ಶೈಕ್ಷಣಿಕ

ಸಿಎ ಇಂಟರ್ ಮೀಡಿಯೇಟ್‍ ಪರೀಕ್ಷೆಯಲ್ಲಿ ನಿಧಿರಾಜ್‍ ಎಂ.ಪಿ. ಉತ್ತೀರ್ಣ’

ಪುತ್ತೂರು: ಇನ್ಸ್ಟಿಟ್ಯೂಟ್‌ ಆಫ್‌ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ(ಐಸಿಎಐ) ನಡೆಸುವ ಸಿಎ ಇಂಟರ್ಮೀಡಿಯೇಟ್ ಪರೀಕ್ಷೆಯ ಎರಡೂ ಗ್ರೂಪ್‌ಗಳಲ್ಲಿ ಉತ್ತಮ ಅಂಕಗಳನ್ನು ಗಳಿಸುವ ಮೂಲಕ ನಿಧಿರಾಜ್ ಎಂ.ಪಿ. ಉತ್ತೀರ್ಣರಾಗಿದ್ದಾರೆ. ನಿಧಿರಾಜ್‍ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿಯಾಗಿದ್ದು, 2023-24ನೇ ಶೈಕ್ಷಣಿಕ ವರ್ಷದಲ್ಲಿ ಪಿಯುಸಿ ವ್ಯಾಸಂಗ ಪೂರ್ಣಗೊಳಿಸಿದ್ದರು. ಅವರು ಹಾಸನದ  ಗುಲಾಬಿ.ಕೆ ಅವರ ಪುತ್ರನಾಗಿದ್ದಾರೆ.  

ಸಿಎ ಇಂಟರ್ ಮೀಡಿಯೇಟ್‍ ಪರೀಕ್ಷೆಯಲ್ಲಿ ನಿಧಿರಾಜ್‍ ಎಂ.ಪಿ. ಉತ್ತೀರ್ಣ’ Read More »

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಿಎ ಅಂತಿಮ ಪರೀಕ್ಷೆಯಲ್ಲಿ ಆದಿತ್ಯ ಆರ್. ಬನ್ನೂರು ತೇರ್ಗಡೆ

ಪುತ್ತೂರು: ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ICAI) ಮೇ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಅದಿತ್ಯ ಆರ್. ಬನ್ನೂರು ಉತ್ತೀರ್ಣರಾಗಿದ್ದಾರೆ. ಈವರು ಪುತ್ತೂರಿನ ಹಿರಿಯ ಬಿಜೆಪಿ ಕಾರ್ಯಕರ್ತ ಹಾಗೂ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು, ಪುತ್ತೂರಿನ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್ ವಿಭಾಗದ ಮುಖ್ಯಸ್ಥೆ ಸುಧಾ ಕುಮಾರಿ ಪಿ.ಕೆ ದಂಪತಿ ಪುತ್ರ. ಅದಿತ್ಯ ಅವರು ತಮ್ಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಪೂರ್ಣಗೊಳಿಸಿದ್ದಾರೆ.

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಿಎ ಅಂತಿಮ ಪರೀಕ್ಷೆಯಲ್ಲಿ ಆದಿತ್ಯ ಆರ್. ಬನ್ನೂರು ತೇರ್ಗಡೆ Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ INVESTITURE ಸಮಾರಂಭ

ಪುತ್ತೂರು: ಕೃಷ್ಣನಗರದಲ್ಲಿ ಶಿಕ್ಷಣ ಕೈಂಕರ್ಯ ನಡೆಸುತ್ತಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನ 2025-26ನೇ ಸಾಲಿನ ವಿದ್ಯಾರ್ಥಿ ಸರಕಾರದ ಪದಗ್ರಹಣ ಸಮಾರಂಭ – IVESTITURE – ಶಾಲಾ ತೆರೆದ ಸಭಾಂಗಣದಲ್ಲಿ ನಡೆಯಿತು. ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ದೈಹಿಕ ಶಿಕ್ಶಣ ನಿರ್ದೇಶಕರಾದ ಬಾಲಚಂದ್ರ ಬಾರ್ತಿಕುಮೇರು ಮುಖ್ಯ ಪದಗ್ರಹಣ ಅಧಿಕಾರಿಗಳಾಗಿ ಆಗಮಿಸಿದ್ದರು. ಮಾತನಾಡುತ್ತಾ ಅವರು ‘ಶಾಲೆಯಲ್ಲಿ ಎರಡು ನಾಯಕರು ಮುಖ್ಯ – ಪ್ರಾಂಶುಪಾಲರು ಮತ್ತು ವಿದ್ಯಾರ್ಥಿ ನಾಯಕ’ ಎಂದರು.ನಾಯಕರು ಸಶಕ್ತವಾಗಿದ್ದಾಗ ದೇಶವಾಗಲೀ, ಸಂಸ್ಥೆಯಾಗಲೀ ದೃಢವಾಗಿರುತ್ತದೆ ಎಂದು ಪ್ರತಿಪಾದಿಸಿದರು. ವಿದ್ಯಾರ್ಥಿ ಸರಕಾರದ ವಿವಿಧ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ INVESTITURE ಸಮಾರಂಭ Read More »

