ಶೈಕ್ಷಣಿಕ

ವಿದ್ಯಾರಶ್ಮಿ ವಿದ್ಯಾಲಯದಲ್ಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ

ಸವಣೂರು: ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಅಕ್ಟೋಬರ್ 27 ರಂದು ಸಾಹಿತ್ಯ ಸಂಘದ ಆಶ್ರಯದಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ ನಡೆಯಿತು. ಪೆರ್ನಾಜೆ ಪಿ ಯು ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಕೆ ಆರ್ ಗೋಪಾಲ ಕೃಷ್ಣರವರು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕತೆ, ಹಾಡು, ಪ್ರಹಸನ ಎಲ್ಲವನ್ನು ಒಳಗೊಂಡ ಲೋಕವೇ ಸಾಹಿತ್ಯ ಲೋಕ ಎಂದರು. ಮನುಷ್ಯನ ದೈನಂದಿನ ಬದುಕಿನ ಆಗುಹೋಗುಗಳನ್ನು ಹಾಡುಗಳ ಮೂಲಕ ವರ್ಣಿಸಿದ್ದಾರೆ. ಸಂಸ್ಥೆಯ ಆಡಳಿತಾಧಿಕಾರಿಯಾದ ಅಡ್ವಕೇಟ್ ಅಶ್ವಿನ್ ಎಲ್ ಶೆಟ್ಟಿಯವರು ಕಾರ್ಯಕ್ರಮದ ಅಧ್ಯಕ್ಷತೆವಹಿಸಿ, ಸಾಹಿತ್ಯ ನಿನಾದದ […]

ವಿದ್ಯಾರಶ್ಮಿ ವಿದ್ಯಾಲಯದಲ್ಲ್ಲಿ ಸಾಹಿತ್ಯ ನಿನಾದ ಕಾರ್ಯಕ್ರಮ Read More »

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡ ಶಾರದಾ ಪೂಜೆ ಮತ್ತು ಆಯುಧ ಪೂಜೆ

ವಿದ್ಯೆಯಿಂದ ವಿನಯ, ವಿನಯದಿಂದ ಭ್ರಾತ್ವತ್ವ-ಶ್ರೀ ರಾಜಶೇಖರಾನಂದ ಸ್ವಾಮೀಜಿ ಪುತ್ತೂರು : ಮನುಷ್ಯನ  ಜೀವನದಲ್ಲಿ ಸಂಸ್ಕೃತಿ ಎಂಬುದು ಅವಿಭಾಜ್ಯ ಅಂಗ. ಸಂಸ್ಕೃತಿ, ಸಂಸ್ಕಾರದ ಜೊತೆಗೆ ಶಿಕ್ಷಣ    ಸಾಗಬೇಕು. ವಿದ್ಯೆಯಿಂದ   ವಿನಯ, ವಿನಯದಿಂದ ಭ್ರಾತೃತ್ವ ಹಾಗೂ ಭ್ರಾತೃತ್ವದಿಂದ ಧನ  ಗಳಿಸಬಹುದು. ಆದರೆ ಸುಖವು ಧನ ಅಥವ ಸಂಪತ್ತನ್ನು ಹೇಗೆ ಬಳಸುತ್ತೇವೆ ಎಂಬುವುದರಿಂದ ಪ್ರಾಪ್ತವಾಗುತ್ತದೆ ಎಂದು ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿರವರು ಹೇಳಿದರು. ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅದ್ದೂರಿಯಾಗಿ ಸಂಪನ್ನಗೊಂಡ ಶಾರದಾ ಪೂಜೆ ಮತ್ತು ಆಯುಧ

ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಅದ್ದೂರಿಯಾಗಿ ಸಂಪನ್ನಗೊಂಡ ಶಾರದಾ ಪೂಜೆ ಮತ್ತು ಆಯುಧ ಪೂಜೆ Read More »

