ಶೈಕ್ಷಣಿಕ

ಅಕ್ಷಯ ಕಾಲೇಜಿನಲ್ಲಿ ಆಧುನಿಕ ಉಪಕರಣಗಳ ಮಾಹಿತಿ ಕಾರ್ಯಾಗಾರ

ಪುತ್ತೂರು: ಅಕ್ಷಯ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಅಧೀನದಲ್ಲಿ ಕಾರ್ಯಾಚರಿಸುತ್ತಿರುವ ಅಕ್ಷಯ ಕಾಲೇಜಿನಲ್ಲಿ “ಎಲೈಟ್” ಆಂತರಿಕ ವಿನ್ಯಾಸ ಸಂಘ ಹಾಗೂ ಐಕ್ಯೂಎಸಿ ಸಹಭಾಗಿತ್ವದಲ್ಲಿ ಆಂತರಿಕ ವಿನ್ಯಾಸ ವಿಭಾಗದ ವಿದ್ಯಾರ್ಥಿಗಳಿಗೆ “ಆಧುನಿಕ ಉಪಕರಣಗಳು” ಎಂಬ ವಿಷಯದ ಕುರಿತು ಮಾಹಿತಿ ಕಾರ್ಯಗಾರ ನಡೆಸಲಾಯಿತು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ, ಯು-ಮನೆ ಸಂಘದ ಮಾಲಕ ವಾಸ್ತುಶಿಲ್ಪಿ ಅಜೇಯಕೃಷ್ಣಉಪಾಂಗಲ ಇವರು ದೀಪಪ್ರಜ್ವಲನದ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ,ಆಧುನಿಕ ಉಪಕರಣಗಳ ಬಗೆಗೆ ಮಾಹಿತಿ, ಪ್ರಾಚೀನ ಮತ್ತು ಈಗಿನ ಆಂತರಿಕ ವಿನ್ಯಾಸ ಶೈಲಿ, […]

ಅಕ್ಷಯ ಕಾಲೇಜಿನಲ್ಲಿ ಆಧುನಿಕ ಉಪಕರಣಗಳ ಮಾಹಿತಿ ಕಾರ್ಯಾಗಾರ Read More »

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಪಿಎಂಶ್ರೀ ಸಡಗರ:ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ

ಪುತ್ತೂರು: ವೀರಮಂಗಲ ಪಿಎಂಶ್ರೀ ಶಾಲೆಯ ವಾರ್ಷಿಕೋತ್ಸವ ಪಿಎಂಶ್ರೀ ಸಡಗರ ಸಂಭ್ರಮದಿಂದ ನಡೆಯಿತು. ಮಕ್ಕಳ ಸೃಜನಶೀಲ ಅಭಿವ್ಯಕ್ತಿ ಕಾರಣವಾದ ಶಾಲಾ ವಾರ್ಷಿಕೋತ್ಸವವನ್ನು ಎಸ್ ಡಿ ಎಂ ಸಿ ಅಧ್ಯಕ್ಷ ರವಿಚಂದ್ರ ಧ್ವಜಾರೋಹಣಗೈದು ದೀಪ ಬೆಳಗಿಸಿ ಉದ್ಘಾಟಿಸಿದರು. ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಕ್ರಪಾಣಿ, ಶಿಕ್ಷಣ ಸಂಯೋಜಕ ಹರಿಪ್ರಸಾದ್ ಉಪಸ್ಥಿತರಿದ್ದರು. ಸಂಜೆ ನಡೆದ ಕಾರ್ಯಕ್ರಮದಲ್ಲಿ ಗ್ರಾಮಪಂಚಾಯತ್ ಸದಸ್ಯರಾದ ಬಾಬು ಶೆಟ್ಟಿ, ವಸಂತಿ, ಪದ್ಮಾವತಿ, ಹಿರಿಯ ವಿದ್ಯಾರ್ಥಿ ಸಂಘದ ಮಾಜಿ ಅಧ್ಯಕ್ಷ ದಾಮೋದರ ಕುಲಾಲ್ ಉಪಸ್ಥಿತರಿದ್ದರು. ಶಾಲೆಗೆ ಚಯರ್ ಕೊಡುಗೆ ನೀಡಿದ