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್‌ ಮೀಡಿಯಂ ಕಲಿಕೆ

ದ.ಕ. ಜಿಲ್ಲೆಯ 115 ಸೇರಿ ರಾಜ್ಯದ 4,134 ಶಾಲೆಗಳಲ್ಲಿ ದ್ವಿಭಾಷಾ ಮಾಧ್ಯಮ ಬೋಧನೆಗೆ ಅನುಮತಿ ಮಂಗಳೂರು: ಪುತ್ತೂರಿನ 18 ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 2025–26ನೇ ಶೈಕ್ಷಣಿಕ ವರ್ಷದಿಂದ ಇಂಗ್ಲಿಷ್‌ ಮಾಧ್ಯಮ ಶುರುವಾಗಲಿದೆ. ರಾಜ್ಯದ ಒಟ್ಟು 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇತರ ಮಾಧ್ಯಮಗಳ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಹೊಸದಾಗಿ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆಯ 115 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಕನ್ನಡದ ಜೊತೆಗೆ ಇಂಗ್ಲಿಷ್‌ ಮೀಡಿಯಂ ಕಲಿಕೆ Read More »

ಕರಾವಳಿಯ ಅಂಗನವಾಡಿಗಳಲ್ಲಿ LKG, UKG ಆರಂಭಿಸಲು ಸಿದ್ಧತೆ

ಮಂಗಳೂರು: ಮಕ್ಕಳಿಗೆ ಪ್ರಾಥಮಿಕ ಹಂತದಲ್ಲೇ ಇಂಗ್ಲೀಷ್ ಶಿಕ್ಷಣ ನೀಡುವ ಸಲುವಾಗಿ ಮತ್ತು ಅಂಗನವಾಡಿ ಕೇಂದ್ರಗಳನ್ನು ಬಲಪಡಿಸುವ ಉದ್ದೇಶದೊಂದಿಗೆ ಕರಾವಳಿ ಭಾಗದಲ್ಲಿನ 110 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆ‌ಜಿ, ಯುಕೆಜಿ ತರಗತಿಗಳನ್ನು ಆರಂಭಿಸಲು ತಯಾರಿ ನಡೆದಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯು ದಕ್ಷಿಣ ಕನ್ನಡ ಜಿಲ್ಲೆಯ 70 ಅಂಗನವಾಡಿಗಳು ಮತ್ತು ಉಡುಪಿ ಜಿಲ್ಲೆಗಳಿಗೆ ಸಂಬಂಧಿಸಿದ‌ 40 ಅಂಗನವಾಡಿ ಕೇಂದ್ರಗಳಲ್ಲಿ ಕೆಜಿ ತರಗತಿಗಳನ್ನು ಆರಂಭ ಮಾಡುವ ನಿಟ್ಟಿನಲ್ಲಿ ಪೂರ್ವತಯಾರಿಗಳನ್ನು ಆರಂಭ ಮಾಡಿದೆ. ಈ ಬಗ್ಗೆ ಇಲಾಖೆ ಸದ್ಯ ಮೌಖಿಕ ನಿರ್ದೇಶನ

ಕರಾವಳಿಯ ಅಂಗನವಾಡಿಗಳಲ್ಲಿ LKG, UKG ಆರಂಭಿಸಲು ಸಿದ್ಧತೆ Read More »

