ನಿಧನ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ : 7 ದಿನ ಶೋಕಾಚರಣೆ

ದೇಶದ ಆರ್ಥಿಕತೆಗೆ ಹೊಸ ದಿಕ್ಕು ತೋರಿಸಿದ ಆರ್ಥಿಕ ತಜ್ಞ ಹೊಸದಿಲ್ಲಿ : ಮಾಜಿ ಪ್ರಧಾನಿ, ಅರ್ಥಶಾಸ್ತ್ರಜ್ಞ, ಹಿರಿಯ ಕಾಂಗ್ರೆಸ್​ ನಾಯಕ ಮನಮೋಹನ್​ ಸಿಂಗ್ (92) ಗುರುವಾರ ರಾತ್ರಿ ದಿಲ್ಲಿಯಲ್ಲಿ ವಿಧಿವಶರಾಗಿದ್ದಾರೆ. ಅವರ ನಿಧನ ಹಿನ್ನೆಲೆ ಕರ್ನಾಟಕ ಸರ್ಕಾರ ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಮತ್ತು ಶುಕ್ರವಾರ (ಡಿ.27) ಸರ್ಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದೆ.ಇಡೀ ದೇಶದಲ್ಲಿ 7 ದಿನಗಳ ಶೋಕಾಚರಣೆ ಇರಲಿದ್ದು, ಇದರ ಕುರಿತು ಇಂದು ಕೇಂದ್ರ ಸರಕಾರ ಪ್ರಕಟಿಸಲಿದೆ. 11 ಗಂಟೆಗೆ ಪ್ರಧಾನಿ […]

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ : 7 ದಿನ ಶೋಕಾಚರಣೆ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ ನಿಧನ

ದೆಹಲಿ : ಮಾಜಿ ಪ್ರಧಾನಿ ಮನಮೋಹನ ಸಿಂಗ್ (92) ಅವರು ಗುರುವಾರ ನಿಧನರಾದರು. ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿದ್ದ ಸಿಂಗ್ ಅವರನ್ನು ದೆಹಲಿಯ ಏಮ್ಸ್‌ನಲ್ಲಿ, ದಾಖಲಿಸಲಾಗಿತ್ತು. ಮನಮೋಹನ್ ಸಿಂಗ್‍ ಅವರು 2004 ರಿಂದ 2014 ರ ವರೆಗೆ ಭಾರತದ ಪ್ರಧಾನಿಯಾಗಿದ್ದರು. ಈ ಹಿಂದೆ ಕೋವಿಡ್ ಗೂ ಒಳಗಾಗಿದ್ದ ಸಿಂಗ್ ಹಲವು ಬಾರಿ ಅನಾರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಭಾರತದ ಆರ್ಥಿಕ ವ್ಯವಸ್ಥೆಯ ಸುಧಾರಕ ಎಂದೇ ಸಿಂಗ್ ಹೆಸರು ಪಡೆದಿದ್ದರು

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‍ ನಿಧನ Read More »

ವಿದ್ಯುತ್ ಶಾಕ್: ಬಾಲಕ ಸಾವು

ಬೆಳ್ತಂಗಡಿ : ಶಾಲಾ ವಿದ್ಯಾರ್ಥಿ,ಬಾಲಕ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಗುರುವಾರ ನಡೆದಿದೆ. ತಾಲೂಕಿನ ಪೆರೋಡಿತ್ತಾಯನ ಕಟ್ಟೆ ಶಾಲೆ ಬಳಿ ನಿವಾಸಿ ಬೆಳ್ತಂಗಡಿ ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿ ದಿ.ಸ್ಟ್ಯಾನ್ಲಿ ಡಿಸೋಜ ಅವರ ಪುತ್ರ ಸ್ಟೀಫನ್ (14), ಮನೆಗೆ ಕ್ರಿಸ್ಮಸ್ ಅಂಗವಾಗಿ ಸಂಜೆ ಸಾಂತಾ ಕ್ಲೋಸ್ ಬರುವ ಹಿನ್ನೆಲೆಯಲ್ಲಿ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್ ಹೊಡೆದು ಸ್ಥಳದಲ್ಲಿಯೇ ಮೃತಪಟ್ಟರು. ಕಳೆದ ಕೆಲವು ವರ್ಷಗಳ ಹಿಂದೆ ಹೆತ್ತವರನ್ನು ಕಳೆದುಕೊಂಡಿದ್ದ ಅವರು ಅಜ್ಜಿ ಹಾಗೂ ಮಾವನ

