ಶೈಕ್ಷಣಿಕ

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ 

ಸವಣೂರು: ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಚರಿಸಲಾದ 76ನೇ , ಗಣರಾಜ್ಯೋತ್ಸವದ ಅಂಗವಾಗಿ ಸಂಸ್ಥೆಯ ಆಡಳಿತಾಧಿಕಾರಿ Adv ಅಶ್ವಿನಿ ಎಲ್. ಶೆಟ್ಟಿ ಅವರು ಧ್ವಜಾರೋಹಣ ಗೈದರು. ಬಳಿಕ ಮಾತನಾಡಿದ ಅವರು ಮಕ್ಕಳು ಉತ್ತಮ ವ್ಯಕ್ತಿತ್ವ ಅಳವಡಿಸಿಕೊಂಡು ಸತ್ ಪ್ರಜೆಯಾಗಿ ಬದುಕಿ ಬಾಳಿ ಎಂದು ಕರೆಯಿತ್ತರು. ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ  ಪ್ರತಿಭಾ ಭಟ್ ಅವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ರಾಯಲ್ ಎನ್ಫೀಲ್ಡ್ ರೈಡರ್ಸ್ ಪುತ್ತೂರು, ಸಂಸ್ಥೆಯ ಪ್ರಾಂಶುಪಾಲರುಗಳಾದ ಡಾ. ರಾಜಲಕ್ಷ್ಮಿ, ಶಶಿಕಲಾ […]

ವಿದ್ಯಾರಶ್ಮಿ ವಿದ್ಯಾಲಯದಲ್ಲಿ 76 ನೇ ಗಣರಾಜ್ಯೋತ್ಸವ ಆಚರಣೆ  Read More »

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಮಾಣಿ ಶಾಲೆಗೆ ಬೆಂಚ್, ಡೆಸ್ಕ್ ವಿತರಣೆ

ಮಾಣಿ  : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿಟ್ಲ ತಾಲೂಕು ಮಾಣಿ ವಲಯದ  ಕರ್ನಾಟಕ ಪ್ರೌಢ ಶಾಲೆಗೆ ಸಮುದಾಯದ ಅಭಿವೃದ್ಧಿ  ಜ್ಞಾನ ದೀಪ ಕಾರ್ಯಕ್ರಮದಡಿ. ಮಂಜೂರಾದ ಬೆಂಚು, ಡೆಸ್ಕ್ ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿಟ್ಲ ಯೋಜನಾಧಿಕಾರಿ ರಮೇಶ್ ಬೆಂಚು, ಡೆಸ್ಕ್ ನ್ನು ವಿತರಿಸಿ ಮಾತನಾಡಿ,  ಶಿಕ್ಷಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆಗಳ ಬಗ್ಗೆ ಮಾಹಿತಿ ತಿಳಿಸಿ, ಮಕ್ಕಳಿಗೆ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ  ಶಾಲೆಯ ಸಂಚಾಲಕ  ಹಾಜಿ ಇಬ್ರಾಹಿಂ ಕೆ, ಶಿಕ್ಷಕ ರಕ್ಷಕ ಸಂಘದ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ  ಮಾಣಿ ಶಾಲೆಗೆ ಬೆಂಚ್, ಡೆಸ್ಕ್ ವಿತರಣೆ Read More »

ಎವಿಜಿ  ಅಸೋಸಿಯೇಷನ್ ನ ಬೆಳ್ಳಿ ಹಬ್ಬದ ಪ್ರಯುಕ್ತ ಚಿತ್ರೋತ್ಸವ*

ಪುತ್ತೂರು: ಎವಿಜಿ ಅಸೋಸಿಯೇಷನ್ ನ ಬೆಳ್ಳಿ ಹಬ್ಬದ ಪ್ರಯುಕ್ತ ಬನ್ನೂರಿನ ಎವಿಜಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜನವರಿ 19 ಆದಿತ್ಯವಾರದಂದು ತಾಲೂಕು ಮಟ್ಟದ ಚಿತ್ರೋತ್ಸವ ಸ್ಪರ್ಧೆಯು  ನಡೆಯಿತು. ಸಮಾರೋಪ ಸಮಾರಂಭದ ಮೊದಲಿಗೆ  ಒಂದು ಗಂಟೆಯ ಕಾಲಾವಧಿಯೊಂದಿಗೆ ವಿವಿಧ ಶಾಲೆಗಳಿಂದ ಪಾಲ್ಗೊಂಡಂತಹ ವಿದ್ಯಾರ್ಥಿ, ವಿದ್ಯಾರ್ಥಿನಿಯರ 5 ವಿಭಾಗಗಳ ಚಿತ್ರರಚನಾ ಸ್ಪರ್ಧೆಯು ನಡೆಯಿತು. ಸ್ಪರ್ಧೆಯಲ್ಲಿ ಪೂರ್ವ ಪ್ರಾಥಮಿಕದಿಂದ 10 ನೇ ತರಗತಿವರೆಗಿನ 175 ಮಂದಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ವಿವಿಧ ಶಾಲೆಗಳಿಂದ ಪಾಲ್ಗೊಂಡಿದ್ದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುತ್ತೂರು ಬಾಲಾಜಿ ಪೈಂಟ್