ವೀರಮಂಗಲ ಪಿಎಂಶ್ರೀ ಶಾಲೆಯಲ್ಲಿ ಪಿಎಂಶ್ರೀ ಸಡಗರ:ಮೆರುಗು ನೀಡಿದ ವಾರ್ಷಿಕೋತ್ಸವ ಸಂಭ್ರಮ Read More »

ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ : ಶಿಕ್ಷಣಾಧಿಕಾರಿ ತಾರಕೇಸರಿ

ಸರ್ಕಾರಿ ಶಾಲೆಗಳಲ್ಲಿ ಮೂಲಸೌಕರ್ಯಗಳನ್ನು ಇನ್ನಷ್ಟು ಹೆಚ್ಚಿಸಿ ತರಗತಿಗೆ ಒಂದರಂತೆ ಶಿಕ್ಷಕರನ್ನು ನಿಗದಿಪಡಿಸಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಖಾತ್ರಿಪಡಿಸಲು ಹಲವು ಉಪಕ್ರಮಗಳನ್ನು ಕೈಗೊಳ್ಳಲಾಗಿದ್ದು ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸೇರ್ಪಡೆ ಪ್ರಮಾಣ ಹೆಚ್ಚಿಸಲು ಸ್ಥಳೀಯ ಜನಪ್ರತಿನಿಧಿಗಳು, ಶಾಲಾಭಿವೃದ್ಧಿ ಸಮಿತಿ ಮತ್ತು ಶಿಕ್ಷಕರು ಪ್ರಯತ್ನಿಸಬೇಕು. ಮುಂದಿನ ಶೈಕ್ಷಣಿಕ ವರ್ಷದಿಂದ ಈ ಸಂಸ್ಥೆಯು ಕರ್ನಾಟಕ ಪಬ್ಲಿಕ್ ಸ್ಕೂಲ್ ಆಗುವುದರಿಂದ ಸ್ಥಳೀಯ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಲಭ್ಯವಾಗಬೇಕೆಂದು ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ತಿಳಿಸಿದರು. ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಪೋಷಕರ ಮಹಾಸಭೆ ಮತ್ತು

ಸರಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣಕ್ಕೆ ಆದ್ಯತೆ : ಶಿಕ್ಷಣಾಧಿಕಾರಿ ತಾರಕೇಸರಿ Read More »

ಪ್ರತಿಷ್ಠಿತ ಪ್ರೇರಣಾ ಸಂಸ್ಥೆಗೆ ಕಚೇರಿ ಸಿಬ್ಬಂದಿ ಬೇಕಾಗಿದ್ದಾರೆ

ಪುತ್ತೂರು: ಏಳ್ಮುಡಿಯ ಪ್ರಭು ಬಿಲ್ಡಿಂಗ್ನಲ್ಲಿ ಕಾರ್ಯಾಚರಿಸುತ್ತಿರುವ ಪ್ರತಿಷ್ಠಿತ ಪ್ರೇರಣಾ ಸಂಸ್ಥೆಯಲ್ಲಿ ಖಾಲಿ ಇರುವ ಕಚೇರಿ ಸಿಬ್ಬಂದಿ ಹುದ್ದೆಗೆ ಪದವಿ ವಿದ್ಯಾರ್ಹತೆ ಹೊಂದಿರುವ, ಅಕೌಂಟಿಂಗ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಇರುವ ಕಂಪ್ಯೂಟರ್ ಬಲ್ಲ, ಕನ್ನಡ ಟೈಪಿಂಗ್ ತಿಳಿದಿರುವ ಅಭ್ಯರ್ಥಿ ಬೇಕಾಗಿದ್ದಾರೆ. ಆಸಕ್ತರು info@myprerana.in ಇ ಮೇಲ್ ಐಡಿಗೆ ದಿನಾಂಕ 18/11/2025 ರ ಒಳಗೆ ತಮ್ಮ ಬಯೋಡಟಾ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ:‪‪+918904877721‬‬, ‬ ನಂಬರ್ ಗೆ ಸಂಪರ್ಕಿಸಬಹುದು

