ಶೈಕ್ಷಣಿಕ

ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಪ್ರಕಟ | ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ಮಾರ್ಗದರ್ಶನ ಪಡೆದ 12 ಅಭ್ಯರ್ಥಿಗಳು ಆಯ್ಕೆ

ಕೇಂದ್ರ ಲೋಕಸೇವಾ ಆಯೋಗ ಪ್ರಕಟಿಸಿದ 2024 ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಕರ್ನಾಟಕದಿಂದ 25 ಮಂದಿ ರ್ಯಾಂಕ್ ಗಳಿಸಿದ್ದಾರೆ. ಈ ಪೈಕಿ 12 ಮಂದಿ ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ವ್ಯಕ್ತಿತ್ವ ಪರೀಕ್ಷೆ ಹಾಗೂ ವಿವಿಧ ಹಂತಗಳಲ್ಲಿ ಮಾರ್ಗದರ್ಶನ ಪಡೆದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಪುತ್ತೂರಿನ ಅರುಣಾ ಕಲಾ ಮಂದಿರದ ಎದುರು ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯು ಇಂಡಿಯಾ ಫಾರ್ ಐಎಎಸ್ ಸಂಸ್ಥೆಯ ಜತೆಗೂಡಿ ಪುತ್ತೂರು ಪರಿಸರದ ವಿದ್ಯಾರ್ಥಿಗಳಿಗೆ ಕೆಪಿಎಸ್‍ಸಿ ಮತ್ತು ಯುಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಬಗ್ಗೆ […]

ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಪ್ರಕಟ | ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ಮಾರ್ಗದರ್ಶನ ಪಡೆದ 12 ಅಭ್ಯರ್ಥಿಗಳು ಆಯ್ಕೆ Read More »

ಡಾ.ಕೃತಿಕಾ ಆರ್. ಐತಾಳ್ ಗೆ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

ಪುತ್ತೂರು : ಮೈಸೂರಿನ ಜೆ.ಎಸ್.ಎಸ್. ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಕೃತಿಕಾ ಆರ್. ಐತಾಳ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದಾರೆ. ಹೈದರಾಬಾದ್ ನಲ್ಲಿ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಮಟ್ಟದ ಸ್ವಾಸ್ಥ್ಯ ಆಯುಷ್ ಎಕ್ಸ್ ಪೋನಲ್ಲಿ ಬೆಸ್ಟ್ ಓರಲ್ ಪೇಪರ್ ಪ್ರೆಸೆಂಟೇಟರ್ ಆಗಿ ತೆಲಂಗಾಣದ ಮಾಜಿ ರಾಜ್ಯಪಾಲರಾದ ಡಾ. ತಮಿಳಾಸೈ ಸೌಂದರಾಜನ್ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿರುವ ಕೃತಿಕಾ ಆರ್. ಐತಾಳ್

ಡಾ.ಕೃತಿಕಾ ಆರ್. ಐತಾಳ್ ಗೆ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ Read More »

ದ್ವಿತೀಯ ಪಿಯುಸಿ : ಪ್ರಗತಿ ಸ್ಟಡಿ ಸೆಂಟರ್‌ಗೆ ವಾಣಿಜ್ಯ ವಿಭಾಗದಲ್ಲಿ ಶೇ.99, ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ

ಪುತ್ತೂರು: ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನ 2023-24ನೇ ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ವಾಣಿಜ್ಯ ವಿಭಾಗದಲ್ಲಿ ಶೇ.99 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ ದಾಖಲಾಗಿದೆ. ವಿಜ್ಞಾನ ವಿಭಾಗದ ಟ್ಯೂಷನ್ ತರಗತಿಯಲ್ಲಿ ದಾಖಲಾಗಿರುವ ಒಟ್ಟು 10 ವಿದ್ಯಾರ್ಥಿಗಳಲ್ಲಿ 7 ಮಂದಿ ಪ್ರಥಮ, 2 ಮಂದಿ ದ್ವಿತೀಯ ಹಾಗೂ ಓರ್ವ ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ವಾಣಿಜ್ಯಶಾಸ್ತ್ರ ವಿಭಾಗದಲ್ಲಿ ಒಟ್ಟು 56 ವಿದ್ಯಾರ್ಥಿಗಳಲ್ಲಿ ವಿಶಿಷ್ಟ ಶ್ರೇಣಿಯಲ್ಲಿ-1, ಪ್ರಥಮ ಶ್ರೇಣಿಯಲ್ಲಿ

