ಶೈಕ್ಷಣಿಕ

ಕರಾಟೆ: ದೀಪ್ತ ಡಿ.ಕೆ. ಸುಳ್ಯದಲ್ಲಿ ಪ್ರಥಮ, ಮಂಗಳೂರಿನಲ್ಲಿ ದ್ವಿತೀಯ

ಪುತ್ತೂರು: ಸುಳ್ಯದಲ್ಲಿ ನಡೆದ ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್‌ಶಿಪ್ 2025ರ ಸ್ಪರ್ಧೆಯಲ್ಲಿ IKMA ಪುತ್ತೂರು ಸಂಸ್ಥೆಯ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ. ಕಟಾ ಹಾಗೂ ಕುಮಿಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ಹಾಗೆಯೇ ಮಂಗಳೂರಿನ ಫಾ. ಮುಲ್ಲರ್ ಒಳಾಂಗಡ ಕ್ರೀಡಾಂಗಣದಲ್ಲಿ ನಡೆದ ಅಸ್ಮಿತ ಖೇಲೋ ಇಂಡಿಯಾ ಕಿಕ್ ಬಾಕ್ಸಿಂಗ್ 2025-26 ರಲ್ಲಿ ಪಾಯಿಂಟ್ ಫೈಟ್ ಫೈಟ್ ಮತ್ತು ಕ್ರಿಯೇಟಿವ್ ಫಾರ್ಮ್ ನಲ್ಲಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಅವರು IKMA […]

ಕರಾಟೆ: ದೀಪ್ತ ಡಿ.ಕೆ. ಸುಳ್ಯದಲ್ಲಿ ಪ್ರಥಮ, ಮಂಗಳೂರಿನಲ್ಲಿ ದ್ವಿತೀಯ Read More »

ಮನಸ್ಸು ಮತ್ತು ಬುದ್ಧಿಯ ಹತೋಟಿ ದುಶ್ಚಟ ಮುಕ್ತ ಸಮಾಜಕ್ಕೆ ಬುನಾದಿ: ಡಾ. ಅನುರಾಧಾ ಕುರುಂಜಿ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ಸುಳ್ಯ ವತಿಯಿಂದ ಅಜ್ಜಾವರ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು SDMC ಅಧ್ಯಕ್ಷ ಪ್ರಕಾಶ್ ಕಣೆಮರಡ್ಕ ವಹಿಸಿದ್ದರು. ಅಜ್ಜಾವರ ವಲಯದ ಜನ ಜಾಗೃತಿ ಅಧ್ಯಕ್ಷ ಶಿವಪ್ರಕಾಶ್ ಅಡ್ಪಂಗಾಯ ಅವರು ಉದ್ಘಾಟನೆ ಮಾಡಿ ಪ್ರಾಸ್ತಾವಿಕವಾಗಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾತನಾಡಿದರು. ಸಂಪನ್ಮೂಲ ವ್ಯಕ್ತಿ ವ್ಯಕ್ತಿತ್ವ ವಿಕಸನ ಹಾಗೂ ಸ್ವಾಸ್ಥ್ಯ ಸಂಕಲ್ಪ ತರಬೇತುದಾರಾದ ಡಾ. ಅನುರಾಧಾ ಕುರುಂಜಿ (ಉಪನ್ಯಾಸಕರು) ಮಾತನಾಡಿ, ಯುವಜನತೆ ಮನಸ್ಸು ಮತ್ತು ಬುದ್ಧಿಯನ್ನು

ಮನಸ್ಸು ಮತ್ತು ಬುದ್ಧಿಯ ಹತೋಟಿ ದುಶ್ಚಟ ಮುಕ್ತ ಸಮಾಜಕ್ಕೆ ಬುನಾದಿ: ಡಾ. ಅನುರಾಧಾ ಕುರುಂಜಿ Read More »

ಕರಾಟೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ

ಪುತ್ತೂರು: ಸುಳ್ಯದಲ್ಲಿ ನಡೆದ ದ.ಕ. ಆಟ್೯ ಎಂಡ್ ಸ್ಪೋಟ್೯ ಎಸೋಸಿಯೇಷನ್ ನಡೆಸಿದ ನ್ಯಾಷನಲ್ ಲೆವೆಲ್ ಒಪನ್ ಕರಾಟೆ ಚಾಂಪಿಯನ್ 2025ರ ಸ್ಪರ್ಧೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ 3ನೇ ತರಗತಿಯ ತನಯ್ ಡಿ. ಕೆ. ದ್ವಿತೀಯ ಸ್ಥಾನ, 2ನೇ ತರಗತಿಯ ಅವಿ ಅಶ್ವಿನ್ ಶೆಟ್ಟಿ ತೃತೀಯ, ಪಡೆದಿದ್ದಾರೆ. ಇವರಿಗೆ ಸಂಸ್ಥೆಯ ಸಂಚಾಲಕ ಸವಣೂರು ಸೀತಾರಾಮ ರೈ ಕೆ. ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ, ಪ್ರಾಂಶುಪಾಲರು ಮತ್ತು ಬೋಧಕ ಬೋಧಕೇತರ ವೃಂದ ಅಭಿನಂದನೆ ಸಲ್ಲಿಸಿದೆ.

ಕರಾಟೆಯಲ್ಲಿ ವಿದ್ಯಾರಶ್ಮಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಬಹುಮಾನ Read More »

ಅಕ್ಷಯ ಪದವಿ ಕಾಲೇಜು: “ಅಟರ್ನೆಸ್ 2K25” ಪಿಯು ಫೆಸ್ಟ್ ಸಂಪನ್ನ:

ಪುತ್ತೂರು : ಅಕ್ಷಯ ಪದವಿ ಕಾಲೇಜಿನಲ್ಲಿ ದ.ಕ ಹಾಗೂ ಕೊಡಗು ಜಿಲ್ಲಾಮಟ್ಟದ ನಾಲ್ಕನೇ ವರ್ಷದಅಟರ್ನೆಸ್ 2K25 ಪಿಯು ಫೆಸ್ಟ್ ಅತ್ಯುತ್ತಮವಾಗಿ ಸಂಪನ್ನಗೊಂಡಿತು. 18 ಕಾಲೇಜುಗಳಿಂದ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಫೆಸ್ಟ್ ನಲ್ಲಿ ಭಾಗವಹಿಸಿದ್ದು ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಕಲಾವತಿ ಜಯಂತ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಯಾಗಿ ಕಬಡ್ಡಿ ತರಬೇತುದಾರ ಪ್ರಶಾಂತ್ ರೈ ಕೈಕಾರ (ಮ್ಯಾನೇಜರ್, ಬ್ಯಾಂಕ್ ಆಫ್ ಬರೋಡ ಪುತ್ತೂರು) ಆಗಮಿಸಿದ್ದು, ಅವರನ್ನು ಕ್ರೀಡಾ ಸಾಧನೆಗಾಗಿ ಸನ್ಮಾನಿಸಲಾಯಿತು.

ಅಕ್ಷಯ ಪದವಿ ಕಾಲೇಜು: “ಅಟರ್ನೆಸ್ 2K25” ಪಿಯು ಫೆಸ್ಟ್ ಸಂಪನ್ನ: Read More »

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಲಿಟ್ಲ್ ಫ್ಲವರ್ ಶಾಲೆಗೆ ಹಲವು ಬಹುಮಾನಗಳು