ಪ್ರತಿಷ್ಠಿತ ಪ್ರೇರಣಾ ಸಂಸ್ಥೆಗೆ ಕಚೇರಿ ಸಿಬ್ಬಂದಿ ಬೇಕಾಗಿದ್ದಾರೆ Read More »

ನ.15: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದ ವಾರ್ಷಿಕೋತ್ಸವ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಶಾಂತಿಗೋಡು ಗ್ರಾಮ, ಸರ್ವೆ ಅಂಚೆ ಪುತ್ತೂರು ಇಲ್ಲಿನ ವಾರ್ಷಿಕೋತ್ಸವ ಪಿಎಂಶ್ರೀ ಸಡಗರ ನ. 15 ರಂದು ನಡೆಯಲಿದೆ. ಬೆಳಗ್ಗೆ 9.30 ಕ್ಕೆ ಧ್ವಜವಂದನೆ ಮತ್ತು ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ಧ್ವಜಾರೋಹಣವನ್ನು ರವಿಚಂದ್ರ (ಅಧ್ಯಕ್ಷರು, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ) ನಡೆಸಿ ಕೊಡಲಿದ್ದಾರೆ. ಬಹುಮಾನ ವಿತರಣೆಯನ್ನು ಅಮೃತಕಲಾ (ಶಿಕ್ಷಣ ಸಂಯೋಜಕರು ಪುತ್ತೂರು) ಮಾಡಲಿದ್ದಾರೆ. ಸಾಂಸ್ಕೃತಿಕ ಕಾರ್ಯಕ್ರಮ ಶುಭಾರಂಭವನ್ನು

ನ.15: ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದ ವಾರ್ಷಿಕೋತ್ಸವ Read More »

ಮಕ್ಕಳು ನಮ್ಮ ಪಾಲಕರು – ರೊ. ಚಂದ್ರಹಾಸ ರೈ

ಪುತ್ತೂರು: ಇಲ್ಲಿನ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಅರ್ಥಪೂರ್ಣವಾಗಿ ಜರುಗಿತು. ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ 136ನೇ ಜನ್ಮದಿನದ ಅಂಗವಾಗಿ ನಡೆದ ಮಕ್ಕಳ ದಿನಾಚರಣೆಯಲ್ಲಿ ಮುಖ್ಯ ಅತಿಥಿಯವರಾಗಿ ಪಾಲ್ಗೊಂಡು ಮಾತನಾಡಿದ ನಿವೃತ್ತ ಉಪನ್ಯಾಸಕ, ಜೇಸೀ ತರಬೇತುದಾರ Rtn. ಚಂದ್ರಹಾಸ ರೈ ಮಾತನಾಡಿ ಸುಸಂಸ್ಕೃತ ಶಿಕ್ಷಣ ಸಂಸ್ಥೆಯಾಗಿರುವ ಎವಿಜಿ ಇಂಗ್ಲೀಷ್ ಮೀಡಿಯಂ ಸ್ಕೂಲ್’ನಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸುವುದು ಒಂದು ಸುಯೋಗ ಎಂದರು. ಹಿರಿಯರಾದ ನಾವು ಮಕ್ಕಳಿಂದ ಕಲಿಯಬೇಕಾದ್ದು ಸಾಕಷ್ಟಿದೆ ಎಂದು ಹೇಳಿ ಇಂದಿನ ಕಾರ್ಯಕ್ರಮದ ಉದ್ಘಾಟಕಿಯಾದ

ಮಕ್ಕಳು ನಮ್ಮ ಪಾಲಕರು – ರೊ. ಚಂದ್ರಹಾಸ ರೈ Read More »

