ಶೈಕ್ಷಣಿಕ

ಮಾ.22 ರಿಂದ 24 : ವಿವೇಕಾನಂದ ಸ್ವಾಯತ್ತ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ, ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ, ವಾರ್ಷಿಕೋತ್ಸವ ಸಮಾರಂಭ

ಪುತ್ತೂರು: ವಿವೇಕಾನಂದ ಕಲಾ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸ್ನಾತಕೋತರ ವಿಭಾಗದ ದಶಮಾನೋತ್ಸವ ಮತ್ತು ಪದವಿ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ ಮಾ.22 ರಂದು ನಡೆಯಲಿದೆ. ಮಾ.23ಕ್ಕೆ ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ ಹಾಗು ಮಾ.24ಕ್ಕೆ ಕಾಲೇಜು ವಾರ್ಷಿಕೋತ್ಸವ ವಿವೇಕಾನಂದ ಸ್ವಾಯತ್ತ ಮಹಾವಿದ್ಯಾಲಯದ ಆವರಣದಲ್ಲಿ ಜರುಗಲಿದೆ ಎಂದು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ) ಇದರ ಸಂಚಾಲಕ, ನ್ಯಾಯವಾದಿ ಮುರಳಿಕೃಷ್ಣ ಕೆ.ಎನ್. ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸ್ನಾತಕೋತ್ತರ ವಿಭಾಗದ ದಶಮಾನೋತ್ಸವ […]

ಮಾ.22 ರಿಂದ 24 : ವಿವೇಕಾನಂದ ಸ್ವಾಯತ್ತ ಕಾಲೇಜಿನ 60ನೇ ವರ್ಷದ ಸಂಭ್ರಮಾಚರಣೆ, ಸಪ್ತಪರ್ಣೋತ್ಸವ, ವಿದ್ಯಾರ್ಥಿ ಸಂಘದ ದಿನಾಚರಣೆ, ವಾರ್ಷಿಕೋತ್ಸವ ಸಮಾರಂಭ Read More »

ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿ ನೀಡಿದ  ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು

ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು ಮರ್ದಾಳ ದಲ್ಲಿರುವ ಜೀವನ್ ಜ್ಯೋತಿ ವಿಶೇಷ  ಶಾಲೆಗೆ ಭೇಟಿ ನೀಡಿದ್ದಾರೆ. ಅಲ್ಲಿಯ ವಿದ್ಯಾರ್ಥಿಗಳಿಗೆ ಮನರಂಜನ ಸ್ಪರ್ಧೆಗಳನ್ನು ನಡೆಸಿ  ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ವಿತರಿಸಲಾಗಿದೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ಹೊರ ಹುಮ್ಮಿಸಿ, ಲವಲವಿಕೆಯಿಂದ ಸ್ಪರ್ಧೆಗಳಲ್ಲಿ ತೊಡಗಿಕೊಂಡರು. ಎನ್ಎಸ್ಎಸ್ ಘಟಕದ ಕಾರ್ಯಕ್ರಮಾಧಿಕಾರಿ ಆರತಿ ಕೆ ಅವರು ಕಾರ್ಯಕ್ರಮದ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಯ ಮುಖ್ಯೋಪಾಧ್ಯಾಯರಾದ ಶೈಲಾ  ಅವರು ಸಂಸ್ಥೆಯ ಉದ್ದೇಶವನ್ನು  ಹಾಗೂ ವಿದ್ಯಾರ್ಥಿಗಳು ನ್ಯೂನತೆಯನ್ನು ಹೊಂದಿದ್ದರು

ಮರ್ಧಾಳದ ಜೀವನ್ ಜ್ಯೋತಿ ವಿಶೇಷ ಶಾಲೆಗೆ ಭೇಟಿ ನೀಡಿದ  ಕುಕ್ಕೆ ಶ್ರೀ  ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಎನ್ಎಸ್ಎಸ್ ಘಟಕದ ವಿದ್ಯಾರ್ಥಿಗಳು Read More »

