ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ
ಪುತ್ತೂರು: ವಿವೇಕಾನಂದ ಕನ್ನಡ ಶಾಲೆಯಲ್ಲಿ ಚಟುವಟಿಕೆ ಆಧಾರಿತ ಕಲಿಕೆ ಸಂಬಂಧಿಸಿ ಪೋಷಕರಿಗೆ ಕಾರ್ಯಾಗಾರ ಗುರುವಾರ ನಡೆಯಿತು. ವಿದ್ಯಾಭಾರತಿ ಕ್ಷೇತ್ರೀಯ ಶಿಶುಶಿಕ್ಷಣ ಸಹಪ್ರಮುಖರಾದ ತಾರಾ ಕಾಳಿಚರಣ್ ಬೆಂಗಳೂರು ಶಾಲಾ ಪೂರ್ವ ಪ್ರಾಥಮಿಕ, ಒಂದನೇ ಹಾಗೂ 2ನೇ ತರಗತಿ ಪೋಷಕರೊಂದಿಗೆ ಮಾತನಾಡಿ, ಸೊನ್ನೆಯಿಂದ 9 ವರ್ಷದ ವರೆಗಿನ ಮಗುವಿನ ಬೆಳವಣಿಗೆಯಲ್ಲಿ ಮನೆ, ಶಾಲೆ, ಸಮಾಜ ಪ್ರಮುಖ ಪಾತ್ರ ವಹಿಸುತ್ತಿದ್ದು ಮನೆ ಮತ್ತು ಶಾಲೆ ಒಂದೇ ನಾಣ್ಯದ ಮುಖಗಳಂತೆ ಕಾರ್ಯನಿರ್ವಹಿಸಬೇಕು. ಈ ಸಂದರ್ಭ ಮಗು ನೋಡಿ ಕಲಿಯುವ ಸಂಗತಿಗಳೇ ಅತೀ ಹೆಚ್ಚಾಗಿರುವುದರಿಂದ […]
ಪೋಷಕರೊಂದಿಗೆ ಸಂವಾದ ಕಾರ್ಯಕ್ರಮ Read More »