ಪುತ್ತೂರು: ಕರ್ನಾಟಕ ಸರಕಾರ, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು, ಕ್ಷೇತ್ರ ಸಂಪನ್ಮೂಲ ಕೇಂದ್ರ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ, ಪುತ್ತೂರು ಸಹಯೋಗದಲ್ಲಿ, ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದ ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯ ವಿದ್ಯಾರ್ಥಿಗಳು ಹಲವು ವಿಭಾಗದಲ್ಲಿ ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಹಿರಿಯ ವಿಭಾಗದ ಕವನ ವಾಚನ ಆಕಾಶ್ ಡಿ. ಪ್ರಥಮ, ಹಿರಿಯ ವಿಭಾಗದ ಕಥೆ ಹೇಳುವ ಸ್ಪರ್ಧೆಯಲ್ಲಿ ವೀಕ್ಷಾ ಡಿ. ಕೆ. ಪ್ರಥಮ,

ಪುತ್ತೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಲಿಟ್ಲ್ ಫ್ಲವರ್ ಶಾಲೆಗೆ ಹಲವು ಬಹುಮಾನಗಳು Read More »

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ಗೆ ಪ್ರತಿಭಾ ಪ್ರಶಸ್ತಿಗಳು

ಪುತ್ತೂರು: ಇಂದು, 20 ನವೆಂಬರ್ 2025 ನೇ ಗುರುವಾರದಂದು ಸರಕಾರಿ ಹಿ. ಪ್ರಾ. ಶಾಲೆ ಕೆಮ್ಮಾಯಿ ಇಲ್ಲಿ ನಡೆದ ಕೋಡಿಂಬಾಡಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಎವಿಜಿ ಶಾಲೆಯ ವಿದ್ಯಾರ್ಥಿಗಳು ಅನೇಕ ಬಹುಮಾನಗಳನ್ನು8 ತಮ್ಮದಾಗಿಸಿಕೊಂಡಿದ್ದಾ ರೆ. ಅದ್ವಿತಿ ಬಂಜನ್, 3ನೇ ತರಗತಿ,ಕಥೆ ಹೇಳುವುದು ( ದ್ವಿತೀಯ) ಮತ್ತುಆಶುಭಾಷಣ (ತೃತಿಯ), ಎ.ಎನ್. ಜೋತ್ಸ್ನಾ ಗೌಡ, 4ನೇ ತರಗತಿ,ಸಂಸ್ಕೃತ ಧಾರ್ಮಿಕ ಪಠಣ (ದ್ವಿತೀಯ), ಅದ್ವಿಕ್ ಎಸ್. ಆಚಾರ್ಯ, 5 ನೇ ತರಗತಿ, ಭಕ್ತಿ ಗೀತೆ (ತೃತೀಯ) ಮತ್ತು ಚೇತನ

ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ಗೆ ಪ್ರತಿಭಾ ಪ್ರಶಸ್ತಿಗಳು Read More »

ಅಕ್ಷಯ ಕಾಲೇಜಿನಲ್ಲಿ ಆಧುನಿಕ ಉಪಕರಣಗಳ ಮಾಹಿತಿ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ “ಎಲೈಟ್” ಆಂತರಿಕ ವಿನ್ಯಾಸ ಸಂಘ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿಗಳಿಗೆ “ಆಧುನಿಕ ಉಪಕರಣಗಳು” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ ನಡೆಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ, ಯು-ಮನೆ ಸಂಘದ ಮಾಲಕ ವಾಸ್ತುಶಿಲ್ಪಿ ಅಜೇಯಕೃಷ್ಣಉಪಾಂಗಲ ಇವರು ದೀಪಪ್ರಜ್ವಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ,ಆಧುನಿಕ ಉಪಕರಣಗಳ ಬಗೆಗೆ ಮಾಹಿತಿ, ಪ್ರಾಚೀನ ಮತ್ತು ಈಗಿನ ಆಂತರಿಕ ವಿನ್ಯಾಸ ಶೈಲಿ,

