ನಗರಸಭೆ ಸದಸ್ಯ ಶಿವರಾಮ ಸಫಲ್ಯ ಆತ್ಮಹತ್ಯೆ
ಪುತ್ತೂರು: ನಗರಸಭೆ ಸದಸ್ಯ ಶಿವರಾಮ ಸಫಲ್ಯ ಗುರುವಾರ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶಿವರಾಮ ಸಪಲ್ಯರು ಒಂದನೇ ವಾರ್ಡ್ ನ ಸದಸ್ಯರಾಗಿದ್ದಾರೆ. ನಗರದ ಹೊರವಲಯದ ಸಾಲ್ಮರ ಸಮೀಪದ ಉರಮಾಲ್ ನಲ್ಲಿ ವಾಸವಾಗಿದ್ದು, ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. ಗುರುವಾರ ಪತ್ನಿ ಹೊರಗೆ ಹೋಗಿದ್ದು, ಪತಿಗೆ ಫೋನ್ ಕರೆ ಮಾಡಿದರೂ ತೆಗೆಯದ ಹಿನ್ನಲೆಯಲ್ಲಿ ಪಕ್ಕದ ಮನೆಯವರಲ್ಲಿ ಮನೆಕಡೆ ಹೋಗುವಂತೆ ತಿಳಿಸಿದ್ದರು. ಪಕ್ಕದ ಮನೆಯವರು ಮನೆಯತ್ತ ಹೋಗಿ ನೋಡಿದಾಗ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು […]
ನಗರಸಭೆ ಸದಸ್ಯ ಶಿವರಾಮ ಸಫಲ್ಯ ಆತ್ಮಹತ್ಯೆ Read More »