ಶೈಕ್ಷಣಿಕ

ಕಡಬ ಐಐಸಿಟಿ ಮೊಂಟೆಸ್ಸರಿ ಶಿಕ್ಷಣ ಸಂಸ್ಥೆಗೆ ಪ್ರಥಮ ವರ್ಷದಲ್ಲಿ 100% ಫಲಿತಾಂಶ

ಕಡಬ: ಭಾರತ ಸರಕಾರದ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯ ಅಧೀನದಲ್ಲಿರುವ ಇಂಡಿಯನ್ ಇನ್ಸ್ಟಿಟ್ಯೂಟ್  ಆಫ್ ಕ್ಯಾರಿಯರ್ ಟ್ರೈನಿಂಗ್ ನ ಆಶ್ರಯದಲ್ಲಿ ಕಡಬದ ಸೈಂಟ್ ಜೋಕಿಮ್ಸ್  ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಐ ಎಸ್ ಓ 9001: 2015 ಸಂಸ್ಥೆಯಿಂದ ಪ್ರಾಮಾಣಿಕರಿಸಿದ ಐಐಸಿಟಿ  ಶಿಕ್ಷಣ ಸಂಸ್ಥೆಯ ವತಿಯಿಂದ ಮೊಂಟೆಸ್ಸರಿ (ನರ್ಸರಿ ಟೀಚರ್ ಟ್ರೈನಿಂಗ್) ಶಿಕ್ಷಕರ ತರಬೇತಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 9 ವಿದ್ಯಾರ್ಥಿನಿಯರಲ್ಲಿ 5 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಮತ್ತು 4 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾಗುವುದರೊಂದಿಗೆ ಸಂಸ್ಥೆಗೆ […]

ಕಡಬ ಐಐಸಿಟಿ ಮೊಂಟೆಸ್ಸರಿ ಶಿಕ್ಷಣ ಸಂಸ್ಥೆಗೆ ಪ್ರಥಮ ವರ್ಷದಲ್ಲಿ 100% ಫಲಿತಾಂಶ Read More »

ಪುತ್ತೂರಿನಲ್ಲಿ ಯಶಸ್ವಿಯಾಗಿ ನಡೆದ ಕೆ-ಸಿಇಟಿ ವಿದ್ಯಾಮೃತ ತರಬೇತಿ ಕಾರ್ಯಾಗಾರ

ಪುತ್ತೂರು: ಪುತ್ತೂರಿನ ರೈ ಎಸ್ಟೇಟ್ ಎಜುಕೇಶನ್ ಚಾರಿಟೇಬಲ್ ಟ್ರಸ್ಟ್ ಸಹಯೋಗದಲ್ಲಿ ಬೆಂಗಳೂರಿನ ಬಿಎಸ್‍ ಎಂ ಇನ್ಸ್ ಟಿಟ್ಯೂಟ್ ಆಫ್ ಟೆಕ್ನಾಲಜಿ, ರಾಮಕೃಷ್ಣ ಮಠ ಹಾಗೂ ರಾಮಕೃಷ್ಣ ವಿದ್ಯಾರ್ಥಿ ಮಂದಿರಂ, ವಿಕಸನ ಫೌಂಡೇಶನ್, ಟಿಸಿಹೆಚ್‍ ಆರ್‍ ಆ್ಯಪ್‍, ವಿವೇಕ ವಿದ್ಯಾವಾಹಿನಿ ಟ್ರಸ್ಟ್ ಹಾಗೂ ಸ್ವಾಮಿ ವಿವೇಕಾನಂದ ಶ್ರೇಷ್ಠ ಭಾರತ ಪ್ರತಿಷ್ಠಾನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಕೆ-ಸಿಇಟಿ ವಿದ್ಯಾಮೃತ ತರಬೇತಿ ಕಾರ್ಯಾಗಾರ ಪುತ್ತೂರಿನ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಹತ್ತು ದಿನಗಳ ಆಫ್‍ ಲೈನ್ ಅಂಡ್ ಹಾಗೂ 15

ಪುತ್ತೂರಿನಲ್ಲಿ ಯಶಸ್ವಿಯಾಗಿ ನಡೆದ ಕೆ-ಸಿಇಟಿ ವಿದ್ಯಾಮೃತ ತರಬೇತಿ ಕಾರ್ಯಾಗಾರ Read More »

ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಪುತ್ತೂರು: 2023- 24 ನೇ ಶೈಕ್ಷಣಿಕ ವರ್ಷದಲ್ಲಿ ಕನ್ನಡವನ್ನು ಪ್ರಥಮ, ದ್ವಿತೀಯ ಹಾಗೂ ತೃತೀಯ ಭಾಷೆಯನ್ನಾಗಿ ಆಯ್ಕೆ ಮಾಡಿ ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ವರ್ಷಂಪ್ರತಿ ನೀಡುವ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳಿಗೆ ಶಾಲು, ಪದಕ, ಪ್ರಮಾಣ ಪತ್ರ  ಹಾಗೂ ಪುಸ್ತಕ ಉಡುಗೊರೆಗಳನ್ನು ಗಣ್ಯ ವ್ಯಕ್ತಿಗಳ ಮೂಲಕ ನೀಡಿ ಗೌರವಿಸಲಾಗುವುದು. ಪುತ್ತೂರು ತಾಲೂಕಿನ ಸರಕಾರಿ, ಖಾಸಗಿ, ಅನುದಾನಿತ, ಅನುದಾನ ರಹಿತ  ಶಾಲೆಗಳಲ್ಲಿ

ಕನ್ನಡ ವಿಷಯದಲ್ಲಿ 100% ಅಂಕ ಪಡೆದ ವಿದ್ಯಾರ್ಥಿಗಳಿಗೆ ‘ಕನ್ನಡ ಪ್ರತಿಭೆ ಪ್ರಶಸ್ತಿ’ ಪುರಸ್ಕಾರಕ್ಕೆ ಅರ್ಜಿ ಆಹ್ವಾನ Read More »

ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ

ಪುತ್ತೂರು: ಪುತ್ತೂರಿನ ಜಿಡೆಕಲ್ಲಿನಲ್ಲಿ ಕಾರ್ಯಾಚರಿಸುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ ಲಭಿಸಿದೆ. ಮಂಗಳೂರು ವಿಶ್ವವಿದ್ಯಾನಿಲಯವು ನಡೆಸಿದ 5ನೆ ಸೆಮಿಸ್ಟರ್ ನ ಪರೀಕ್ಷಾ ಫಲಿತಾಂಶ ಹೊರಬಿದ್ದಿದ್ದು ಕಾಲೇಜಿಗೆ ಬಿ.ಕಾಂ. ಮತ್ತು ಬಿ.ಎ. ವಿಭಾಗಗಳ ಪ್ರಕಟಿತ 26 ವಿದ್ಯಾರ್ಥಿಗಳ ಫಲಿತಾಂಶಗಳಲ್ಲಿ ಆರು ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ (Distinction ) ಪಡೆಯುವುದರೊಂದಿಗೆ ಉತ್ತಮ ಫಲಿತಾಂಶ ಲಭಿಸಿದೆ. ಅಂತಿಮ ಬಿ.ಕಾಂ.ನ 5ನೆ ಸೆಮಿಸ್ಟರ್ ಪರೀಕ್ಷೆಗಳಲ್ಲಿ  ಸಂದೇಶ್ ಮಾರುತಿ ಕದಂ ಇವರು ಫೈನಾನ್ಸಿಯಲ್ ಮ್ಯಾನೇಜ್ಮೆಂಟ್, ಇನ್ಕಮ್ ಟ್ಯಾಕ್ಸ್ ಮತ್ತು ಜಿ. ಎಸ್.

ಪುತ್ತೂರಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಉತ್ತಮ ಫಲಿತಾಂಶ Read More »

ಮೇ.29 ರಿಂದ ರಾಜ್ಯದ ಎಲ್ಲಾ ಶಾಲೆಗಳು  ಪುನರಾರಂಭ

ಬೆಂಗಳೂರು : ಮೇ. 29 ರಿಂದ ಶಾಲೆಗಳು ಪುನರಾರಂಭವಾಗಲಿವೆ. ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ ಪ್ರೌಢ ಶಾಲೆಗಳಿಗೆ 2024-25ನೇ ಸಾಲಿನ ವಾರ್ಷಿಕ ಶೈಕ್ಷಣಿಕ ವೇಳಾಪಟ್ಟಿ ಪ್ರಕಟವಾಗಿದೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244 ದಿನ ಶಾಲಾ ಕರ್ತವ್ಯದ ದಿನಗಳು ಎಂದು ನಿಗದಿ ಪಡಿಸಲಾಗಿದೆ. ಮಕ್ಕಳು ಮತ್ತು ಶಿಕ್ಷಕರಿಗೆ 121 ದಿನಗಳ ಒಟ್ಟಾರೆ ರಜೆ ಸಿಗಲಿದೆ. ಪ್ರಸಕ್ತ ಸಾಲಿನಲ್ಲಿ ಎಂದಿನಂತೆ ಅಗತ್ಯ ಪೂರ್ವಸಿದ್ಧತೆಗಾಗಿ

ಮೇ.29 ರಿಂದ ರಾಜ್ಯದ ಎಲ್ಲಾ ಶಾಲೆಗಳು  ಪುನರಾರಂಭ Read More »

