108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕರಾದ ಯರ್ಮುಂಜ ಶಂಕರ ಜೋಯಿಸರು ನಿಧನ
ಪುತ್ತೂರು : ದೃಗ್ಗಣಿತರೀತ್ಯಾ ಪಂಚಾಂಗವನ್ನು ತಯಾರಿಸಿ ಧರ್ಮಕರ್ಮಗಳಿಗೆ ಕಾಲನಿರ್ಣಯವನ್ನು ಮಾಡಿಕೊಂಡು ಬರುತ್ತಿರುವ 108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕರಾದ ಯರ್ಮುಂಜ ಶಂಕರ ಜೋಯಿಸರು (72) ಅಂಗರಜೆಯ ಸ್ವಗೃಹದಲ್ಲಿ ಶನಿವಾರ ನಿಧನರಾಗಿದ್ದಾರೆ. ಯರ್ಮುಂಜ ಭೀಮ ಜೋಯಿಸರ ಮಗನಾದ ಅವರು ವೈಜಯಂತೀ ಪಂಚಾಂಗದ ಆದ್ಯಪ್ರವರ್ತಕರಾದ ಯರ್ಮುಂಜ ಶಂಕರ ಜೋಯಿಸರ ಮೊಮ್ಮಗ. ಧರ್ಮಶಾಸ್ತ್ರದಲ್ಲಿಯೂ ಇವರ ಪಾಂಡಿತ್ಯವು ಅಗಾಧವಾಗಿತ್ತು. ಹಲವು ಜೌತಿಷ ವಿದ್ವತ್ ಗೋಷ್ಠಿಗಳಲ್ಲಿ ಪ್ರಬಂಧ ಮಂಡಿಸಿರುವ ಇವರು ವಾಸ್ತುಪ್ರಕಾರ ಅನೇಕ ಗೃಹನಿರ್ಮಾಣಕ್ಕೆ ಮಾರ್ಗದರ್ಶನವನ್ನು ನೀಡಿರುವರು. ಅವರು ಬೈಲೂರು ಅನಂತಪದ್ಮನಾಭ ತಂತ್ರಿ […]
108 ವರ್ಷಗಳ ಇತಿಹಾಸವುಳ್ಳ ವೈಜಯಂತೀ ಪಂಚಾಂಗದ ಸಂಪಾದಕರಾದ ಯರ್ಮುಂಜ ಶಂಕರ ಜೋಯಿಸರು ನಿಧನ Read More »