ದ್ವಿತೀಯ ಪಿಯುಸಿ : ಪ್ರಗತಿ ಸ್ಟಡಿ ಸೆಂಟರ್‌ಗೆ ವಾಣಿಜ್ಯ ವಿಭಾಗದಲ್ಲಿ ಶೇ.99, ವಿಜ್ಞಾನ ವಿಭಾಗದಲ್ಲಿ ಶೇ.100 ಫಲಿತಾಂಶ Read More »

ದ್ವಿತೀಯ ಪಿಯುಸಿ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ನ ಸಾಧಕ ರತ್ನರು

ಪುತ್ತೂರು: ಪುತ್ತೂರಿನ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ 99 ಫಲಿತಾಂಶ ದಾಖಲಾಗಿದೆ. ಮಡಿಕೇರಿ ಕಾಟಕೇರಿ ನಿವಾಸಿ, ಆಟೋ ರಿಕ್ಷಾ ಚಾಲಕ ಸಿ.ಎ. ಈಶ್ವರಪ್ಪ ಹಾಗೂ ರುಕ್ಮಣಿ ದಂಪತಿ ಪುತ್ರಿ ದಿಶಾ ಸಿ.ಎಚ್. ಆರೋಗ್ಯ ಸಮಸ್ಯೆಯ ನಡುವೆಯಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದು 517 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಆರ್ಯಾಪು ನಿವಾಸಿ ಕೆ.ಪಿ. ಇಬ್ರಾಹಿಂ ಹಾಗೂ ಜುಬೈದ ದಂಪತಿ ಪುತ್ರಿ ಆಯಿಷತ್ತುಲ್

ದ್ವಿತೀಯ ಪಿಯುಸಿ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ನ ಸಾಧಕ ರತ್ನರು Read More »

ದ್ವಿತೀಯ ಪಿಯುಸಿ ಫಲಿತಾಂಶ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ಗೆ ಶೇ.99 ಫಲಿತಾಂಶ

ಪುತ್ತೂರು: ಪುತ್ತೂರಿನ ಧರ್ಮಸ್ಥಳ ಬಿಲ್ಡಿಂಗ್‍ ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ 2023-24ನೇ ಸಾಲಿನ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಶೇ 99 ಫಲಿತಾಂಶ ದಾಖಲಾಗಿದೆ. ಮಡಿಕೇರಿ ಕಾಟಕೇರಿ ನಿವಾಸಿ, ಆಟೋ ರಿಕ್ಷಾ ಚಾಲಕ ಸಿ.ಎ. ಈಶ್ವರಪ್ಪ ಹಾಗೂ ರುಕ್ಮಣಿ ದಂಪತಿ ಪುತ್ರಿ ದಿಶಾ ಸಿ.ಎಚ್. ಆರೋಗ್ಯ ಸಮಸ್ಯೆಯ ನಡುವೆಯಲ್ಲಿ ದ್ವಿತೀಯ ಪಿ.ಯು.ಸಿ. ಪರೀಕ್ಷೆ ಬರೆದು 517 ಅಂಕ ಪಡೆದು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಆರ್ಯಾಪು ನಿವಾಸಿ ಕೆ.ಪಿ. ಇಬ್ರಾಹಿಂ ಹಾಗೂ ಜುಬೈದ ದಂಪತಿ ಪುತ್ರಿ ಆಯಿಷತ್ತುಲ್

ದ್ವಿತೀಯ ಪಿಯುಸಿ ಫಲಿತಾಂಶ : ಪುತ್ತೂರು ಪ್ರಗತಿ ಸ್ಟಡಿ ಸೆಂಟರ್ ಗೆ ಶೇ.99 ಫಲಿತಾಂಶ Read More »

ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಎಳವೆಯಲ್ಲೇ ಅರಿವು ಮೂಡಿಸಿಕೊಂಡರೆ ಪ್ರತೀ ಇಲಾಖೆಯಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಲು ಸಾಧ್ಯ | ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭದಲ್ಲಿ ಶ್ರೀ ರಾಜಶೇಖರನಂದ ಸ್ವಾಮೀಜಿ

ಪುತ್ತೂರು: ಕರ್ನಾಟಕ ರಾಜ್ಯದ ಪ್ರತಿಷ್ಠಿತ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯ ಎರಡನೇ ಶಾಖೆಯನ್ನು ಉದ್ಘಾಟಿಸಿ ಆಶೀರ್ವಚನ ನೀಡಿದ ವಜ್ರದೇಹಿ ಮಠದ ಶ್ರೀ ರಾಜಶೇಖರನಂದ ಶ್ರೀಗಳು ಈ ಸ್ಪರ್ಧಾತ್ಮಕ ಯುಗದಲ್ಲಿ ಸ್ಪರ್ಧಾತ್ಮಕತೆಯ ಬಗ್ಗೆ ಯುವ ಜನತೆಯಲ್ಲಿ ಅರಿವನ್ನು ಮೂಡಿಸುವುದು ತೀರಾ ಅನಿವಾರ್ಯವಾಗಿದ್ದು ಈ ಅರಿವನ್ನು ಎಳೆಯ ವಯಸ್ಸಿನಲ್ಲಿಯೇ ಬೆಳೆಸಿಕೊಂಡರೆ ಪ್ರತೀ ಇಲಾಖೆಗಳಲ್ಲೂ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಬಹುದು’ ಎಂದು ಕಾರ್ಯಪ್ರವೃತವಾಗಿರುವ ವಿದ್ಯಾಮಾತಾ ಅಕಾಡೆಮಿ ಕಾರ್ಯವೈಖರಿಯ ಕುರಿತು ಮೆಚ್ಚುಗೆಯ ನುಡಿಯನ್ನಾಡಿ ಸಂಸ್ಥೆಗೆ ಶುಭಾಶೀರ್ವಾದ ನೀಡಿದರು.ಕಾರ್ಯಕ್ರಮದಲ್ಲಿ ಮುಖ್ಯ

ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ಎಳವೆಯಲ್ಲೇ ಅರಿವು ಮೂಡಿಸಿಕೊಂಡರೆ ಪ್ರತೀ ಇಲಾಖೆಯಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ಕಾಣಲು ಸಾಧ್ಯ | ವಿದ್ಯಾಮಾತಾ ಅಕಾಡೆಮಿಯ ಕಾರ್ಕಳ ಶಾಖೆ ಶುಭಾರಂಭದಲ್ಲಿ ಶ್ರೀ ರಾಜಶೇಖರನಂದ ಸ್ವಾಮೀಜಿ Read More »

ದ್ವಿತೀಯ ಪಿಯುಸಿ ಫಲಿತಾಂಶ : ಪ್ರತಿಷ್ಠಿತ ‘ಪ್ರೇರಣಾ’ ತರಬೇತು ಸಂಸ್ಥೆಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ

ಪುತ್ತೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಪ್ರತಿಷ್ಠಿತ “ಪ್ರೇರಣಾ ತರಬೇತು ಸಂಸ್ಥೆಗೆ ಈ ಬಾರಿ ದ್ವಿತೀಯ ಪಿಯುಸಿಯಲ್ಲಿ ಶೇ.100 ಫಲಿತಾಂಶ ಲಭಿಸಿದೆ. ಸಂಸ್ಥೆಯಿಂದ ವಾಣಿಜ್ಯ ವಿಭಾಗದಲ್ಲಿ ತರಬೇತಿ ಪಡೆದ ಒಟ್ಟು  45 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ.100 ಫಲಿತಾಂಶ ದಾಖಲಿಸಿದೆ. ಈ ಪೈಕಿ 6  ವಿದ್ಯಾರ್ಥಿಗಳು ವಿಶಿಷ್ಠ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ. ಮೊಹಮ್ಮದ್ ರಿಜಾಸ್ – 553, ಫಾತಿಮತ್ ಮುಶ್ರಿಫ -552, ಮೊಹಮ್ಮದ್ ರೈಸ್  -533, ಅಹಮ್ಮದ್ ತವಾಫ್‍-526, ಮೊಹಮ್ಮದ್ ನವಿಧ್ ಬಿ. 523 ಹಾಗೂ ಮುಹಮ್ಮದ್ ಹಶೀರ್ -521