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ

ಪುತ್ತೂರು: ಜೀವನದಲ್ಲಿ ಎಡರುತೊಡರುಗಳು, ಜಯ-ಅಪಜಯಗಳು, ಸನ್ಮಾನ-ಅಪಮಾನಗಳು ಬರುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಆದರೆ ಅವುಗಳನ್ನು ಸ್ವೀಕರಿಸುವ ಮತ್ತು ಅದರಿಂದ ಪಾಠ ಕಲಿಯುವ ಸಾಧ್ಯತೆಗಳನ್ನು ಆರಿಸುವ ಸ್ವಾತಂತ್ರ್ಯ ಮಾತ್ರ ನಮಗಿದೆ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪ ಪ್ರಾಂಶುಪಾಲ ಪ್ರೊ.ದೇವಿಚರಣ್ ರೈ ಹೇಳಿದರು. ಅವರು ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳ ಪ್ರತಿಭಾ ದಿನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತಾಡಿದರು. ಏಕಾಂತದಲ್ಲಿ ಕಣ್ಮುಚ್ಚಿ ನಮ್ಮ ಬಗ್ಗೆ ನಾವು ಯೋಚಿಸಿದಾಗ ನಮ್ಮ ಅಂತರಂಗವು ತೆರೆದುಕೊಳ್ಳುತ್ತದೆ ಮತ್ತು ಸಮಾಜದಲ್ಲಿ

ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿ ವಿದ್ಯಾರ್ಥಿಗಳ ಪ್ರತಿಭಾ ದಿನ Read More »

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 93.5 % ಫಲಿತಾಂಶ

ಸವಣೂರು: ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸವಣೂರು ವಿದ್ಯಾರಶ್ಮಿ ವಿದ್ಯಾಲಯಕ್ಕೆ ಶೇ.93.5 ಫಲಿತಾಂಶ ಲಭಿಸಿದೆ. ಪರೀಕ್ಷೆಗೆ ಹಾಜರಾದ 31 ವಿದ್ಯಾರ್ಥಿಗಳ ಪೈಕಿ 29 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, 6 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿ , 19  ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ 4 ವಿದ್ಯಾರ್ಥಿಗಳು ದ್ವಿತೀಯ ದರ್ಜೆಯಲ್ಲಿ ತೇರ್ಗಡೆಯಾಗಿದ್ದಾರೆ. ವಿಶಿಷ್ಟ ಶ್ರೇಣಿಯ ಸಾಧಕರು : ಸುಪ್ರೀತಾ ಆರ್.- 607 (ರಮೇಶ್ ಮತ್ತು ಶ್ರಿದೇವಿ, ಬೀದರ್ ದಂಪತಿ ಪುತ್ರಿ), ಕನ್ನಡ-125/125, ಇಂಗ್ಲೀಷ್-97/100, ಹಿಂದಿ-97/100, ಗಣಿತ-98/100, ವಿಜ್ಞಾನ-98/100 ಮತ್ತು ಸಮಾಜ ವಿಜ್ಞಾನ-94/100,

ಎಸ್.ಎಸ್.ಎಲ್.ಸಿ.ಯಲ್ಲಿ ವಿದ್ಯಾರಶ್ಮಿಗೆ ಶೇಕಡಾ 93.5 % ಫಲಿತಾಂಶ Read More »

ಮೇ 9: ಎಸ್‌ ಎಸ್‌ ಎಲ್ ಸಿ ಫಲಿತಾಂಶ ಪ್ರಕಟ

ಬೆಂಗಳೂರು : 2023-24 ನೇ ಶೈಕ್ಷಣಿಕ ವರ್ಷದ  ಎಸ್‌ ಎಸ್‌ ಎಲ್ ಸಿ ಫಲಿತಾಂಶದ ದಿನಾಂಕ ಸಾರ್ವಜನಿಕ ಶಿಕ್ಷಣ ಇಲಾಖೆ ಘೋಷಿಸಿದೆ. ಮಾರ್ಚ್ ಏಪ್ರಿಲ್ ತಿಂಗಳಲ್ಲಿ ನಡೆದಿದ್ದ 2023-24ನೇ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶವು ಮೇ 9ರಂದು ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆಗಳು ಹಾಗೂ ಮೌಲ್ಯಮಾಪನ ಮಂಡಳಿ ಅಧ್ಯಕ್ಷೆ ಎನ್.ಮಂಜುಶ್ರೀ ತಿಳಿಸಿದ್ದಾರೆ. ಮೇ.9ರಂದು ಬೆಳಿಗ್ಗೆ 10.30 ಕ್ಕೆ ಆನ್ ಲೈನ್ ನಲ್ಲಿ ಫಲಿತಾಂಶ ಘೋಷಣೆಯಾಗಲಿದೆ ಎಂದು ಇಲಾಖೆ ಘೋಷಿಸಿದೆ. ಲಕ್ಷಾಂತರ ವಿದ್ಯಾರ್ಥಿಗಳು ಈ

