ಶೈಕ್ಷಣಿಕ

ಅಂಬಿಕಾದಲ್ಲಿ ದ.ಕ. ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ |ದೇಸೀಯ ಕಲೆಗಳ ಅರಿವು ವಿದ್ಯಾರ್ಥಿಗಳಿಗಿರಬೇಕು : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಶಿಕ್ಷಣ ಕೇವಲ ಪಠ್ಯ ಸಂಗತಿಗಳನ್ನು ತಿಳಿಸಿದರೆ ಸಾಲದು. ಭಾರತೀಯತೆ, ದೇಸೀಯ ಕಲೆಗಳನ್ನೂ ಮಕ್ಕಳಿಗೆ ಅರ್ಥ ಮಾಡಿಸಿಕೊಡಬೇಕು. ಆ ನೆಲೆಯಲ್ಲಿ ಯೋಚಿಸುವಾಗ ನಾನಾ ಬಗೆಯ ಸ್ಪರ್ಧೆಗಳ ಅನಿವಾರ್ಯತೆ ಇದೆ. ಮನರಂಜನೆಯ ಮೂಲಕ ನಮ್ಮತನವೆಂಬುದು ವಿದ್ಯಾರ್ಥಿಗಳಲ್ಲಿ ಹಂಚಿಕೆಯಾಗುವುದಕ್ಕೆ ಸ್ಪರ್ಧೆಗಳು ಪ್ರಮುಖ ಪಾತ್ರ ವಹಿಸುತ್ತವೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು. ಬಪ್ಪಳಿಗೆಯ ಅಂಬಿಕಾ ಮಹಾವಿದ್ಯಾಲಯದಲ್ಲಿ ದ.ಕ. ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಹಾಗೂ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಸಹಯೋಗದಲ್ಲಿ ಪದವಿಪೂರ್ವ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ […]

ಅಂಬಿಕಾದಲ್ಲಿ ದ.ಕ. ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳ ಆಯೋಜನೆ |ದೇಸೀಯ ಕಲೆಗಳ ಅರಿವು ವಿದ್ಯಾರ್ಥಿಗಳಿಗಿರಬೇಕು : ಸುಬ್ರಹ್ಮಣ್ಯ ನಟ್ಟೋಜ Read More »

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24”

ಸವಣೂರು : ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24” ವಿವಿಧ ಸ್ಪರ್ಧೆಗಳು ನಡೆಯಿತು. ಈ ಸ್ಪರ್ದೆಯಲ್ಲಿ  ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು. ವಿದ್ಯಾರಶ್ಮಿ  ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ. ಸೀತಾರಾಮ ರೈ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆಯನ್ನು ಹೊರತರುವ ಉದ್ದೇಶದಿಂದ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಶುಭ ಹಾರೈಸಿದರು.  MIT ಮೂಡಬಿದ್ರೆಯ ಎಂಸಿಎ ವಿಭಾಗದ ಅಸಿಸ್ಟೆಂಟ್  ಪ್ರೊಸೆಸರ್  ರಾಜೇಶ್ ರಾಜು ಅತಿಥಿಯಾಗಿ ಮಾತನಾಡಿ, ಈ ರೀತಿಯ ಫೆಸ್ಟ್ ನಲ್ಲಿ

ವಿದ್ಯಾರಶ್ಮಿ ಪ್ರಥಮ ದರ್ಜೆ ಕಾಲೇಜಿನಲ್ಲಿ “INFOTSAV 2K24” Read More »

ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವ

ಪುತ್ತೂರು : ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ 2024ರ ಸಾಲಿನ ವಾರ್ಷಿಕ ಕ್ರೀಡೋತ್ಸವ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ  ನಡೆಯಿತು. ಪುತ್ತೂರು ಅರಣ್ಯ ಇಲಾಖೆಯ ಬಿಟ್ ಅಧಿಕಾರಿ ರಾಜುಚಂದ್ರ ಧ್ವಜಾರೋಹಣ ನೆರವೇರಿಸಿದರು. ಮಹಾಲಿಂಗೇಶ್ವರ ದೇವಸ್ಥಾನದಿಂದ ಶಾಲಾ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ತಂದರು.  ಪುತ್ತೂರು ಸಂಚಾರ ಠಾಣೆಯ ಸಬ್ ಇನ್ಸ್ಪೆಕ್ಟರ್ ಕುಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ,  ಹಾರಾಡಿ ಸರಕಾರಿ ಶಾಲೆಯಲ್ಲಿ ಸುಮಾರು 850 ವಿಧ್ಯಾರ್ಥಿಗಳು ಇರುವುದನ್ನು ತಿಳಿದು ಹರ್ಷ ವ್ಯಕ್ತಪಡಿಸಿದ್ದಲ್ಲದೆ, ವಿದ್ಯಾರ್ಥಿಗಳು ಶಿಸ್ತಿನ ಸಿಪಾಯಿಗಳಾಗಿ ಭಾರತ ದೇಶವನ್ನು

ಹಾರಾಡಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಕ್ರೀಡೋತ್ಸವ Read More »

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಫೆ.15ರಿಂದ 10ನೇ ತರಗತಿ, ಫೆ.17ರಿಂದ 12ನೇ ತರಗತಿ ಪರೀಕ್ಷೆಗಳು ಆರಂಭ ಹೊಸದಿಲ್ಲಿ : ಸಿಬಿಎಸ್‌ಇ ಶಿಕ್ಷಣ ಮಂಡಳಿ 2025ನೇ ಸಾಲಿನ 10 ಮತ್ತು 12ನೇ ತರಗತಿ ಅಂತಿಮ ಬೋರ್ಡ್‌ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಸಿದೆ. ಆ ಪ್ರಕಾರ 10ನೇ ತರಗತಿ ಪರೀಕ್ಷೆ ಫೆಬ್ರವರಿ 15ರಿಂದ ಶುರುವಾಗಿ ಮಾರ್ಚ್‌ 18ರ ವರೆಗೆ ನಡೆಯಲಿದೆ. 12ನೇ ತರಗತಿ ಪರೀಕ್ಷೆಗಳು ಫೆಬ್ರವರಿ 17ರಿಂದ ಶುರುವಾಗಿ ಏಪ್ರಿಲ್‌ 4ರ ತನಕ ನಡೆಯಲಿವೆ. 10ನೇ ತರಗತಿಗೆ ಫೆ.15ರಂದು ಮೊದಲ ಪರೀಕ್ಷೆ ಇಂಗ್ಲಿಷ್‌ ಆಗಿರುತ್ತದೆ. ಅಂತೆಯೇ 12ನೇ

ಸಿಬಿಎಸ್‌ಇ 10, 12ನೇ ತರಗತಿ ಪರೀಕ್ಷೆ ವೇಳಾಪಟ್ಟಿ ಪ್ರಕಟ Read More »

ಪಿಯುಸಿ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ನೀಟ್‌ ಟ್ಯೂಷನ್‌

ರಾಜ್ಯದ ವಿದ್ಯಾರ್ಥಿಗಳಿಗೆ ವೈದ್ಯಕೀಯ ಸೀಟ್‌ ಕೊಡಿಸಲು ಪ್ರಯತ್ನ ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೀಟ್ ಕೋಚಿಂಗ್ ಪಡೆಯಲು ಟ್ಯೂಷನ್ ಸೆಂಟರ್​​ಗೆ ಹೋಗಿ ಲಕ್ಷ ಲಕ್ಷ ಹಣ ಖರ್ಚು ಮಾಡಬೇಕಿಲ್ಲ. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ಪೂರ್ತಿ ಮಾಡಲು ಸರ್ಕಾರವೇ ನೀಟ್‌ ಕೋಚಿಂಗ್‌ ನೀಡಲಿದೆ. ಪಿಯುಸಿಯ 25 ಸಾವಿರ ಅರ್ಹ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಟ್ ತರಬೇತಿ ನೀಡಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ವಿದ್ಯಾರ್ಥಿಗಳಿಗೆ ಉಚಿತ CET, NEET, JEE, ತರಬೇತಿ ಕಾರ್ಯಕ್ರಮಕ್ಕೆ ಬುಧವಾರ ಶಿಕ್ಷಣ ಸಚಿವ