ಸರ್ಕಾರಿ ಶಿಕ್ಷಣ ಸಂಸ್ಥೆ ಉಳಿಸಲು ಹತ್ತು ಲಕ್ಷಕ್ಕೂ ಅಧಿಕ ಜನರಿಂದ ಸಹಿ

ಮಡಿಕೇರಿ: ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ‘ಸಾರ್ವಜನಿಕ ಶಿಕ್ಷಣ ಉಳಿಸಿ’ ಎಂಬ ಧ್ಯೇಯದಡಿ ಉಳಿಸಲು ಮತ್ತು ಬಲಪಡಿಸಲು ಕೈಗೊಂಡ 50 ಲಕ್ಷ ಸಹಿ ಸಂಗ್ರಹ ಅಭಿಯಾನದಲ್ಲಿ ಈಗಾಗಲೇ 10 ಲಕ್ಷಗಳಷ್ಟು ‌ಸಹಿ ಸಂಗ್ರಹ ಮಾಡಲಾಗಿದೆ ಎಂದು AIDSO ಜಿಲ್ಲಾ ಸಹ ಸಂಚಾಲಕಿ ‌ಸ್ವಾತಿ ಅವರು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರ 6,200 ಸರ್ಕಾರಿ ಶಾಲೆಗಳನ್ನು ಹಬ್ ಆ್ಯಂಡ್ ಸ್ಪೋಕ್ ಮಾದರಿಯಡಿ ಸಂಯೋಜನೆಯ ಹೆಸರಲ್ಲಿ ಮುಚ್ಚುವ ಜನ ವಿರೋಧಿ ನಡೆ ಪ್ರದರ್ಶಿಸಿದೆ. ಸರ್ಕಾರದ ಈ ನಿಲುವಿನ ವಿರುದ್ಧ ವಿದ್ಯಾರ್ಥಿಗಳು, ಪೋಷಕರು, ಶಿಕ್ಷಕರು

ಸರ್ಕಾರಿ ಶಿಕ್ಷಣ ಸಂಸ್ಥೆ ಉಳಿಸಲು ಹತ್ತು ಲಕ್ಷಕ್ಕೂ ಅಧಿಕ ಜನರಿಂದ ಸಹಿ Read More »

ಪುತ್ತೂರು ತಾಲೂಕು ತುಳುವ ಮಹಾಸಭೆಗೆ ತುಳು ಲಿಪಿಯ ಹರಿಕಾರಿಣಿ : ಶ್ರೀಶಾವಾಸವಿ ತುಳುನಾಡ್ ಸಂಚಾಲಕಿಯಾಗಿ ಆಯ್ಕೆ

ಪುತ್ತೂರು : ತುಳುನಾಡಿನ ಭಾಷಾ, ಸಾಹಿತ್ಯ, ಲಿಪಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಅಪಾರ ಸೇವೆ ಸಲ್ಲಿಸುತ್ತಿರುವ ಬಹುಮುಖ ಪ್ರತಿಭೆ ಶ್ರೀಶಾವಾಸವಿ ತುಳುನಾಡ್ (ವಿದ್ಯಾಶ್ರೀ ಎಸ್) ಅವರನ್ನು ಪುತ್ತೂರು ತಾಲೂಕು ತುಳುವ ಮಹಾಸಭೆಯ ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ. ಪವಿತ್ರ ಪಡುಮಲೆಯ ಪುಣ್ಯ ಭೂಮಿಯಲ್ಲಿ ಜನಿಸಿ, B.Sc. in Multimedia Technology ಪದವಿ ಪಡೆದಿರುವ ಶ್ರೀಶಾವಾಸವಿ, ತಮ್ಮ ತಾಯ್ನಾಡು ತುಳುನಾಡಿನ ಭಾಷೆ ಹಾಗೂ ಲಿಪಿಯ ವೈಭವವನ್ನು ಅರಿತು ಅದನ್ನು ಜನಮಾನಸದಲ್ಲಿ ಉಜ್ವಲಗೊಳಿಸಲು ನಿತ್ಯ ಶ್ರಮಿಸುತ್ತಿದ್ದಾರೆ. 2013ರಿಂದ ತುಳು ಲಿಪಿಯ ಅಭ್ಯಾಸ

ಪುತ್ತೂರು ತಾಲೂಕು ತುಳುವ ಮಹಾಸಭೆಗೆ ತುಳು ಲಿಪಿಯ ಹರಿಕಾರಿಣಿ : ಶ್ರೀಶಾವಾಸವಿ ತುಳುನಾಡ್ ಸಂಚಾಲಕಿಯಾಗಿ ಆಯ್ಕೆ Read More »

ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಪಿಎಚ್‍ ಡಿ ಪದವಿ

ಪುತ್ತೂರು: ಮಂಗಳೂರಿನ ಮೀನುಗಾರಿಕಾ ಮಹಾವಿದ್ಯಾಲಯದ ಜಲಕೃಷಿ ವಿಭಾಗದ ವಿದ್ಯಾರ್ಥಿನಿ ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯ ಪಿಎಚ್‍ ಡಿ ಪದವಿ ನೀಡಿದೆ. ಶಿವಾನಿ ಡಿ ಗೌಡ ಅವರು ಹಿರಿಯ ಪ್ರಾಧ್ಯಾಪಕ ಹಾಗೂ ಜಲಕೃಷಿ ವಿಭಾಗದ ಮುಖ್ಯಸ್ಥರಾಗಿರುವ ಡಾ.ಗಣಪತಿ ನಾಯ್ಕ ಎಂ. ಅವರ ಮಾರ್ಗದರ್ಶನದಲ್ಲಿ ಮಂಡಿಸಿದ Effect of dietary watermelon (Citrullus lanatus) and _Bacillus amyloliquefaciens on growth performance, immune response, disease resistance,