ಸರಕಾರಿ ಶಾಲೆಗಳು ಜೀವನ ರೂಪಿಸುವ ದೇಗುಲ – ಭಾಸ್ಕರ ಕೋಡಿಂಬಾಳ

ಸರಕಾರಿ ಶಾಲೆಗಳು ಜೀವನ ರೂಪಿಸುವ ದೇಗುಲವಾಗಿದೆ. ಪ್ರಾಥಮಿಕ ಶಿಕ್ಷಣ ಮುಗಿದು ವರ್ಗಾವಣೆ ಪತ್ರ ಪಡೆದು ಮೇಲ್ಪಂಕ್ತಿಗೆ ಹೋದರೂ ನಾವು ಕಲಿತ ನಮ್ಮೂರ ಶಾಲೆಯನ್ನು ಮರೆಯಲಾಗುವುದಿಲ್ಲ. ಚಿನ್ನಕ್ಕಾದರೂ ಬೆಲೆ ಕಟ್ಟ ಬಹುದು ಆದರೆ ನಾವು ಕಲಿತ ಶಾಲೆಗೆ ಬೆಲೆ ಕಟ್ಟಲಾಗದು.ಅದು ಅಮೂಲ್ಯವಾದುದು ಎಂದು ಹಿರಿಯ ನ್ಯಾಯವಾದಿ ನೋಟರಿ ಭಾಸ್ಕರ ಕೋಡಿಂಬಾಳ ನುಡಿದರು. ಅವರು ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲದಲ್ಲಿ ಆಯೋಜಿಸಲಾದ ಪಿಎಂಶ್ರೀ ಸಡಗರ ಹಿರಿಯ ವಿದ್ಯಾರ್ಥಿಗಳ ಸಮ್ಮೀಲನದ ಕಾರ್ಯಕ್ರಮದಲ್ಲಿ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳ ಪಾತ್ರ ಎಂಬ

ಸರಕಾರಿ ಶಾಲೆಗಳು ಜೀವನ ರೂಪಿಸುವ ದೇಗುಲ – ಭಾಸ್ಕರ ಕೋಡಿಂಬಾಳ Read More »

ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಕೆ.ಎಸ್.ಎಸ್. ಕಾಲೇಜಿನ ದೇವಿಕಾ ಆಯ್ಕೆ

ಪುತ್ತೂರು: ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ನ. 11 ರಿಂದ ನ. 17 ರವರೆಗೆಕುರುಕ್ಷೇತ್ರ ವಿಶ್ವವಿದ್ಯಾನಿಲಯ ಹರಿಯಾಣದಲ್ಲಿ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಕೆಎಸ್ಎಸ್ ಕಾಲೇಜಿನ ಎನ್ಎಸ್ಎಸ್ ಸ್ವಯಂ ಸೇವಕಿ ದೇವಿಕಾ ದ್ವಿತೀಯ ಬಿಕಾಂ ಅವರು ಪಾಲ್ಗೊಳ್ಳಲಿದ್ದಾರೆ. ಇವರು ರಾಮಕುಂಜದ ಹೇಮಾಕ್ಷ – ಪ್ರಮೀಳಾ ದಂಪತಿ ಪುತ್ರಿ. ಅವರಿಗೆ ಕಾಲೇಜಿನ ಆಡಳಿತ ಮಂಡಳಿ, ಬೋಧಕ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳ ಪರವಾಗಿ ಹಾರ್ದಿಕ ಅಭಿನಂದನೆಗಳು.

ರಾಷ್ಟ್ರೀಯ ಭಾವೈಕ್ಯತೆ ಶಿಬಿರಕ್ಕೆ ಕೆ.ಎಸ್.ಎಸ್. ಕಾಲೇಜಿನ ದೇವಿಕಾ ಆಯ್ಕೆ Read More »

ಕಡಬ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ. ಸಿ. ಫಾರ್ಮ್‌ನಲ್ಲಿ ಶೌಚಾಲಯ ಉದ್ಘಾಟನೆ