ಪಿಯುಸಿ ವಿದ್ಯಾರ್ಥಿಗಳಿಗೆ ಸರಕಾರದಿಂದಲೇ ನೀಟ್‌ ಟ್ಯೂಷನ್‌ Read More »

ಟಿ-20 ಸರಣಿ : ಟೀಮ್‌ ಇಂಡಿಯಾ ಎದುರು ಸೋತು ಸುಣ್ಣವಾದ ದಕ್ಷಿಣ ಆಫ್ರಿಕ

ಅತ್ಯಧಿಕ ರನ್, ಹೀನಾಯ ಸೋಲು… ದಾಖಲೆಗಳ ಮೇಲೆ ದಾಖಲೆ ಬರೆದ ಭಾರತ ಜೋಹಾನ್ಸ್​ಬರ್ಗ್ : ಇಲ್ಲಿನ ವಾಂಡರರ್ಸ್‌ ಸ್ಟೇಡಿಯಂನಲ್ಲಿ ನಿನ್ನೆ ರಾತ್ರಿ ನಡೆದ ಟಿ-20 ಸರಣಿಯ ನಾಲ್ಕನೇ ತಥಾ ಕೊನೆಯ ಪಂದ್ಯದಲ್ಲಿ ದಾಖಲೆ ರನ್‌ ಗಳಿಸಿ, ದಾಖಲೆ ಅಂತರದಿಂದ ದಕ್ಷಿಣ ಆಫ್ರಿಕವನ್ನು ಸೋಲಿಸುವ ಮೂಲಕ ಭಾರತ ದಾಖಲೆಗಳ ಮೇಲೆ ದಾಖಲೆಗಳನ್ನು ಬರೆದು ಬೀಗಿದೆ. ದಕ್ಷಿಣ ಆಫ್ರಿಕ ವಿರುದ್ಧ ಟೀಮ್ ಇಂಡಿಯಾ 135 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ 4 ಪಂದ್ಯಗಳ ಟಿ-20 ಸರಣಿಯನ್ನು ಭಾರತ

ಟಿ-20 ಸರಣಿ : ಟೀಮ್‌ ಇಂಡಿಯಾ ಎದುರು ಸೋತು ಸುಣ್ಣವಾದ ದಕ್ಷಿಣ ಆಫ್ರಿಕ Read More »

ವಿವೇಕಾನಂದ ಕಾಲೇಜಿನಲ್ಲಿ’ಎನ್ವೋಟೆಕ್ -2024’ ರಾಜ್ಯ ಮಟ್ಟದ  ವಿಚಾರ ಸಂಕಿರಣ,  ಸ್ಪರ್ಧೆ ಉದ್ಘಾಟನೆ

ಪುತ್ತೂರು: ಪ್ರಸ್ತುತ ದಿನಗಳಲ್ಲಿ ಅಭಿವೃದ್ಧಿಯ ಭರಾಟೆಗೆ ಪರಿಸರ ಬಲಿ ಆಗುತ್ತಿರುವುದು ಖೇದಕರ ಸಂಗತಿ. ಕೇವಲ ತಂತ್ರಜ್ಞಾನದ ಮುಖೇನ ಪರಿಸರದ ಸಮತೋಲನವನ್ನು ಕಾಪಾಡಲು ಸಾಧ್ಯವಿಲ್ಲ. ಬದಲಾಗಿ ಪರಿಸರದ ಮೂಲವನ್ನು ಅಧ್ಯಯನ ಮಾಡಿ ಸಾಂಪ್ರದಾಯಿಕವಾಗಿ ಹಾಗೂ ತಾಂತ್ರಿಕವಾಗಿ ಸುಸ್ಥಿರತೆಯನ್ನು ಕಾಪಾಡಬಹುದು ಎಂದು ಮಣಿಪಾಲ ಎಂಐಟಿಯ ಜಿಯೋಲಾಜಿ ವಿಭಾಗದ ಮುಖ್ಯಸ್ಥ ಡಾ. ಕೆ. ಬಾಲಕೃಷ್ಣ ಹೇಳಿದರು. ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯ (ಸ್ವಾಯತ್ತ ) ದ ಸ್ನಾತಕೋತ್ತರ ಅಧ್ಯಯನ ಕೇಂದ್ರದ ದಶಮಾನೋತ್ಸವದ ಪ್ರಯುಕ್ತ  ಕಾಲೇಜಿನ  ಐಕ್ಯೂಎಸಿ ಹಾಗೂ ವಿವೇಕಾನಂದ