ಸರಕಾರಿ ಪ್ರಥಮ ದರ್ಜೆ ಕಾಲೇಜು ಮೆಲಂತಬೆಟ್ಟುವಿನಲ್ಲಿ  ನಡೆದ ಅಂತರ್ ಕಾಲೇಜು ಮಟ್ಟದ  ಫೆಸ್ಟ್ “AVINYA 2025 | ಕರಕುಶಲ ವಸ್ತು ತಯಾರಿ ಸ್ಪರ್ಧೆಯಲ್ಲಿ  ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ವಿದ್ಯಾರ್ಥಿಗಳಾದ ರಂಜನ್ ಮತ್ತು ರಶ್ಮಿ ಪ್ರಥಮ

ಬೆಳಂದೂರು : ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮಲಂತಬೆಟ್ಟುವಿನಲ್ಲಿ  ಅಂತರ್‍ ಕಾಲೇಜು ಮಟ್ಟದ  “AVINYA 2025” ಕಾರ್ಯಕ್ರಮ ನಡೆಯಿತು. ಇದರಲ್ಲಿ ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ಕಾಲೇಜಿನ ವಿದ್ಯಾರ್ಥಿಗಳು  ವಿಶ್ವವಿದ್ಯಾಲಯ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ಭಾಗವಹಿಸಿದ್ದು, ಕರಕುಶಲ ವಸ್ತುಗಳ ತಯಾರಿ ಸ್ಪರ್ಧೆ ಯಲ್ಲಿ  ರಂಜನ್ ಮತ್ತು ರಶ್ಮಿ ಪ್ರಥಮ ಬಹುಮಾನ ಪಡೆದಿದ್ದಾರೆ. ವಿಜೇತರಾದ ರಂಜನ್ ಮತ್ತು ರಶ್ಮಿಯವರಿಗೆ ಶಾಲಾ ಪ್ರಾಂಶುಪಾಲರು, ಶಿಕ್ಷಕವೃಂದದವರು ಅಭಿನಂದಿಸಿದ್ದಾರೆ.

ಸರಕಾರಿ ಪ್ರಥಮ ದರ್ಜೆ ಕಾಲೇಜು ಮೆಲಂತಬೆಟ್ಟುವಿನಲ್ಲಿ  ನಡೆದ ಅಂತರ್ ಕಾಲೇಜು ಮಟ್ಟದ  ಫೆಸ್ಟ್ “AVINYA 2025 | ಕರಕುಶಲ ವಸ್ತು ತಯಾರಿ ಸ್ಪರ್ಧೆಯಲ್ಲಿ  ಸರಕಾರಿ ಸರಕಾರಿ ಪ್ರಥಮ ದರ್ಜೆ ಬೆಳಂದೂರು ವಿದ್ಯಾರ್ಥಿಗಳಾದ ರಂಜನ್ ಮತ್ತು ರಶ್ಮಿ ಪ್ರಥಮ Read More »

ವಿದ್ಯಾರಶ್ಮಿಯಲ್ಲಿ 11ವರ್ಷ ಕಾಲ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ ಸೀತಾರಾಮ ಕೇವಳ |  ಸ್ವಯಂ ಸೇವಾ ನಿವೃತ್ತಿ ಪಡೆದ ಸೀತಾರಾಮ ಕೇವಳ