ಕುದ್ಮಾರು ಗ್ರಾಮ ಕೂರ ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

ಕಾಣಿಯೂರು : ಕುದ್ಮಾರು ಗ್ರಾಮ ಕೂರ ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ಸ್ಥಾಪಕಾಧ್ಯಕ್ಷರಾಗಿ ಉದ್ಯಮಿ ಸತೀಶ್ ಅನ್ಯಾಡಿ ಹಾಗೂ ಕಾರ್ಯದರ್ಶಿಯಾಗಿ ನ್ಯಾಯವಾದಿ ಮುನೀರಾ ಅವರು ಆಯ್ಕೆಯಾಗಿದ್ದಾರೆ.ಇತ್ತೀಚೆಗೆ ಅಂಗನವಾಡಿ ಕೇಂದ್ರದಲ್ಲಿ ನಡೆದ ಹಿರಿಯ ವಿದ್ಯಾರ್ಥಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಗೌರವ ಸಲಹೆಗಾರರಾಗಿ ಗ್ರಾ.ಪಂ. ಮಾಜಿ ಅಧ್ಯಕ್ಷ ಲೋಹಿತಾಕ್ಷ ಕೆಡೆಂಜಿ, ಎಸ್ ಕೆಡಿಆರ್ ಪಿ ಯೋಜನಾಧಿಕಾರಿ ಯಶೋಧರ್ ಕೆಡೆಂಜಿಕಟ್ಟ, ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಾಮಚಂದ್ರ ಬರೆಪ್ಪಾಡಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ

ಕುದ್ಮಾರು ಗ್ರಾಮ ಕೂರ ಅಂಗನವಾಡಿ ಕೇಂದ್ರದ ಹಿರಿಯ ವಿದ್ಯಾರ್ಥಿ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ Read More »

ಶಾಲೆ ಪುನರಾರಂಭ : ಸಿಲೆಬಸ್‌ ಪೂರ್ತಿಗೊಳಿಸಲು ಹಲವು ಸೂಚನೆ

ಜನವರಿ ಒಳಗೆ ಸಿಲೆಬಸ್‌ ಪೂರ್ತಿಯಾಗಲೇಬೇಕು ಬೆಂಗಳೂರು: ದಸರಾ ರಜೆ, ಜಾತಿ ಗಣತಿ ರಜೆ ಬಳಿಕ ಇಂದಿನಿಂದ ಸರ್ಕಾರಿ ಶಾಲೆಗಳು ಪುನಾರಂಭಗೊಂಡಿವೆ. ಹೆಚ್ಚುಕ ಡಿಮೆ ಒಂದು ತಿಂಗಳ ರಜೆಯ ಬಳಿಕ ಮತ್ತೆ ಶಾಲೆಗಳು ಪ್ರಾರಂಭವಾಗಿವೆ. ಶಾಲೆ ಮರು ಪ್ರಾರಂಭವಾಗುತ್ತಿದ್ದಂತೆ ಶಾಲೆಗಳಿಗೆ ಶಿಕ್ಷಣ ಇಲಾಖೆ ಕೆಲವು ಮಹತ್ವದ ಸೂಚನೆಗಳನ್ನು ನೀಡಿದೆ. ಡಿಸೆಂಬರ್-ಜನವರಿ ಒಳಗೆ ಸಂಪೂರ್ಣ ಸಿಲಬಸ್ ಮುಕ್ತಾಯ ಆಗಬೇಕು, ಒಂದು ತಿಂಗಳು ಆಗಿರುವ ಸಿಲೆಬಸ್ ನಷ್ಟ ತುಂಬಲು ವಿಶೇಷ ತರಗತಿಗಳನ್ನು ನಡೆಸಬೇಕು, ಬೆಳಗ್ಗೆ ಶಾಲೆ ಸಮಯಕ್ಕಿಂತ ಮುಂಚೆ ಅಥವಾ ಸಂಜೆ

ಶಾಲೆ ಪುನರಾರಂಭ : ಸಿಲೆಬಸ್‌ ಪೂರ್ತಿಗೊಳಿಸಲು ಹಲವು ಸೂಚನೆ Read More »

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಪುತ್ತೂರು: ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಮೈದಾನ, ತರೀಕೆರೆಯಲ್ಲಿ, ನಡೆದ 14 ರ ವಯೋಮಾನದ ಬಾಲಕರ ಹೊನಲು ಬೆಳಕಿನ ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆ ದರ್ಬೆ ಪುತ್ತೂರು ಪ್ರಥಮ ಸ್ಥಾನದೊಂದಿಗೆ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ. ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಚಿಕ್ಕಮಗಳೂರು ಜಿಲ್ಲೆ, ತಾಲ್ಲೂಕು ಆಡಳಿತ, ತಾಲ್ಲೂಕು ಚಂಪಾಯಿತಿ ತರೀಕೆರೆ-ಅಜ್ಜಂಪುರ, ಪುರಸಭೆ ತರೀಕೆರೆ, ಪಟ್ಟಣ ಪಂಚಾಯಿತಿ ಅಜ್ಜಂಪುರ, ಉಪನಿರ್ದೇಶಕರ ಕಛೇರಿ (ಆಡಳಿತ), (ಅಭಿವೃದ್ಧಿ), ಚಿಕ್ಕಮಗಳೂರು

ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡ ರಾಷ್ಟ್ರ ಮಟ್ಟಕ್ಕೆ ಆಯ್ಕೆ Read More »

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರಗೋಷ್ಟಿಯ ಸಮಾಪನ

ಪುತ್ತೂರು: ಜಿಡೆಕಲ್ಲಿನಲ್ಲಿರುವ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಂಗಳೂರಿನ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶಗಳ ಸಹಯೋಗದಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆಯ ಒಂದು ದಿನದ ಕಾರ್ಯಕ್ರಮ ನಡೆಯಿತು. ಗೋಷ್ಟಿ – 1ಉದ್ಘಾಟನ ಸಮಾರಂಭದ ಬಳಿಕ ನಡೆದ ಮೊದಲ ಗೋಷ್ಠಿಯ ಅಧ್ಯಕ್ಷತೆಯನ್ನು ವಾಮದಪದವಿನ ಸ.ಪ್ರ.ಕಾಲೇಜಿನ ಕನ್ನಡ ಉಪನ್ಯಾಸಕಿ ಶ್ರೀಮತಿ ರೇಶ್ಮಾ ಭಟ್ ವಹಿಸಿ ಮಾತನಾಡಿ ಸಾಹಿತ್ಯದಲ್ಲಿ ಕಾಲಕಾಲಕ್ಕೆ ಗಮನ ಸೆಳೆಯುವ ದೃಷ್ಟಿಯಿಂದ ಬದಲಾವಣೆಗಳಾಗುತ್ತಾ ಇರುತ್ತವೆ.

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರಗೋಷ್ಟಿಯ ಸಮಾಪನ Read More »

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆ

ಪುತ್ತೂರು: ಜಿಡೆಕಲ್ಲಿನಲ್ಲಿರುವ ಪುತ್ತೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಮಂಗಳೂರಿನ ಕರಾವಳಿ ಲೇಖಕಿಯರ-ವಾಚಕಿಯರ ಸಂಘ ಹಾಗೂ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶಗಳ ಸಹಯೋಗದಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆಯ ಒಂದು ದಿನದ ಕಾರ್ಯಕ್ರಮ ನಡೆಯಿತು. ಮಧ್ಯಮ ಮಾರ್ಗಕಾರ್ಯಕ್ರಮವನ್ನು ಉದ್ಘಾಟಿಸಿ ದಿಕ್ಸೂಚಿ ಭಾಷಣ ನೀಡಿದ ಖ್ಯಾತ ಆಧ್ಯಾತ್ಮಿಕ, ಸಾಹಿತ್ತಿಕ ಮತ್ತು ಸಾಮಾಜಿಕ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಮಾತನಾಡಿ ಸಾಹಿತ್ಯವು ಜೀವನಕ್ಕೆ ಮಧ್ಯಮ ಮಾರ್ಗವನ್ನು ತೋರಿಸುತ್ತದೆ ಎಂದು ಹೇಳಿ ಇಂದು ವಿದ್ಯಾರ್ಥಿಗಳಲ್ಲಿ ಸಾಹಿತ್ತಿಕ

ಜಿಡೆಕಲ್ಲಿನಲ್ಲಿ ಸಾಹಿತ್ಯ ವಿಚಾರ ಗೋಷ್ಠಿ ಮತ್ತು ದತ್ತಿ ನಿಧಿ ವಿತರಣೆ Read More »