ವಿವೇಕಾನಂದ ಕಾಲೇಜಿನಲ್ಲಿ’ಎನ್ವೋಟೆಕ್ -2024’ ರಾಜ್ಯ ಮಟ್ಟದ  ವಿಚಾರ ಸಂಕಿರಣ,  ಸ್ಪರ್ಧೆ ಉದ್ಘಾಟನೆ Read More »

ನರಿಮೊಗರು ಸರಸ್ವತಿ ಶಿಶು ಮಂದಿರದ ವಾರ್ಷಿಕ ಕ್ರೀಡಾಕೂಟ.

ಪುತ್ತೂರು: ನರಿಮೊಗರು ಸರಸ್ವತಿ ಆಂಗ್ಲ ಮಾಧ್ಯಮ ಶಾಲೆಯ ಶಿಶು ಮಂದಿರದ ವಿದ್ಯಾರ್ಥಿಗಳ 2024-25ನೇ ಶೈಕ್ಷಣಿಕ ವರ್ಷದ ವಾರ್ಷಿಕ ಕ್ರೀಡಾಕೂಟ ಶುಕ್ರವಾರ ಶಾಲಾ ಕ್ರೀಡಾಂಗಣದಲ್ಲಿ ನಡೆಯಿತು. ಶಾಲಾ ಮಕ್ಕಳ ಸುರಕ್ಷತಾ ಸಮಿತಿ ಅಧ್ಯಕ್ಷ ಸುರೇಶ್ ಭಟ್ ಸೂರ್ಡೇಲು ಕ್ರೀಡಾಕೂಟ ಉದ್ಘಾಟಿಸಿ ಶುಭ ಹಾರೈಸಿದರು. ಶಾಲಾ ಸಂಚಾಲಕ ಅವಿನಾಶ್ ಕೊಡಂಕಿರಿ, ಶಾಲಾ ಆಡಳಿತಾಧಿಕಾರಿ ಶುಭಾ ಅವಿನಾಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಂದ ಆಕರ್ಷಕ ಪಥ ಸಂಚಲನ ನಡೆಯಿತು. ಶಿಕ್ಷಕಿಯರಾದ ಶೈಲಜಾ  ಸ್ವಾಗತಿಸಿ, ಸ್ವಾತಿ ವಂದಿಸಿದರು. ಸಂಧ್ಯಾ ಕಾರ್ಯಕ್ರಮ ನಿರ್ವಹಿಸಿದರು.  ಪ್ರಜ್ಞಾಲತಾ, ತೇಜಸ್ವಿನಿ 

ನರಿಮೊಗರು ಸರಸ್ವತಿ ಶಿಶು ಮಂದಿರದ ವಾರ್ಷಿಕ ಕ್ರೀಡಾಕೂಟ. Read More »

ಬೆಂಗಳೂರಿನಲ್ಲಿ ಸ್ನಾತಕೋತ್ತರ ಪದವಿ ಸ್ವೀಕರಿಸಿದ ಪುತ್ತೂರಿನ ಲಹರಿ ಕೆ.ಎಂ.

