ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ಪುತ್ತೂರು : ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು . ಶಾಲಾ ಆಡಳಿತ ಸಮಿತಿಯ ಉಪಾಧ್ಯಕ್ಷ ಉಮೇಶ್ ಮಲುವೇಲು ಅವರು ಅಧ್ಯಕ್ಷತೆ ವಹಿಸಿ, ದೀಪ ಬೆಳಗಿಸಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದರು. ಬಳಿಕ ಮಾತನಾಡಿದ ಅವರು, ದೇಶವು ಸುಗಮವಾಗಿ ಮುನ್ನಡೆಯಬೇಕಾದರೆ ಪೂರಕವಾದ ಕಾನೂನು ಚೌಕಟ್ಟು ಅಗತ್ಯ. ಸುಗಮ ಆಡಳಿತಕ್ಕೆ ಕಾನೂನು ವ್ಯವಸ್ಥಿತ ಸಂವಿಧಾನವನ್ನು ರಚಿಸುವಲ್ಲಿ ಡಾ. ಬಿಆರ್ ಅಂಬೇಡ್ಕರ್ ರವರು ಪ್ರಧಾನ ಪಾತ್ರ ವಹಿಸಿದ್ದರು ಎಂದರು. ಶಾಲಾ ಸಂಚಾಲಕ […]
ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ Read More »