ಪುತ್ತೂರು : ಸವಣೂರಿನ ವಿದ್ಯಾರಶ್ಮಿಯಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಪ್ರಾಂಶುಪಾಲರಾಗಿ ಸೇವಾನಿರತರಾಗಿದ್ದ ಇಂಗ್ಲೀಷ್ ಭಾಷಾ ಉಪನ್ಯಾಸಕ ಸೀತಾರಾಮ  ಕೇವಳ ಅವರು ಸ್ವಯಂ ನಿವೃತ್ತಿ ಪಡೆದುಕೊಂಡಿದ್ದಾರೆ. 1988ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಿಂದ ಸಮಾಜ ಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ದ್ವಿತೀಯ rankನೊಂದಿಗೆ ತೇರ್ಗಡೆಯಾದ ಅವರು ಮುಂದೆ ಕುವೆಂಪು ವಿಶ್ವ ವಿದ್ಯಾನಿಲಯದಿಂದ ಇಂಗ್ಲೀಷ್ ಭಾಷೆಯಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದರು. ವಿದ್ಯಾರಶ್ಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿದ್ದ ಅವರು 1990ರಲ್ಲಿ  ಉಪನ್ಯಾಸಕರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಸುಳ್ಯದ ಕೆ.ವಿ.ಜಿ. ಕಾನೂನು ಮಹಾವಿದ್ಯಾಲಯದಲ್ಲಿ ಅರೆಕಾಲಿಕ

ವಿದ್ಯಾರಶ್ಮಿಯಲ್ಲಿ 11ವರ್ಷ ಕಾಲ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ ಸೀತಾರಾಮ ಕೇವಳ |  ಸ್ವಯಂ ಸೇವಾ ನಿವೃತ್ತಿ ಪಡೆದ ಸೀತಾರಾಮ ಕೇವಳ Read More »

ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ವಿಶೇಷ ಉಪನ್ಯಾಸ

ಪುತ್ತೂರು : ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ಅಖಿಲ ಭಾರತೀಯ ಸಾಹಿತ್ಯ ಪರಿಷತ್ ಕರ್ನಾಟಕ ಇದರ ಪುತ್ತೂರು ತಾಲೂಕು ಘಟಕದ ವತಿಯಿಂದ ನೂತನ ವರ್ಷದ ಕಾರ್ಯಕ್ರಮ ಮತ್ತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.  ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿಯವರು ದೀಪ ಪ್ರಜ್ವಲಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ ಸಾಹಿತ್ಯದ ಬಲಗೊಳ್ಳುವಿಕೆಯೊಂದೇ ಸ್ವಸ್ಥ ಸಮಾಜದ ನಿರ್ಮಾಣಕ್ಕೆ ಹೆದ್ದಾರಿ ಎಂದರು. ಇಂತಹ ಕೈಂಕರ್ಯಗಳಲ್ಲಿ ಸರಸ್ವತಿ ವಿದ್ಯಾಮಂದಿರ ಯಾವತ್ತೂ ಮುಂಚೂಣಿಯಲ್ಲಿ ನಿಲ್ಲುತ್ತದೆ ಎಂದು ಹೇಳಿ ಸಂಘಟಕರ ಕಾರ್ಯವನ್ನು ಶ್ಲಾಘಿಸಿದರು ಶಾಂತಿಗೋಡಿನ ಖ್ಯಾತ ಚಿಂತಕರೂ, ವಿಮರ್ಶಕರೂ ಆಗಿರುವ

ನರಿಮೊಗರಿನ ಸರಸ್ವತಿ ವಿದ್ಯಾಮಂದಿರದಲ್ಲಿ ವಿಶೇಷ ಉಪನ್ಯಾಸ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಂಶೋಧನಾ ಸಮಿತಿಯ ವತಿಯಿಂದ ಸಂಶೋಧನಾ ಪ್ರಬಂಧ ಬರೆಯುವ ಕುರಿತು ಕಾರ್ಯಾಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾಕೋಶದ ಸಹಯೋಗದೊಂದಿಗೆ ಸಂಶೋಧನಾ ಸಮಿತಿಯ ವತಿಯಿಂದ ಮಾ.17, 2024ರಂದು ಸಂಶೋಧನಾ ಪ್ರಬಂಧ ಬರವಣಿಗೆ ಎಂಬ ವಿಷಯದ ಕುರಿತು ಕಾರ್ಯಗಾರ ನಡೆಯಿತು. ಶ್ರೀ  ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಇತಿಹಾಸ ವಿಭಾಗದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾ.ಸನ್ಮತಿ ಕುಮಾರ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ದಿನೇಶ ಪಿ .ಟಿ, ಸಂಶೋಧನಾ ಸಮಿತಿಯ ಸಂಯೋಜಕರಾದ ಡಾ. ಪ್ರಸಾದ ಎನ್ ಹಾಗೂ ಸದಸ್ಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ,

