ತಾಲೂಕಿನ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಪುತ್ತೂರು: ಎಸ್ ಎಸ್ ಎಲ್ ಸಿ ಪ್ರತೀಯೊಬ್ಬ ವಿದ್ಯಾರ್ಥಿಯ ಮೊದಲ ನಿರ್ಣಾಯ ಘಟ್ಟವಾಗಿದೆ. ಈ ಪರೀಕ್ಷೆಯಲ್ಲಿ ಪಡೆದ ಅಂಕವು ವಿದ್ಯಾರ್ಥಿಯನ್ನು ಉನ್ನತದತ್ತ ಕೊಂಡೊಯ್ಯುತ್ತದೆ. ಬಳಿಕ ಪಿಯುಸಿ ಪರೀಕ್ಷೆಯಲ್ಲೂ ಉತ್ತಮ ಸಾಧನೆ ಮಾಡಿ ಪದವಿ ಪರಿಕ್ಷೆ ಮುಗಿಸುವುದರ ಒಳಗಾಗಿ ವಿದ್ಯಾರ್ಥಿಗಳು ಐಎಎಸ್, ಐಪಿಎಇಸ್ ಸ್ಪರ್ಧಾತ್ಮಕ ಪರಿಕ್ಷೆಗಳನ್ನು ಎದುರಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ಸೋಮವಾರ ಶಾಸಕರ ಭವನದಲ್ಲಿ ಈ ಬಾರಿಯ ಎಸ್ ಎಸ್ ಎಲ್ ಸಿ ಪರಿಕ್ಷೆಯಲ್ಲಿ ಸಾಧನೆ ಮಾಡಿದ ಪುತ್ತೂರು ವಿಧಾನಸಭಾ […]
ತಾಲೂಕಿನ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ ಕಾರ್ಯಕ್ರಮ Read More »