ಪುತ್ತೂರು: ಪುತ್ತೂರಿನ ಲಹರಿ ಕೆ. ಎಂ. ಅವರು ಎಂ.ಬಿ.ಎ. ಸ್ನಾತಕೋತ್ತರ ಪದವಿಯನ್ನು ಬೆಂಗಳೂರಿನ ದಯಾನಂದ ಸಾಗರ್ ಸಂಸ್ಥೆಗಳು ಏರ್ಪಡಿಸಿದ್ದ ಘಟಿಕೋತ್ಸವ ಸಮಾರಂಭದಲ್ಲಿ ಸ್ವೀಕರಿಸಿದರು. ಅವರು ದಯಾನಂದ ಸಾಗರ್ ಕಾಲೇಜ್ ಆಫ್ ಆರ್ಟ್ಸ್ ಸೈನ್ಸ್ ಅಂಡ್ ಕಾಮರ್ಸ್ ನ ವಿದ್ಯಾರ್ಥಿನಿಯಾಗಿದ್ದಾರೆ. ಲಹರಿ ಕೆ.ಎಂ. ಪುತ್ತೂರು ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಮನೋಹರ್ ಕೆ ವಿ ಮತ್ತು ಮಮತಾ ಕೆ. ಎ. ದಂಪತಿ ಪುತ್ರಿ,

ಬೆಂಗಳೂರಿನಲ್ಲಿ ಸ್ನಾತಕೋತ್ತರ ಪದವಿ ಸ್ವೀಕರಿಸಿದ ಪುತ್ತೂರಿನ ಲಹರಿ ಕೆ.ಎಂ. Read More »

ವಿದ್ಯಾಮಾತಾ ಅಕಾಡೆಮಿಯಲ್ಲಿ ರಾಷ್ಟ್ರೀಯ ಮಿಲಿಟರಿ ಶಾಲಾ (RMS) ಪ್ರವೇಶ ಪರೀಕ್ಷೆಯ ಪೂರ್ವ ಸಿದ್ದತಾ ತರಗತಿ ಪ್ರಾರಂಭ | ಆನ್ಲೈನ್ ಮೂಲಕ ತರಬೇತಿ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರತಿಷ್ಠಿತ ತರಬೇತಿ ಸಂಸ್ಥೆಯಾಗಿರುವ ವಿದ್ಯಾಮಾತಾ ಅಕಾಡೆಮಿ ರಾಷ್ಟ್ರೀಯ ಮಿಲಿಟರಿ ಶಾಲೆಯ ಪ್ರವೇಶ ಪರೀಕ್ಷೆ(RMS)ಗೆ ಪೂರ್ವಭಾವಿಯಾಗಿ ತರಬೇತಿ ಪ್ರಾರಂಭಿಸಲಿದ್ದು, ಈಗಾಗಲೆ ದಾಖಲಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ವಿದ್ಯಾಮಾತಾ ಅಕಾಡೆಮಿಯು ಈಗಾಗಲೇ ಸೈನಿಕ ಶಾಲಾ ಪ್ರವೇಶ ಪರೀಕ್ಷೆ ಸೇರಿದಂತೆ ವಿವಿಧ ವಸತಿಯುಕ್ತ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ತರಬೇತಿಯನ್ನು ನೀಡಿ ಸಂಸ್ಥೆಯ ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಗೊಂಡಿರುವುದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. ರಾಷ್ಟ್ರೀಯ ಮಿಲಿಟರಿ ಶಾಲೆ (RMS) ಪರೀಕ್ಷೆಯ ತರಬೇತಿ ತರಗತಿಗಳು ವಾರದಲ್ಲಿ 5 ದಿನ ರಾತ್ರಿ ಗಂಟೆ 8.00ರಿಂದ

ವಿದ್ಯಾಮಾತಾ ಅಕಾಡೆಮಿಯಲ್ಲಿ ರಾಷ್ಟ್ರೀಯ ಮಿಲಿಟರಿ ಶಾಲಾ (RMS) ಪ್ರವೇಶ ಪರೀಕ್ಷೆಯ ಪೂರ್ವ ಸಿದ್ದತಾ ತರಗತಿ ಪ್ರಾರಂಭ | ಆನ್ಲೈನ್ ಮೂಲಕ ತರಬೇತಿ Read More »

error: Content is protected !!
Scroll to Top