ಶಿವಾನಿ ಡಿ. ಗೌಡ ಅವರಿಗೆ ಬೀದರ್ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದಿಂದ ಪಿಎಚ್‍ ಡಿ ಪದವಿ Read More »

ನೀಟ್‍ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ | ಲಕ್ನೋ ಕಿಂಗ್‍ ಜಾರ್ಜ್ ಮೆಡಿಕಲ್‍ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿಕೊಂಡ ಯುವ ವೈದ್ಯ ಡಾ.ಅವಿನ್‍

ಕಡಬ: ನೀಟ್ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಕಡಬದ ಯುವ ವೈದ್ಯರೋರ್ವರು ದೇಶದ ಪ್ರತಿಷ್ಠಿತ ಲಕ್ಕೋ ಕಿಂಗ್ ಜಾರ್ಜ್ ಮೆಡಿಕಲ್‌ ಯುನಿವರ್ಸಿಟಿಯಲ್ಲಿ ಸರ್ಕಾರಿ ಕೋಟಾದಡಿ ಸೀಟು ಗಿಟ್ಟಿಸಿಕೊಂಡಿದ್ದಾರೆ. ಕಡಬ ತಾಲೂಕಿನ ಎಡಮಂಗಲ ಗ್ರಾಮದ ದೋಣಿಮನೆ ದುಷ್ಯಂತ ಗೌಡ ಮತ್ತು ಪ್ರೇಮ ದಂಪತಿ ಪುತ್ರ ಯುವ ವೈದ್ಯ ಡಾ. ಅವಿನ್ ದೋಣಿಮನೆ, ನೀಟ್ ಪರೀಕ್ಷೆ ಬರೆದು MCh ನ್ಯೂರೋ ಸರ್ಜರಿ (Brain & Spine Surgery) ವ್ಯಾಸಂಗಕ್ಕೆ ಉಚಿತ ಸೀಟ್ ಪಡೆದುಕೊಂಡಿದ್ದಾರೆ. ತೀರಾ ಬಡ ಕುಟುಂಬದಿಂದ

ನೀಟ್‍ ಸೂಪರ್ ಸ್ಪೆಷಾಲಿಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣ | ಲಕ್ನೋ ಕಿಂಗ್‍ ಜಾರ್ಜ್ ಮೆಡಿಕಲ್‍ ಯುನಿವರ್ಸಿಟಿಯಲ್ಲಿ ಸೀಟು ಗಿಟ್ಟಿಸಿಕೊಂಡ ಯುವ ವೈದ್ಯ ಡಾ.ಅವಿನ್‍ Read More »

ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ NEET, CET, JEE ಫೌಂಡೇಶನ್‍ ತರಗತಿಗಳಿಗೆ ದಾಖಲಾತಿ ಆರಂಭ

ಪುತ್ತೂರು: ಏಳ್ಮುಡಿಯಲ್ಲಿರುವ ಪ್ರಭು ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ NEET, CET, JEE ಫೌಂಡೇಶನ್‍ ತರಗತಿಗಳಿಗೆ ದಾಖಲಾತಿ ಆರಂಭಗೊಂಡಿದೆ. ಪ್ರಥಮ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕೋರ್ಸ್ ನ ಸದುಪಯೋಗ ಪಡೆದುಕೊಳ್ಳಬಹುದು. ನುರಿತ ಉತ್ತಮ ಅಧ್ಯಾಪಕರಿಂದ ತರಗತಿ ನಡೆಸಲಾಗುವುದು. ಸಂಸ್ಥೆಯಲ್ಲಿ CA, PLACEMENT TRAINING, EDUCATION GUIDELINES, PUC TUITIONS, LEARNING ORATORY, SKILLS (SPEECH), SPOKEN ENGLISH & ANCHORING ಕೋಚಿಂಗ್‍ ಗಳು ಲಭ್ಯವಿದೆ. ಹೆಚ್ಚಿನ ಮಾಹಿತಿಗಾಗಿ ಹೆಚ್ಚಿನ ಮಾಹಿತಿಗಾಗಿ ‘ಪ್ರೇರಣಾ’, ಮೊದಲ ಮಹಡಿ,

ಪ್ರತಿಷ್ಠಿತ ‘ಪ್ರೇರಣಾ’ ಸಂಸ್ಥೆಯಲ್ಲಿ NEET, CET, JEE ಫೌಂಡೇಶನ್‍ ತರಗತಿಗಳಿಗೆ ದಾಖಲಾತಿ ಆರಂಭ Read More »

error: Content is protected !!
Scroll to Top