೇಕಾನಂದ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ
ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್ ನ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ (60) ಬುಧವಾರ ನಸುಕಿನ ವೇಳೆ ನಿಧನ ಹೊಂದಿದ್ದಾರೆ. ನಿನ್ನೆ ರಾತ್ರಿ ಊಟ ಮಾಡಿ ಮಲಗಿದ್ದರು. ಈ ಸಂದರ್ಭದಲ್ಲಿ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲವೇ ಕ್ಷಣಗಳಲ್ಲಿ ಅವರು ನಿಧನರಾದರು. ಹೃದಯಾಘಾತದಿಂದ ನಿಧನರಾಗಿರಬೇಕೆಂದು ಶಂಕಿಸಲಾಗಿದೆ. 1987 ರಲ್ಲಿ ವಿವೇಕಾನಂದ ಪಾಲಿಟೆಕ್ನಿಕ್ ನ ಪ್ರಾಂಶುಪಾಲರಾಗಿ ಗೋಪಿನಾಥ ಶೆಟ್ಟಿ ನೇಮಕಗೊಂಡಿದ್ದು, ಸುದೀರ್ಘ 35 ವರ್ಷಗಳ ಕಾಲ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ 2022 ರಲ್ಲಿ ನಿವೃತ್ತರಾಗಿದ್ದರು. ಪಾಲಿಟೆಕ್ನಿಕ್ ನ್ನು ಉತ್ತಮ ಶಿಕ್ಷಣ ಸಂಸ್ಥೆಯಾಗಿ […]
ವಿವೇಕಾನಂದ ಪಾಲಿಟೆಕ್ನಿಕ್ ನಿವೃತ್ತ ಪ್ರಾಂಶುಪಾಲ ಗೋಪಿನಾಥ್ ಶೆಟ್ಟಿ ನಿಧನ Read More »