ವಿದ್ಯುತ್ ಶಾಕ್: ಬಾಲಕ ಸಾವು Read More »

ಬೆಳ್ತಂಗಡಿ ಮಲಂತಬೆಟ್ಟು  ಕಾಲೇಜಿನ ಅತಿಥಿ ಶಿಕ್ಷಕಿ ಭಾರತಿ ನಿಧನ

ಬೆಳ್ತಂಗಡಿ : 14 ವರ್ಷದ ಹಿಂದೆ ಭೀಕರ ರಸ್ತೆ ಅಪಘಾತವಾಗಿದ್ದು, ಗಂಭೀರ ಗಾಯಗೊಂಡು ಇಲ್ಲಿವರೆಗೂ ಚಿಂತಾಜನಕದ ಪರಿಸ್ಥಿತಿಯಲ್ಲಿ ಚಿಕಿತ್ಸೆ ಪಡೆಯುತಿದ್ದ ಕಳಿಯ ಗ್ರಾಮದ ಕು.ಭಾರತಿ ಮಂಗಳವಾರ ರಾತ್ರಿ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಬೆಳ್ತಂಗಡಿ ತಾಲೂಕು ಕಳಿಯ ಗ್ರಾಮದ ಉಬರಡ್ಕ ನಿವಾಸಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಲಕ್ಷ್ಮಿ ಅವರ ಪುತ್ರಿಯಾಗಿರುವ ಕಳಿಯ ಗ್ರಾಮದ ಕು.ಭಾರತಿ ಮೇಲಂತಬೆಟ್ಟು ಪದವಿಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕಿಯಾಗಿ ಸೇವೆಗೈದಿದ್ದಾರೆ. 2010ರ ಜುಲೈ 30ರಂದು ಬೆಳ್ತಂಗಡಿ ಅಯ್ಯಪ್ಪ ಮಂದಿರದ ಬಳಿ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದಾಗ ಮೂಡಿಗೆರೆ

ಬೆಳ್ತಂಗಡಿ ಮಲಂತಬೆಟ್ಟು  ಕಾಲೇಜಿನ ಅತಿಥಿ ಶಿಕ್ಷಕಿ ಭಾರತಿ ನಿಧನ Read More »

ಬಂಟ್ವಾಳ : ರೈಲ್ವೆ ಹಳಿಯಲ್ಲಿ ನೆಟ್ಟಣ ವ್ಯಕ್ತಿಯ ಶವ ಪತ್ತೆ

ಕಡಬ: ಬಂಟ್ವಾಳ ತಾಲೂಕಿನ ಪುದು ಗ್ರಾಮದ ನೆತ್ತರಕೆರೆ ಸಮೀಪದ ರೈಲ್ವೆ ಹಳಿಯ ಬದಿಯ ಪೊದೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದೆ. ಇದು ಬಿಳಿನೆಲೆ ಗ್ರಾಮದ ನೆಟ್ಟಣ ನಿವಾಸಿ ದಿ. ಚಂದನ್ ಎಂಬವರ ಪುತ್ರ ಶಶಿಕುಮಾರ್ ಎಸ್.(40ವ.) ಎಂದು ಗುರುತಿಸಲಾಗಿದೆ. ಬಂಟ್ವಾಳ ನಗರ ಪೊಲೀಸರು ಹಾಗೂ ಮಂಗಳೂರು ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ವ್ಯಕ್ತಿಯ ತಲೆಯ ಮೇಲೆ ಗಾಯವಾದ ಕುರುಹುಗಳು ಕಂಡುಬಂದಿದ್ದು, ರಕ್ತಸಿಕ್ತ ಮಾದರಿಯಲ್ಲಿರುವ ಶವವನ್ನು ಕಂಡು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶಶಿಕುಮಾರ್ ಅವರು

ಬಂಟ್ವಾಳ : ರೈಲ್ವೆ ಹಳಿಯಲ್ಲಿ ನೆಟ್ಟಣ ವ್ಯಕ್ತಿಯ ಶವ ಪತ್ತೆ Read More »

ಪಡುಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ದೇವಿಪ್ರಸಾದ್ ಕೆ.ಸಿ. ನಿಧನ

ಬಡಗನ್ನೂರು : ಪಡುಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ದೇವಿಪ್ರಸಾದ್ ಕೆ.ಸಿ. ದೀರ್ಘ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ದೇವಿಪ್ರಸಾದ್ ಅವರು ಕಳೆದ ಹಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಅವರು ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ನಿಧನಾಗಿದ್ದಾರೆ. ದೇವಿಪ್ರಸಾದ್ ಕೆ.ಸಿ.ಅವರು ಕರ್ನೂರು ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಪ್ರಾರಂಭಿಸಿದರು. ಬಳಿಕ ಕುಂಬ್ರ ಕ್ಲನ್ನರ್ ಸಿಆರ್‌ಪಿಯಾಗಿ ಸೇವೆಗೈದಿದ್ದಾರೆ. ತದನಂತರ  ಮುಖ್ಯ ಶಿಕ್ಷಕರಾಗಿ ಪಡುಮಲೆ ಸರಕಾರಿ ಹಿ.ಪ್ರಾ.ಶಾಲೆಗೆ ವರ್ಗಾವಣೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಪಡುಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಸಹಶಿಕ್ಷಕ ದೇವಿಪ್ರಸಾದ್ ಕೆ.ಸಿ. ನಿಧನ Read More »

ತೆಂಕುತಿಟ್ಟು ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ನಿಧನ

ಮಂಗಳೂರು: ತೆಂಕು ತಿಟ್ಟು ಯಕ್ಷಗಾನ ರಂಗದ ವೃತ್ತಿಪರ ಯಕ್ಷಗಾನ ಭಾಗವತೆ, ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಲೀಲಾವತಿ ಬೈಪಡಿತ್ತಾಯ (77) ಶನಿವಾರ ನಿಧನರಾಗಿದ್ದಾರೆ. ಕಾಸರಗೋಡಿನ ಮಧೂರಿನಲ್ಲಿ 1947 ನೇ ಮೇ 23 ರಂದು ಜನಿಸಿದ ಲೀಲಾವತಿ ಅವರು ಹಿರಿಯ ಹಿಮ್ಮೇಳವಾದಕ ಹರಿನಾರಾಯಣ ಬೈಪಡಿತ್ತಾಯರ ಪತ್ನಿ. ಚಿಕ್ಕ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡ ಕಾರಣಕ್ಕಾಗಿ ತಾಯಿ ತವರೂರು ಮಧೂರಿನ ಪಡುಕಕ್ಕೆಪ್ಪಾಡಿ ಎಂಬಲ್ಲಿ ಸೋದರಮಾವನ ಆಶ್ರಯದಲ್ಲಿ ಬೆಳೆದರು. ಸೋದರಮಾವ ರಾಮಕೃಷ್ಣ ಭಟ್ ಮಧೂರು ದೇವಾಲಯದಲ್ಲಿ ದೇವನೃತ್ಯ ಕಲಾವಿದರಾಗಿದ್ದರು.

ತೆಂಕುತಿಟ್ಟು ವೃತ್ತಿಪರ ಯಕ್ಷಗಾನ ಭಾಗವತೆ ಲೀಲಾವತಿ ಬೈಪಡಿತ್ತಾಯ ನಿಧನ Read More »

ಗಂಡು ಕಲೆಯಲ್ಲಿ ಮೆರೆದ ಹೆಣ್ಣು ಕಂಠ ಲೀಲಾವತಿ ಬೈಪಾಡಿತ್ತಾಯ

ಯಕ್ಷಗಾನದ ಹಿರಿಯಕ್ಕ ಖ್ಯಾತಿಯ ಪ್ರಥಮ ಮಹಿಳಾ ಭಾಗವತೆ ಕಲಾಲೀನ ಕಾರ್ಕಳ : ಹೆಣ್ಣುಮಕ್ಕಳು ಯಕ್ಷಗಾನ ನೋಡುವುದಕ್ಕೂ ಸಂಪ್ರದಾಯದ ಕಟ್ಟುಪಾಡುಗಳ ಬೇಲಿ ಇದ್ದ ಕಾಲದಲ್ಲಿ ಮಹಿಳೆಯೊಬ್ಬರು ಯಕ್ಷಗಾನ ಮೇಳದ ಪ್ರಧಾನ ಭಾಗವತರಾಗಿ ಮೇಳದೊಂದಿಗೆ ಊರೂರು ತಿರುಗಾಡಿ ಇಡೀ ರಾತ್ರಿ ವೇದಿಕೆಯಲ್ಲಿ ಹಾಡುತ್ತಾ ಪ್ರಸಂಗವನ್ನು ಮುನ್ನಡೆಸುತ್ತಿದ್ದರು ಎಂಬುದು ಆ ಕಾಲಕ್ಕೊಂದು ಅಚ್ಚರಿಯೇ ಆಗಿತ್ತು. ಗಂಡುಕಲೆಯೆಂದೇ ಅರಿಯಲ್ಪಡುವ ಯಕ್ಷಗಾನದಲ್ಲಿ ಹೆಣ್ಣು ಧ್ವನಿಯೊಂದು ಮೊಳಗಿ ಉಚ್ಛ್ರಾಯ ಸ್ಥಿತಿಗೆ ತಲುಪಿ ಯಕ್ಷಗಾನದ ಅಗಾಧ ಸಾಧ್ಯತೆಗಳಿಗೊಂದು ಮುನ್ನುಡಿ ಬರೆದಿತ್ತು. ಹೀಗೆ ವೃತ್ತಿಪರ ಮೇಳಗಳ ಮೊದಲ ಮಹಿಳಾ

