ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬಸಂತಿದೇವಿ ಮೃತ್ಯು
ನೆಲ್ಯಾಡಿ: ಆಕಸ್ಮಿಕವಾಗಿ ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ನೇಪಾಳಿ ಮೂಲದ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕೊಕ್ಕಡದಲ್ಲಿ ನಡೆದಿದೆ. ಕೊಕ್ಕಡ ಗ್ರಾಮದ ಮುಂಡೂರುಪಳಿಕೆ ಶಾಲೆಯ ಬಳಿ ನಿವಾಸಿ ಚಕ್ರ ಬಹಾದ್ದೂರು ಮಲ್ಲ ಎಂಬವರ ಪತ್ನಿ ಬಸಂತಿದೇವಿ (44) ಮೃತಪಟ್ಟವರು. ಜೂ. 11ರಂದು ಸಂಜೆ ಅಡುಗೆಗಾಗಿ ಸೌದೆ ಉರಿಸಲು ಮನೆಯಲ್ಲಿ ತೋಟದ ಕೆಲಸಕ್ಕೆ ತಂದಿಟ್ಟಿದ್ದ ಪೆಟ್ರೋಲ್ ಬಳಸಿದಾಗ ಆಕಸ್ಮಿಕವಾಗಿ ಒಮ್ಮೆಲೇ ಬೆಂಕಿಯು ಬಸಂತಿದೇವಿ ಧರಿಸಿದ್ದ ಬಟ್ಟೆಗೆ ತಗಲಿ ಮೈಯೆಲ್ಲ ತೀವ್ರ ಸುಟ್ಟಗಾಯ ಉಂಟಾಗಿತ್ತು. […]
ಸುಟ್ಟ ಗಾಯಗಳಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಬಸಂತಿದೇವಿ ಮೃತ್ಯು Read More »









