ವಿಟ್ಲ ಮೇಗಿನ ಪೇಟೆ ಶಾಲೆಯಲ್ಲಿ ಅಕ್ಷಯ ಕಾಲೇಜಿನ ರಾ.ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವಾರ್ಷಿಕ ವಿಶೇಷ ಶಿಬಿರವು ದ.ಕ ಜಿ.ಪಂ.ಹಿ.ಪ್ರಾ. ಶಾಲೆ ಮೇಗಿನಪೇಟೆ ವಿಟ್ಲ ಇಲ್ಲಿ ಫೆ.೧೭, ೨೦೨೫ರಂದು ಆರಂಭವಾಯಿತು. ಈ ಕಾರ್ಯಕ್ರಮವನ್ನು ಶ್ರೀ ಕೃಷ್ಣಯ್ಯ ಕೆ. ವಿಟ್ಲ ಅರಮನೆ ಇವರು ಉದ್ಘಾಟಿಸಿ , ಶಿಬಿರದಲ್ಲಿನ ಪಾಲ್ಗೊಳ್ಳುವಿಕೆಯು ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸುವುದಲ್ಲದೆ ಭವಿಷ್ಯದಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಂತಹ ಶ್ರೀ ಜಯಂತ ನಡುಬೈಲು ಅಧ್ಯಕ್ಷರು ಅಕ್ಷಯ ಕಾಲೇಜು ಪುತ್ತೂರು ಅವರು […]
ವಿಟ್ಲ ಮೇಗಿನ ಪೇಟೆ ಶಾಲೆಯಲ್ಲಿ ಅಕ್ಷಯ ಕಾಲೇಜಿನ ರಾ.ಸೇ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ Read More »