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಸಂಶೋಧನಾ ಸಮಿತಿಯ ವತಿಯಿಂದ ಸಂಶೋಧನಾ ಪ್ರಬಂಧ ಬರೆಯುವ ಕುರಿತು ಕಾರ್ಯಾಗಾರ Read More »

ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆ

ಕೆ ಎಸ್ ಎಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂ ಸೇವಕಿ ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆಯಾಗಿದ್ದಾರೆ. ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಸ್ವಯಂ ಸೇವಕಿ ನಿಶಾ ಗೌರಿ ಅವರು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ದಿನಾಂಕ 17.03.2025 ರಿಂದ 21.03.2025 ರವರೆಗೆ ನಡೆಯುವ ಯೂಥ್ ಫೆಸ್ಟಿವಲ್ ನಲ್ಲಿ ಭಾಗವಹಿಸಲು ಆಯ್ಕೆಯಾಗಿರುತ್ತಾರೆ.

ನಿಶಾಗೌರಿ ಯೂತ್ ಫೆಸ್ಟಿವಲ್ ಗೆ ಆಯ್ಕೆ Read More »

ಅಕ್ಷಯ (ಗ್ಲೋರಿಯಾ) ಕಾಲೇಜ್ : ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ | ಅಧ್ಯಕ್ಷರಾಗಿ ಪ್ರಶಾಂತ ಪೂವಜ ಆಯ್ಕೆ

ಪುತ್ತೂರು : ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ ಯನ್ನು  ಪೂರ್ವ  ವಿದ್ಯಾರ್ಥಿ  ಶ್ರೀ ಚಂದ್ರಶೇಖರ ಕಿಲಾರ್ ಕಜೆ   ನಿರ್ವಹಿಸಿ,  ಅಕ್ಷಯ ಕಾಲೇಜ್  ತನ್ನ ಪೂರ್ವದಲ್ಲಿ  ಶ್ರೀಯುತ  ದಿ. ಆನಂದ ಆಚಾರ್ಯ  ಅವರು  ಸ್ಥಾಪಿಸಿದ ಗ್ಲೋರಿಯಾ  ಎಂಬ ಸಂಸ್ಥೆ ಯನ್ನು ಮುನ್ನಡೆಸಿದ ಮತ್ತು ಕಟ್ಟಿ  ಬೆಳೆಸಿದ ಕೀರ್ತಿ  ಜಯಂತ್  ನಡು ಬೈಲ್  ಅವರಿಗೆ  ಸಲ್ಲುತ್ತದೆ . ಪುತ್ತೂರಿನಲ್ಲಿ  ವಿದ್ಯಾಭ್ಯಾಸ  ಕ್ಷೇತ್ರಕ್ಕೆ  ದಿ. ಆನಂದ ಆಚಾರ್ಯ ಕೊಟ್ಟ  ಕೊಡುಗೆ, ಅವರ ನೆನಪು ಮತ್ತು  ಸಾಧನೆ  ಸದಾ  ಜೀವಂತವಾಗಿದೆ. ಹಳೇ  ವಿದ್ಯಾರ್ಥಿ

ಅಕ್ಷಯ (ಗ್ಲೋರಿಯಾ) ಕಾಲೇಜ್ : ಹಳೇ ವಿದ್ಯಾರ್ಥಿ ಸಂಘದ ಉದ್ಘಾಟನೆ | ಅಧ್ಯಕ್ಷರಾಗಿ ಪ್ರಶಾಂತ ಪೂವಜ ಆಯ್ಕೆ Read More »