ಮೇ 9: ಎಸ್‌ ಎಸ್‌ ಎಲ್ ಸಿ ಫಲಿತಾಂಶ ಪ್ರಕಟ Read More »

ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಪ್ರಕಟ | ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ಮಾರ್ಗದರ್ಶನ ಪಡೆದ 12 ಅಭ್ಯರ್ಥಿಗಳು ಆಯ್ಕೆ

ಕೇಂದ್ರ ಲೋಕಸೇವಾ ಆಯೋಗ ಪ್ರಕಟಿಸಿದ 2024 ರ ಫಲಿತಾಂಶ ಇಂದು ಪ್ರಕಟವಾಗಿದ್ದು, ಕರ್ನಾಟಕದಿಂದ 25 ಮಂದಿ ರ್ಯಾಂಕ್ ಗಳಿಸಿದ್ದಾರೆ. ಈ ಪೈಕಿ 12 ಮಂದಿ ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ವ್ಯಕ್ತಿತ್ವ ಪರೀಕ್ಷೆ ಹಾಗೂ ವಿವಿಧ ಹಂತಗಳಲ್ಲಿ ಮಾರ್ಗದರ್ಶನ ಪಡೆದ ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ. ಪುತ್ತೂರಿನ ಅರುಣಾ ಕಲಾ ಮಂದಿರದ ಎದುರು ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ “ಪ್ರೇರಣಾ” ಸಂಸ್ಥೆಯು ಇಂಡಿಯಾ ಫಾರ್ ಐಎಎಸ್ ಸಂಸ್ಥೆಯ ಜತೆಗೂಡಿ ಪುತ್ತೂರು ಪರಿಸರದ ವಿದ್ಯಾರ್ಥಿಗಳಿಗೆ ಕೆಪಿಎಸ್‍ಸಿ ಮತ್ತು ಯುಪಿಎಸ್‍ಸಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವ ಬಗ್ಗೆ

ಕೇಂದ್ರ ಲೋಕಸೇವಾ ಆಯೋಗದ ಫಲಿತಾಂಶ ಪ್ರಕಟ | ಇಂಡಿಯಾ ಫಾರ್ ಐಎಎಸ್ ಅಕಾಡೆಮಿಯಿಂದ ಮಾರ್ಗದರ್ಶನ ಪಡೆದ 12 ಅಭ್ಯರ್ಥಿಗಳು ಆಯ್ಕೆ Read More »

ಡಾ.ಕೃತಿಕಾ ಆರ್. ಐತಾಳ್ ಗೆ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್

ಪುತ್ತೂರು : ಮೈಸೂರಿನ ಜೆ.ಎಸ್.ಎಸ್. ಆಯುರ್ವೇದ ಮೆಡಿಕಲ್ ಕಾಲೇಜಿನ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಡಾ. ಕೃತಿಕಾ ಆರ್. ಐತಾಳ್ ಅವರು ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ನಡೆಸಿದ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ ಪಡೆದಿದ್ದಾರೆ. ಹೈದರಾಬಾದ್ ನಲ್ಲಿ ಇತ್ತೀಚೆಗೆ ನಡೆದ ಅಂತರಾಷ್ಟ್ರೀಯ ಮಟ್ಟದ ಸ್ವಾಸ್ಥ್ಯ ಆಯುಷ್ ಎಕ್ಸ್ ಪೋನಲ್ಲಿ ಬೆಸ್ಟ್ ಓರಲ್ ಪೇಪರ್ ಪ್ರೆಸೆಂಟೇಟರ್ ಆಗಿ ತೆಲಂಗಾಣದ ಮಾಜಿ ರಾಜ್ಯಪಾಲರಾದ ಡಾ. ತಮಿಳಾಸೈ ಸೌಂದರಾಜನ್ ಅವರಿಂದ ಪ್ರಶಸ್ತಿ ಸ್ವೀಕಾರ ಮಾಡಿರುವ ಕೃತಿಕಾ ಆರ್. ಐತಾಳ್

ಡಾ.ಕೃತಿಕಾ ಆರ್. ಐತಾಳ್ ಗೆ ಪ್ರಥಮ ವರ್ಷದ ಎಂ.ಡಿ. ಆಯುರ್ವೇದ ಪರೀಕ್ಷೆಯಲ್ಲಿ ಡಿಸ್ಟಿಂಕ್ಷನ್ Read More »

error: Content is protected !!
Scroll to Top