ಎವಿಜಿ  ಅಸೋಸಿಯೇಷನ್ ನ ಬೆಳ್ಳಿ ಹಬ್ಬದ ಪ್ರಯುಕ್ತ ಚಿತ್ರೋತ್ಸವ* Read More »

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ

ಪೆರ್ನಾಜೆ : ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ, ಮೈಸೂರಿನಲ್ಲಿ  ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ (ಮಾಸ್ಟರ್ ಆಫ್ ಪರ್ಫಾರ್ಮಿಂಗ್ ಆರ್ಟ್ಸ್ ) ವಿದುಷಿ ಚೈತನ್ಯ ಕೋಟೆ ಎರಡು ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ  ಅತೀ ಹೆಚ್ಚು ಅಂಕಗಳನ್ನು ಪಡೆಯುವುದರೊಂದಿಗೆ, ‌ಪ್ರಥಮ ರಾಂಕ್‍ ಗಳಿಸಿ ಜ. 18, 2025 ಶನಿವಾರದಂದು ವಿಶ್ವವಿದ್ಯಾಲಯದಲ್ಲಿ ನಡೆದ 7,8 ಮತ್ತು 9 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಎರಡು ಚಿನ್ನದ ಪದಕಗಳನ್ನು ಪಡೆದುಕೊಂಡಿರುತ್ತಾರೆ. ಇವರು

ಭರತನಾಟ್ಯ ಸ್ನಾತಕೋತ್ತರ ಪದವಿಯಲ್ಲಿ ವಿದುಷಿ ಚೈತನ್ಯ ಕೋಟೆಗೆ ಎರಡು ಚಿನ್ನದ ಪದಕ Read More »

ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ?

ಶಾಲೆಗಳನ್ನು ಸಂಯೋಜಿಸಲು ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ ಬೆಂಗಳೂರು: ಕಡಿಮೆ ಮಕ್ಕಳಿರುವ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ ಎನ್ನುವ ಅನುಮಾನವೊಂದು ಶಿಕ್ಷಣ ಇಲಾಖೆ ಹೊರಡಿಸಿದ ಸುತ್ತೋಲೆಯಿಂದ ಉಂಟಾಗಿದೆ. ಕಡಿಮೆ ಮಕ್ಕಳು ಇರುವ ಶಾಲೆಯನ್ನು ಹತ್ತಿರದ ಮತ್ತೊಂದು ಶಾಲೆ ಜೊತೆ ಸಂಯೋಜಿಸಲು ಶಿಕ್ಷಣ ಇಲಾಖೆ ಸಿದ್ಧತೆ ಶುರು ಮಾಡಿದೆ. ಅದಕ್ಕಾಗಿ ಸಮಿತಿಯೊಂದನ್ನು ರಚನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಇದು ಭಾರಿ ಕಳವಳಕ್ಕೆ ಕಾರಣವಾಗಿದೆ. ಈ ಹಿಂದೆ ಬಿಜೆಪಿ ಸರ್ಕಾರ ಕಡಿಮೆ ಮಕ್ಕಳಿರುವ 2-3 ಶಾಲೆಗಳನ್ನು

ಕಡಿಮೆ ಮಕ್ಕಳಿರುವ ಶಾಲೆಗಳಿಗೆ ಬೀಗ? Read More »