ಅಕ್ಷಯ ಕಾಲೇಜಿನಲ್ಲಿ ಆಧುನಿಕ ಉಪಕರಣಗಳ ಮಾಹಿತಿ ಕಾರ್ಯಾಗಾರ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಪಿಎಂಶ್ರೀ ಸಡಗರ:ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯ ವಾರ್ಷಿಕೋತ್ಸವ ಪಿಎಂಶ್ರೀ ಸಡಗರ ಸಂಭ್ರಮದಿಂದ ನಡೆಯಿತು. ಮಕ್ಕಳ ಸೃಜನಶೀಲ ಅಭಿವ್ಯಕ್ತಿ ಕಾರಣವಾದ ಶಾಲಾ ವಾರ್ಷಿಕೋತ್ಸವವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ರವಿಚಂದ್ರ ಧ್ವಜಾರೋಹಣಗೈದು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಉಪಸ್ಥಿತರಿದ್ದರು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ವಸಂತಿ, ಪದ್ಮಾವತಿ, ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ದಾಮೋದರ ಕುಲಾಲ್ ಉಪಸ್ಥಿತರಿದ್ದರು. ಶಾಲೆಗೆ ಚಯರ್ ಕೊಡುಗೆ ನೀಡಿದ

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಪಿಎಂಶ್ರೀ ಸಡಗರ:ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ Read More »

ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ : ಶಿಕ್ಷಣಾಧಿಕಾರಿ ತಾರಕೇಸರಿ

ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಇನ್ನಷ್ಟು ಹೆಚ್ಚಿಸಿ ತರಗತಿಗೆ ಒಂದರಂತೆ ಶಿಕ್ಷಕರನ್ನು ನಿಗದಿಪಡಿಸಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದ್ದು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸೇರ್ಪಡೆ ಪ್ರಮಾಣ ಹೆಚ್ಚಿಸಲು ಸ್ಥಳೀಯ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರು ಪ್ರಯತ್ನಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಸಂಸ್ಥೆಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಲಭ್ಯವಾಗಬೇಕೆಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ತಿಳಿಸಿದರು. ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪೋಷಕರ ಮಹಾಸಭೆ ಮತ್ತು

ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ : ಶಿಕ್ಷಣಾಧಿಕಾರಿ ತಾರಕೇಸರಿ Read More »

ಪ್ರತಿಷ್ಠಿತ ಪ್ರೇರಣಾ ಸಂಸ್ಥೆಗೆ ಕಚೇರಿ ಸಿಬ್ಬಂದಿ ಬೇಕಾಗಿದ್ದಾರೆ

ಪುತ್ತೂರು: ಏಳ್ಮುಡಿಯ ಪ್ರಭು ಬಿಲ್ಡಿಂಗ್ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಪ್ರೇರಣಾ ಸಂಸ್ಥೆಯಲ್ಲಿ ಖಾಲಿ ಇರುವ ಕಚೇರಿ ಸಿಬ್ಬಂದಿ ಹುದ್ದೆಗೆ ಪದವಿ ವಿದ್ಯಾರ್ಹತೆ ಹೊಂದಿರುವ, ಅಕೌಂಟಿಂಗ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇರುವ ಕಂಪ್ಯೂಟರ್ ಬಲ್ಲ, ಕನ್ನಡ ಟೈಪಿಂಗ್ ತಿಳಿದಿರುವ ಅಭ್ಯರ್ಥಿ ಬೇಕಾಗಿದ್ದಾರೆ. ಆಸಕ್ತರು info@myprerana.in ಇ ಮೇಲ್ ಐಡಿಗೆ ದಿನಾಂಕ 18/11/2025 ರ ಒಳಗೆ ತಮ್ಮ ಬಯೋಡಟಾ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ:‪‪+918904877721‬‬, ‬ ನಂಬರ್ ಗೆ ಸಂಪರ್ಕಿಸಬಹುದು

ಪ್ರತಿಷ್ಠಿತ ಪ್ರೇರಣಾ ಸಂಸ್ಥೆಗೆ ಕಚೇರಿ ಸಿಬ್ಬಂದಿ ಬೇಕಾಗಿದ್ದಾರೆ Read More »

error: Content is protected !!
Scroll to Top