ಕಡಬ: ಕೆ. ಸಿ. ಪಾರ್ಮ್ ಕೊಯಿಲ ಶಾಲೆಯಲ್ಲಿ ಗ್ರಾಮ ಪಂಚಾಯತ್‌ನ ನರೇಗಾ ಯೋಜನೆಯ ಅಡಿಯಲ್ಲಿ ಶೌಚಾಲಯ ಉದ್ಘಾಟನೆಯನ್ನು SRK ladders ನ ಕೇಶವ ಅಮೈ ಮಾಡಿದರು. ಬಳಿಕ ಮಾತಾಡಿದ ಅವರು, ಶಾಲೆಯ ಮೂಲಭೂತ ಸೌಲಭ್ಯಗಳಲ್ಲಿ ಒಂದಾದ ಶೌಚಾಲಯವನ್ನು ನಿರ್ಮಾಣ ಮಾಡುವುದಕ್ಕೆ ಕಾರಣರಾದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದರು. ಹಾಗೆಯೇ ಶಾಲಾ ಅಭಿವೃದ್ಧಿಗೆ ನನ್ನ ಬೆಂಬಲ ಯಾವಾಗಲು ಇರುತ್ತದೆ ಎಂದು ಹೇಳಿದರು. ಈ ಸoದರ್ಭದಲ್ಲಿ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಚಂದ್ರ ಶೇಖರ್ ಮತ್ತು ಪಂಚಾಯತ್‌ನ ಅಧ್ಯಕ್ಷರು ಕಾರ್ಯದರ್ಶಿ ಪಿಡಿಒ,

ಕಡಬ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೆ. ಸಿ. ಫಾರ್ಮ್‌ನಲ್ಲಿ ಶೌಚಾಲಯ ಉದ್ಘಾಟನೆ Read More »

ಪಿಯುಸಿ ಮಕ್ಕಳಿಗೂ ಬಿಸಿಯೂಟ ನೀಡಲು ಚಿಂತನೆ

ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಕಾರ್ಯಕ್ರಮ ಬೆಂಗಳೂರು: ಶಾಲಾ ಮಕ್ಕಳಿಗೆ ನೀಡುವ ಮಧ್ಯಾಹ್ನದೂಟ ಕಾರ್ಯಕ್ರಮವನ್ನು ಪಿಯುಸಿ ತನಕ ವಿಸ್ತರಿಸಲು ಸರ್ಕಾರದ ಮಟ್ಟದಲ್ಲಿ ಚಿಂತನೆ ನಡೆದಿದೆ. ಪಿಯುಸಿ ಮಕ್ಕಳಿಗೂ ಮಧ್ಯಾಹ್ನ ಬಿಸಿಯೂಟ ನೀಡುವ ಬಗ್ಗೆ ಇಲಾಖೆಗಳ ನಡುವೆ ಸಾಧಕ ಬಾಧಕ ಚರ್ಚೆ ನಡೆಯುತ್ತಿದೆ. ಸದ್ಯ ಸರ್ಕಾರಿ, ಅನುದಾನಿತ ಶಾಲೆಗಳ 1ರಿಂದ 10ನೇ ತರಗತಿವರೆಗಿನ ಮಕ್ಕಳಿಗೆ ನಿತ್ಯ ಬಿಸಿಯೂಟ ನೀಡಲಾಗುತ್ತಿದೆ. ಬಿಸಿಯೂಟವನ್ನು ಸರ್ಕಾರಿ, ಅನುದಾನಿತ ಪಿಯು ಕಾಲೇಜುವರೆಗೂ ವಿಸ್ತರಣೆ ಮಾಡುವ ಸಾಧ್ಯತೆ ಬಗ್ಗೆ ಸರ್ಕಾರ ಚಿಂತನೆ ನಡೆಸುತ್ತಿದೆ. ಬಿಸಿಯೂಟ ಕಾರ್ಯಕ್ರಮವನ್ನು ಪ್ರಥಮ

ಪಿಯುಸಿ ಮಕ್ಕಳಿಗೂ ಬಿಸಿಯೂಟ ನೀಡಲು ಚಿಂತನೆ Read More »

error: Content is protected !!
Scroll to Top