ಕುತ್ಯಾರು ಸೂರ್ಯ ಚೈತನ್ಯ ಸಂಸ್ಥೆಯ ವಾರ್ಷಿಕೋತ್ಸವದ ಸಂಭ್ರಮ

ಪುತ್ತೂರು : ಆನೆಗುಂದಿ  ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆ, ಕುತ್ಯಾರು ಇದರ ವಾರ್ಷಿಕೋತ್ಸವ ನಡೆಯಿತು. ಆನೆಗುಂದಿ  ಸರಸ್ವತಿ ಪೀಠ ಸೂರ್ಯ ಚೈತನ್ಯ ಶಾಲೆ, ಕುತ್ಯಾರು ಇದರ ವಾರ್ಷಿಕೋತ್ಸವವನ್ನು  ಪಡುಕುತ್ಯಾರು ಸರಸ್ವತಿ ಪೀಠದ  ಶ್ರೀ ಕಾಳಹಸ್ತೇಂದ್ರ  ಸರಸ್ವತಿ ಮಹಾ ಸ್ವಾಮೀಜಿ ಅವರು ದೀಪ ಬೆಳಗಿಸಿ ಉದ್ಘಾಟಿಸಿ ಆಶೀರ್ವಚನ ನೀಡಿದರು. ಬಳಿಕ ಉಡುಪಿ ಕಲಾ ರಂಗ (ರಿ)ಯಕ್ಷ ಶಿಕ್ಷಣ ಟ್ರಸ್ಟ್ ವತಿಯಿಂದ ಜರುಗಿದ ಯಕ್ಷಗಾನ ತರಗತಿಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಗುರುಗಳಾದ  ರಾಮಕೃಷ್ಣ ನಂದಿಕೂರು ಇವರನ್ನು

ಕುತ್ಯಾರು ಸೂರ್ಯ ಚೈತನ್ಯ ಸಂಸ್ಥೆಯ ವಾರ್ಷಿಕೋತ್ಸವದ ಸಂಭ್ರಮ Read More »

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ

ಮಂಗಳೂರು : ಆಧುನಿಕ ವಿದ್ಯೆಗೆ ಕೊರತೆ ಇಲ್ಲಾ, ನೂರು ವರ್ಷಗಳ ಹಿಂದೆ ದೇಶದಲ್ಲಿ ಸಾಕ್ಷರತೆ ಪ್ರಮಾಣ ಶೇ.5 ಇದ್ದು, ಇದೀಗ ಪ್ರಸ್ತುತ ದಿನಗಳಲ್ಲಿ ಶೇ.80 ಕ್ಕಿಂತಲೂ ಸಾಕ್ಷರತೆ ಸಿಗುತ್ತಿದೆ. ಆಧುನಿಕ ವಿದ್ಯೆಯ ಭರದಲ್ಲಿ ಸಿಲುಕಿ, ಆಧ್ಯಾತ್ಮಿಕ ವಿದ್ಯೆಯನ್ನು ಮರೆಯುತ್ತಿದ್ದೇವೆ ಎಂಬ ಭಯದ ಕಾಲಘಟ್ಟದಲ್ಲಿದ್ದೇವೆ ಎಂದು ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ನುಡಿದರು. ಅವರು ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವದ ಅಂಗವಾಗಿ ಮಂಗಳೂರಿನ

ಪುತ್ತೂರು: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದ ಭೈರವೈಕ್ಯ ಪರಮಪೂಜ್ಯ ಜಗದ್ಗುರು ಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮೀಜಿಯವರ ಪಟ್ಟಾಭಿಷೇಕದ ಸುವರ್ಣ ಮಹೋತ್ಸವ | ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ Read More »

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಜೇನು ಕೃಷಿ ಮತ್ತು ನಾವು” ವಿಶೇಷ  ಉಪನ್ಯಾಸ

ಪುತ್ತೂರು : ವಿವೇಕಾನಂದ ಕಾನೂನು ಮಹಾವಿದ್ಯಾಲಯದ ಇಕೋ ಕ್ಲಬ್ ಘಟಕ ವತಿಯಿಂದ “ಜೇನು ಕೃಷಿ ಮತ್ತು ನಾವು” ಎಂಬ ವಿಶೇಷ ಉಪನ್ಯಾಸಕಾರ್ಯಕ್ರಮ ಕಾಲೇಜಿನ ಸುಜ್ಞಾನ ದೀಪಿಕಾ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ ಜೇನು ಕೃಷಿಕರ ತರಬೇತುದಾರ ಮತ್ತು ಬೆಟ್ಟಂಪಾಡಿ ನವೋದಯ ಪ್ರೌಢ ಶಾಲಾ  ಶಿಕ್ಷಕ ರಾಧಾಕೃಷ್ಣ ಆರ್. ಕೋಡಿಯವರು ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಮಾತನಾಡಿ, ವಿಶಿಷ್ಟ ಕೃಷಿ ವಿಧಾನವಾಗಿರುವ ಜೇನು ಕೃಷಿಯಿಂದ ಪ್ರಕೃತಿ ಮತ್ತು ಮಾನವರಿಗೆ ಆಗುವ ವಿವಿಧ ಬಗೆಯ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಮತ್ತು