ಗಂಡು ಕಲೆಯಲ್ಲಿ ಮೆರೆದ ಹೆಣ್ಣು ಕಂಠ ಲೀಲಾವತಿ ಬೈಪಾಡಿತ್ತಾಯ Read More »

ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್‌ ಶೆಟ್ಟಿ ನಿಧನ

ಕಬಡ್ಡಿ ಆಡುತ್ತಿರುವಾಗಲೇ ಹೃದಯಾಘಾತ ಬೆಂಗಳೂರು : ರಾಜ್ಯಮಟ್ಟದ ಕಬಡ್ಡಿ ಆಟಗಾರ ಕಾರ್ಕಳದ ನಡುಮನೆ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ನಡೆದ ಕಬಡ್ಡಿ ಪಂದ್ಯಾವಳಿಯಲ್ಲಿ ಪ್ರೀತಮ್ ಭಾಗವಹಿಸಿದ್ದರು. ಈ ಪಂದ್ಯಾಟದ ನಡುವೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಅಂಗಳದಲ್ಲೇ ಕುಸಿದು ಬಿದ್ದ ಅವರನ್ನು ಸಹ ಆಟಗಾರರು ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅಷ್ಟರಲ್ಲಾಗಲೇ ಪ್ರೀತಮ್ ಶೆಟ್ಟಿ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಮುಟ್ಲುಪಾಡಿ ನಡುಮನೆ ನಿವಾಸಿಯಾಗಿರುವ ಪ್ರೀತಮ್

ರಾಜ್ಯಮಟ್ಟದ ಕಬಡ್ಡಿ ಆಟಗಾರ ಪ್ರೀತಮ್‌ ಶೆಟ್ಟಿ ನಿಧನ Read More »

ಕಬಡ್ಡಿ ಆಟಗಾರ ಹೃದಯಾಘಾತದಿಂದ ನಿಧನ

ಕಾರ್ಕಳ : ಎಸ್ ಡಿ ಎಂ ಕಾಲೇಜಿನ ಹಳೆ ವಿದ್ಯಾರ್ಥಿ, ಕಬ್ಬಡಿ ಆಟಗಾರ ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ಮುನಿಯಲು ನಿವಾಸಿಯಾದ ಪ್ರೀತಮ್ ಶೆಟ್ಟಿ (26) ಎಂದು ಗುರುತಿಸಲಾಗಿದೆ. ಸಾಯಿ ರಾಮ್ ಫ್ರೆಂಡ್ಸ್ ಗುರುವಾಯನಕೆರೆ ತಂಡದ ಸಕ್ರಿಯ ಆಹ್ವಾನಿತ ಆಟಗಾರ. ಎಸ್‍. ಡಿ. ಎಮ್ ಕಾಲೇಜಿನ ಹಳೆ ವಿದ್ಯಾರ್ಥಿಯಾಗಿದ್ದು, ಪ್ರತಿಭಾನ್ವಿತ ಆಟಗಾರ ಕಬಡ್ಡಿ ಆಟದ ಕಾರಣ ಮಂಡ್ಯಕ್ಕೆ ತೆರಳಿದ್ದ ಪ್ರೀತಮ್ ಶೆಟ್ಟಿ ಅವರಿಗೆ ಆಟದ ನಡುವೆ ಎದೆ ನೋವು ಕಾಣಿಸಿಕೊಂಡು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಬಡ್ಡಿ ಆಟಗಾರ ಹೃದಯಾಘಾತದಿಂದ ನಿಧನ Read More »

error: Content is protected !!
Scroll to Top