ಹಾರಾಡಿಯಲ್ಲಿ ಕಲನ 2025
ಪುತ್ತೂರು: ಇಲ್ಲಿನ ಹಾರಾಡಿಯಲ್ಲಿರುವ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಸಾರಥ್ಯದಲ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಯ ಸಹಯೋಗದೊಂದಿಗೆ ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ‘ಕಲನ 2025’ ವ್ಯವಸ್ಥಿತವಾಗಿ ಉದ್ಘಾಟನೆಗೊಂಡಿತು. ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷೆ ಶ್ರೀಮತಿ ಸುಲೋಚನಿಯವರ ಅಧ್ಯಕ್ಷತೆಯಲ್ಲಿ ನಡೆದ ಉದ್ಘಾಟನ ಸಮಾರಂಭವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ವಿಷ್ಣುಪ್ರಸಾದ್ ಅವರು ನೆರವೇರಿಸಿದರು. ಕ್ರೀಡಾಸ್ಪೂರ್ತಿಯಿಂದ ಭಾಗವಹಿಸಿ ವಿಜಯಿಗಳಾಗಿ ಎಂದು ಸ್ಪರ್ಧಿಗಳಿಗೆ ಕಿವಿಮಾತು ಹೇಳಿದರು. ಸಭಾಧ್ಯಕ್ಷರು ಮಾತನಾಡಿ ಸರ್ವರ ಸಹಕಾರ ಕೋರಿದರು. ವೇದಿಕೆಯಲ್ಲಿ ತಾಲೂಕು […]
ಹಾರಾಡಿಯಲ್ಲಿ ಕಲನ 2025 Read More »