ದ್ವಿತೀಯ ಪಿಯುಸಿ ಫಲಿತಾಂಶ : ಪ್ರತಿಷ್ಠಿತ ‘ಪ್ರೇರಣಾ’ ತರಬೇತು ಸಂಸ್ಥೆಗೆ ವಾಣಿಜ್ಯ ವಿಭಾಗದಲ್ಲಿ ಶೇ.100 ಫಲಿತಾಂಶ Read More »

ಅಂಬೇಡ್ಕರ್ ಜಯಂತಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಆಚರಣೆ ಕಡ್ಡಾಯ – ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಅಂಬೇಡ್ಕ‌ರ್ ಜಯಂತಿಯನ್ನು ಕಡ್ಡಾಯವಾಗಿ ಆಚರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶೈಕ್ಷಣಿಕ ವರ್ಷ ಇದೇ ತಿಂಗಳು ಏಪ್ರಿಲ್ 10 ರಂದು ಮುಕ್ತಾಯವಾಗಲಿದೆ. ಆದರೆ ಏಪ್ರಿಲ್ 14ರಂದು ಡಾ. ಬಿ. ಆರ್ ಅಂಬೇಡ್ಕರ್ ಜಯಂತಿ ಇರುವುದರಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಜಯಂತಿ ಆಚರಿಸುವಂತೆ ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತು ಅಧಿಕೃತ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ರಾಜ್ಯದ

ಅಂಬೇಡ್ಕರ್ ಜಯಂತಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಆಚರಣೆ ಕಡ್ಡಾಯ – ಸರ್ಕಾರ ಆದೇಶ Read More »

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ.1 ರಿಂದ ಮಾ.22 ರ ತನಕ ನಡೆಸಲಾಗಿತ್ತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿದ್ದು, ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ನಾಳೆ ಬೆಳಿಗ್ಗೆ 10:00 ಗಂಟೆಗೆ ಕರ್ನಾಟಕ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ Read More »

ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ | ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ

ಸುಳ್ಯ: ಉಪನ್ಯಾಸಕಿ, ವ್ಯಕ್ತಿತ್ವ ವಿಕಸನ ತರಬೇತುದಾರೆ ಸುಳ್ಯದ ಡಾ. ಅನುರಾಧಾ ಕುರುಂಜಿಯವರು ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನದವರು ನಡೆಸಲಿರುವ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕೋತ್ಸವ 2024ರಲ್ಲಿ ಕೊಡ ಮಾಡಲಿರುವ ಶತಶೃಂಗ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಕೊಡಲ್ಪಡುವ ಈ ಪ್ರಶಸ್ತಿಗೆ  ಕೇರಳದ ನಾಲ್ವರು ಮತ್ತು ಕರ್ನಾಟಕದ ಇಬ್ಬರು ಆಯ್ಕೆಯಾಗಿದ್ದು, ಸುಳ್ಯದ ಡಾ. ಅನುರಾಧಾ ಕುರುಂಜಿಯವರನ್ನು ಸಾಹಿತ್ಯಕ, ಶೈಕ್ಷಣಿಕ  ಮತ್ತು ಸಂಪನ್ಮೂಲ ವ್ಯಕ್ತಿಯಾಗಿ ಮಾಡಿರುವ  ಸಾಧನೆಗಾಗಿ ಈ ಪ್ರಶಸ್ತಿಗೆ

ಡಾ. ಅನುರಾಧಾ ಕುರುಂಜಿಯವರಿಗೆ ಕೇರಳ ಕರ್ನಾಟಕ ಗಡಿನಾಡು ಕನ್ನಡ ಸಾಂಸ್ಕೃತಿಕ ಉತ್ಸವದಲ್ಲಿ ಪ್ರತಿಷ್ಠಿತ “ಶತಶೃಂಗ” ಪ್ರಶಸ್ತಿ | ಅಂತಾರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆ Read More »

error: Content is protected !!
Scroll to Top