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್‌ ಆಗಲು ಶೇ.33 ಅಂಕ ಸಾಕು

ಫಲಿತಾಂಶ ಹೆಚ್ಚಿಸಲು ಕನಿಷ್ಠ ಅಂಕ ಮಿತಿ ಇಳಿಕೆ ಬೆಂಗಳೂರು: ಇನ್ನು ಮುಂದೆ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಶೇ. 33 ಅಂಕ ಪಡೆದರೆ ಸಾಕು. ಸರ್ಕಾರ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ತೇರ್ಗಡೆಗೆ ಇದ್ದ ಕನಿಷ್ಠ ಅಂಕಮಿತಿಯನ್ನು ಇನ್ನಷ್ಟು ಕಡಿಮೆಗೊಳಿಸಿದ್ದು, ಈ ಮೂಲಕ ಫಲಿತಾಂಶ ಹೆಚ್ಚಿಸುವ ಪ್ರಯತ್ನ ಮಾಡಿದೆ. ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಶೇ.33 ಅಂಕ ಪಡೆದರೆ ಉತ್ತೀರ್ಣ ಎಂದು ಘೋಷಿಸಲಾಗುವುದು. ಈ ವರ್ಷದಿಂದಲೇ ಖಾಸಗಿ ಶಾಲೆಗಳಿಗೂ ಇದು ಅನ್ವಯ ಆಗಲಿದೆ ಎಂದು ಶಿಕ್ಷಣ ಸಚಿವ ಮಧು

ಎಸ್‌ಎಸ್‌ಎಲ್‌ಸಿ, ಪಿಯುಸಿ ಪಾಸ್‌ ಆಗಲು ಶೇ.33 ಅಂಕ ಸಾಕು Read More »

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ಮಾಜಿ ರಾಷ್ಟçಪತಿ, ವಿಜ್ಞಾನಿ ಮತ್ತು ಶಿಕ್ಷಕರಾದ ಡಾ.ಎ ಪಿ ಜೆ ಅಬ್ದುಲ್ ಕಲಾಂ ಅವರ ಜನ್ಮದಿನದ ಅಂಗವಾಗಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ ಅಕ್ಟೋಬರ್ 15 ರಂದು ನಡೆಯಿತು. ಕಾರ್ಯಕ್ರಮವನ್ನು ಅತಿಥಿ ಶ್ರೀಮತಿ ಸಿಂಧು ವಿ ಕೆ ವಿಜ್ಙಾನ ಶಿಕ್ಷಕಿ ಬೆಟ್ಟಂಪಾಡಿ ಇವರು ಉದ್ಘಾಟಿಸಿ ಕನಸನ್ನು ಕಾಣಬೇಕು ಕಂಡ ಕನಸನ್ನು ಕಾರ್ಯರೂಪಕ್ಕೆ ತರುವಡೆಗೆ ಹೆಜ್ಜೆ ಹಾಕಬೇಕು ಎಂದು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ವಿಜ್ಙಾನವು ಬರೀ ಪಠ್ಯ ವಿಷಯವಲ್ಲ, ನಮ್ಮ ದೈನಂದಿನ ಚಟುವಟಿಕೆಗಳಲ್ಲಿ ಅಳವಡಿಸಿಕೊಳ್ಳಬೇಕು. ಎಂದು

ವಿದ್ಯಾರಶ್ಮಿ ವಿದ್ಯಾಲಯದಲ್ಲಿ ವಿಶ್ವ ವಿದ್ಯಾರ್ಥಿಗಳ ದಿನಾಚರಣೆ Read More »

ವಿದ್ಯಾಸಮೃದ್ಧಿ ಲೋಕಾರ್ಪಣೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ Tuition App ಆಗಿರುವ Vidyasamruddhi Tuition App ಪುತ್ತೂರಿನ Rotary GL Sabhabhavanaದಲ್ಲಿ ಲೋಕಾರ್ಪಣೆಗೊಂಡಿತು. ವಿದ್ಯಾಸಮೃದ್ಧಿಯ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ SRK Laddersನ ಕೇಶವ ಅಮೈ ಕಲಾಯಿಗುತ್ತು ಅವರು ಮಾತನಾಡಿ ಇಂದು 10ನೇ ತರಗತಿಯ ಮಕ್ಕಳಿಗೆ ನೀವು ಪಾಠಗಳನ್ನು App ಮೂಲಕ ಕೊಟ್ಟಿದ್ದೀರಿ. ಮುಂದೆ ಸಾರ್ವಜನಿಕರಿಗೆ ಉಪಯೋಗವಾಗುವ Spoken English ಮತ್ತು ಇತರ ಭಾಷೆಗಳನ್ನು ಸಹ ನೀಡುವ ಕೆಲಸ ಮಾಡಿ ಎಂದು ಸಲಹೆ ನೀಡಿದರು. VIDYASAMRUDDHI ICON AWARD

ವಿದ್ಯಾಸಮೃದ್ಧಿ ಲೋಕಾರ್ಪಣೆ Read More »

error: Content is protected !!
Scroll to Top