ವೃತ್ತಿ ಬದುಕಿನ ಯಶಸ್ಸಿಗೆ ಸಂದರ್ಶನ ಕೌಶಲ್ಯ ಅಗತ್ಯ: ಸೀತಾರಾಮ ಕೇವಳ
ಬೆಳ್ಳಾರೆ ಜ್ಞಾನದೀಪದಲ್ಲಿ ಸಂದರ್ಶನ ಕೌಶಲ್ಯ ಕಾರ್ಯಾಗಾರ ಭವಿಷ್ಯ ನಿರ್ಮಾಣಕ್ಕೆ ಸಂದರ್ಶನ ಕೌಶಲ್ಯ ತರಬೇತಿ ಸಹಕಾರಿಯಾಗಿದ್ದು, ಸಂದರ್ಶನ ಎದುರಿಸುವ ಗುಟ್ಟು ತಿಳಿದಾಗ ಮಾತ್ರ ಉತ್ತಮ ಉದ್ಯೋಗದ ಕನಸು ನನಸಾಗಿಸಿಕೊಳ್ಳಲು ಸಾಧ್ಯ ಎಂದು ಜೇಸಿಐ ರಾಷ್ಟ್ರೀಯ ತರಬೇತುದಾರ ಸೀತಾರಾಮ ಕೇವಳ ಹೇಳಿದರು. ಅವರುಜ್ಞಾನದೀಪ ಮೊಂಟೆಸ್ಸರಿ ಶಿಕ್ಷಕಿಯರ ತರಬೇತಿ ಸಂಸ್ಥೆಯ ವತಿಯಿಂದ ಜ್ಞಾನದೀಪ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆದ ಒಂದು ದಿನದ ಸಂದರ್ಶನ ಕೌಶಲ್ಯ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ತರಬೇತಿ ನೀಡಿದರು. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ದ. ಕ ಜಿಲ್ಲಾಧ್ಯಕ್ಷ […]
ವೃತ್ತಿ ಬದುಕಿನ ಯಶಸ್ಸಿಗೆ ಸಂದರ್ಶನ ಕೌಶಲ್ಯ ಅಗತ್ಯ: ಸೀತಾರಾಮ ಕೇವಳ Read More »