ವಿವೇಕಾನಂದ ಕಾನೂನು ಮಹಾವಿದ್ಯಾಲಯದಲ್ಲಿ “ಜೇನು ಕೃಷಿ ಮತ್ತು ನಾವು” ವಿಶೇಷ  ಉಪನ್ಯಾಸ Read More »

ದ. ಕ. ಜಿಲ್ಲಾ. ಪಂಚಾಯತ್‍. ಉನ್ನತ. ಹಿರಿಯ. ಪ್ರಾಥಮಿಕ ಸತ್ತಿಕ್ಕಲ್ಲು ಶಾಲಾ  ಮಕ್ಕಳಿಗೆ  ಡೆಸ್ಕ್ ಮತ್ತು ಬೆಂಚು ವಿತರಣೆ

ಕೆದಿಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಪೆರ್ನೆ ವಲಯದ ಕೆದಿಲ ಕಾರ್ಯಕ್ಷೇತ್ರದ  ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಿಂದ  ಸತ್ತಿಕ್ಕಲ್ಲಿನ ದ. ಕ. ಜಿ. ಪಂ. ಉ. ಹಿ. ಪ್ರಾಥಮಿಕ ಶಾಲೆಯ ಮಕ್ಕಳಿಗೆ  5 ಡೆಸ್ಕ್ ಮತ್ತು 5 ಬೆಂಚನ್ನು ನೀಡಲಾಯಿತು. ಶಾಲಾ  ಮುಖ್ಯೋಪಾಧ್ಯಯ ಮಂಜುನಾಥ ಮತ್ತು  ಅಧ್ಯಾಪಕ ವೃಂದ ಹಾಗೂ  ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ನಿಯಾಝ್,  ಉಪಾಧ್ಯಕ್ಷ ಶ್ವೇತರವರಿಗೆ  ಪೆರ್ನೆ ವಲಯ ಮೇಲ್ವಿಚಾರಕಿ ಶಾರದಾ 5 ಡೆಸ್ಕ್ ಮತ್ತು 5 ಬೆಂಚನ್ನು ವಿತರಿಸಿದರು. ಈ ಸಂದರ್ಭದಲ್ಲಿ

ದ. ಕ. ಜಿಲ್ಲಾ. ಪಂಚಾಯತ್‍. ಉನ್ನತ. ಹಿರಿಯ. ಪ್ರಾಥಮಿಕ ಸತ್ತಿಕ್ಕಲ್ಲು ಶಾಲಾ  ಮಕ್ಕಳಿಗೆ  ಡೆಸ್ಕ್ ಮತ್ತು ಬೆಂಚು ವಿತರಣೆ Read More »

5, 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು

ನೋ ಡಿಟೆನ್ಶನ್‌ ನಿಯಮ ರದ್ದು ಮಾಡಿದ ಕೇಂದ್ರ ಹೊಸದಿಲ್ಲಿ : 5 ಮತ್ತು 8ನೇ ತರಗತಿಗೆ ಇದ್ದ ನೋ ಡಿಟೆನ್ಶನ್‌ ನಿಯಮವನ್ನು ರದ್ದುಗೊಳಿಸುವ ಮೂಲಕ ಪ್ರಾಥಮಿಕ ಶಿಕ್ಷಣಕ್ಕೆ ಸಂಬಂಧಿಸಿ ಕೇಂದ್ರ ಸರಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಇಷ್ಟರ ತನಕ ನೋ ಡಿಟೆನ್ಶನ್‌ ನಿಯಮದ ಪ್ರಕಾರ ವಿದ್ಯಾರ್ಥಿ ಕಲಿಯುವುದರಲ್ಲಿ ಎಷ್ಟೇ ಹಿಂದೆ ಇದ್ದರೂ ಅವನನ್ನು ಅನುತ್ತೀರ್ಣಗೊಳಿಸುವಂತಿರಲಿಲ್ಲ. ಈ ನಿಯಮವನ್ನು ರದ್ದು ಮಾಡಿರುವ ಕೇಂದ್ರ 5 ಮತ್ತು 8ರಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಲು ಅವಕಾಶ ಕೊಟ್ಟಿದೆ. ಉಚಿತ ಮತ್ತು ಕಡ್ಡಾಯ

5, 8ನೇ ತರಗತಿಯಲ್ಲಿ ವಿದ್ಯಾರ್ಥಿಗಳನ್ನು ಫೇಲ್‌ ಮಾಡಬಹುದು Read More »

error: Content is protected !!
Scroll to Top