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆ : ಹರ್ಷಿತಾ ಕೆ ಪ್ರಥಮ ರ‍್ಯಾಂಕ್

ಪುತ್ತೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ (MA-Education) ಪರೀಕ್ಷೆಯಲ್ಲಿ  ಹರ್ಷಿತಾ ಕೆ ಅವರಿಗೆ ಪ್ರಥಮ ರ‍್ಯಾಂಕ್ ಲಭಿಸಿದೆ. ಪೆರ್ಲಂಪಾಡಿ ಕಜೆ ಜಯಾನಂದ ಕೆ ಮತ್ತು ಶಕುಂತಲಾ ದಂಪತಿ ಪುತ್ರಿ, ಬೆಳ್ಳಾರೆ ತಡಗಜೆ ಪ್ರಜ್ವಲ್ ನಾಯಕ್ ಟಿ ಅವರ ಪತ್ನಿ.ಯಾಗಿರುವ ಹರ್ಷಿತಾ ಕೆ. ಎಂಎಸ್ಸಿ ಗಣಿತಶಾಸ್ತ್ರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮತ್ತು ಬಿ.ಎಡ್ ಪದವಿಯನ್ನು ಸರ್ಕಾರಿ ಶಿಕ್ಷಣ ಮಹಾವಿದ್ಯಾಲಯ ಮಂಗಳೂರು ಇಲ್ಲಿ ಪೂರೈಸಿರುತ್ತಾರೆ. ಡಾ. ಶಿವಪ್ರಕಾಶ್ ಮತ್ತು ಡಾ. ಕುಮಾರಸ್ವಾಮಿ ಇವರ ಮಾರ್ಗದರ್ಶನದಲ್ಲಿ ”ICT use

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ನಾತಕೋತ್ತರ ಪದವಿ ಪರೀಕ್ಷೆ : ಹರ್ಷಿತಾ ಕೆ ಪ್ರಥಮ ರ‍್ಯಾಂಕ್ Read More »

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ” ಕುರಿತಾದ ಕಾರ್ಯಗಾರ

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯ, ಆಂತರಿಕ ಗುಣಮಟ್ಟ ಭರವಸಾ ಕೋಶ, ಸಮಾಜಶಾಸ್ತ್ರ ವಿಭಾಗ, ವಿವೇಕಾನಂದ ಕಾಲೇಜು ಪುತ್ತೂರು, ಸಮಾಜಶಾಸ್ತ್ರ ವಿಭಾಗದ ಜಂಟಿ ಆಶ್ರಯದಲ್ಲಿ, ಒಡಂಬಡಿಕೆ ಕಾರ್ಯಕ್ರಮವಾಗಿ ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತೆಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ಎಂಬ ವಿಷಯದ ಕುರಿತು ಮಾ14  ರಂದು ಒಂದು ದಿನದ ಕಾರ್ಯಗಾರ  ನಡೆಯಿತು. ಎಂ ಎಲ್ ಟಿ ಸಿ ಕಾಲೇಜ್ ಉಜಿರೆ, ಇಲ್ಲಿನ ನಿವೃತ್ತ ಪ್ರಾಂಶುಪಾಲ ಅಶೋಕ್ ಕುಮಾರ್ ಇವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದರು. ಮಹಾವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ 

ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದಲ್ಲಿ “ಯುವಕರ ಸಾಮಾಜೀಕರಣ ಹಾಗೂ ಕೌಟುಂಬಿಕ ಭದ್ರತಗೆ ಪ್ರಸ್ತುತ ಸಮಾಜದಲ್ಲಿರುವ ಸವಾಲುಗಳು ” ಕುರಿತಾದ ಕಾರ್ಯಗಾರ Read More »

error: Content is protected !!
Scroll to Top