ವಿವೇಕಾನಂದ ಕಾಲೇಜಿನಲ್ಲಿ ದಶಮಾನೋತ್ಸವ ಆಚರಣೆ | ಯುವಜನತೆ ರಾಷ್ಟ್ರದ ಸಂಪತ್ತು: ಕ್ಯಾಪ್ಟನ್ ಬ್ರಿಜೇಶ್ ಚೌಟ
ಪುತ್ತೂರು: ನಮ್ಮ ರಾಷ್ಟ್ರದ ಸ್ಥಾನಮಾನ ಅನಾವರಣವಾಗಬೇಕಾದರೆ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿರುತ್ತದೆ. ಭಾರತಕ್ಕೆ ಒಂದು ಸಾಂಸ್ಕೃತಿಕ ಪರಂಪರೆ ಇದೆ, ವಿಶ್ವದ ಮೂರನೇ ದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಿದೆ, ಇಂತಹ ಸಂದರ್ಭದಲ್ಲಿ ಯುವಜನತೆ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು. ವಿದ್ಯಾರ್ಥಿಗಳು ಕೀಳರಿಮೆಯ ಮಾನಸಿಕತೆಯನ್ನು ಬಿಟ್ಟು ತಮ್ಮ ಸಾಮರ್ಥ್ಯಕ್ಕೆ ಅನುಗುಣವಾಗಿ ಕೆಲಸ ಮಾಡಬೇಕು, ಹಾಗಿದ್ದಾಗ ಮಾತ್ರ ನಾವು ಗೆಲ್ಲಲು ಸಾಧ್ಯ ಎಂದು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಹೇಳಿದರು. ಅವರು ಶನಿವಾರ ವಿವೇಕಾನಂದ ಕಲಾ,ವಿಜ್ಞಾನ ಮತ್ತು ವಾಣಿಜ್ಯ […]