ಸುದ್ದಿ

ತುಳುನಾಡ ಜನತೆಗೆ ಆಶೀರ್ವಾದ ತಂದಿದೆ ಶುಭ ಸುದ್ದಿ

ಕಾರು, ಮನೆ, ಎಲೆಕ್ಟ್ರಾನಿಕ್ಸ್ ವಸ್ತುಗಳು ಯಾರಿಗೆ ಬೇಡ ಹೇಳಿ… ಈಗ ನಾನು ಹೇಳ್ತಾ ಇರೋ ವಿಶ್ಯ, ಕಡಿಮೆ ಕಂತಿನಲ್ಲಿ ಮನೆ ಪಡೆಯುವ ಆಶೀರ್ವಾದ ಲಕ್ಕಿ ಸ್ಕೀಂ ಬಗ್ಗೆ. ಕೈಗೆಟಕುವ ಕಂತಿನಲ್ಲಿ ಪ್ರತಿ ತಿಂಗಳು ಮನೆಗೆ ಬೇಕಾಗುವ ವಸ್ತುಗಳನ್ನು ಗೆಲ್ಲುವ ಅವಕಾಶ ಇಲ್ಲಿ ನೀಡಲಾಗಿದೆ. 1,500ಕ್ಕಿಂತಲೂ ಹೆಚ್ಚು ಸಂತೃಪ್ತ ಗ್ರಾಹಕರನ್ನು ಹೊಂದಿರುವ ಆಶೀರ್ವಾದ, ಪ್ರತಿಯೊಬ್ಬ ಗ್ರಾಹಕರಿಗೂ 24/7 ಗ್ರಾಹಕ ಸೇವೆಯನ್ನು ಕೂಡ ಒದಗಿಸುತ್ತಾ ಬಂದಿದೆ. ನಿಮ್ಮ ತಿಂಗಳ ದುಡಿಮೆಯ ಕೇವಲ ಒಂದು ಸಾವಿರ ರೂ.ವನ್ನು ಹೂಡಿಕೆ ಮಾಡಿ. ತಿಂಗಳ […]

ತುಳುನಾಡ ಜನತೆಗೆ ಆಶೀರ್ವಾದ ತಂದಿದೆ ಶುಭ ಸುದ್ದಿ Read More »

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: 10 ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ಸಂಗ್ರಹಿಸುವ ಗುರಿ | ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಗಮನ ಸೆಳೆಯಲು ಹೊಸ ತಂತ್ರ!

ಮಂಗಳೂರು: ತುಳು ಭಾಷೆಯನ್ನು ರಾಜ್ಯದ 2ನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕು ಹಾಗೂ ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಬೇಕು ಎಂದು ಆಗ್ರಹಿಸಿ ಅಂಚೆ ಪತ್ರ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ಇನ್ನು ಹತ್ತೇ ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ತಲುಪುವ ಗುರಿ ಹೊಂದಿದ್ದು, ಹೋರಾಟಕ್ಕೆ ಹೊಸ ಧಿಕ್ಕು ತೋರಿಸುವ ಸೂಚನೆ ಇದೆ. ಜ. 29ರಂದು ಅಂಚೆ ಪತ್ರ ಅಭಿಯಾನಕ್ಕೆ ಚಾಲನೆ ನೀಡಿದ್ದು, ತುಳು ರಾಜ್ಯದ ಬಾಹುಳ್ಯ ಹೊಂದಿರುವ ಕೇರಳದ ಕಾಸರಗೋಡನ್ನು ಸೇರಿಸಿಕೊಂಡೇ ಅಭಿಯಾನ ಆರಂಭಿಸಿರುವುದು ವಿಶೇಷ. ಆದ್ದರಿಂದ

ತುಳು ಭಾಷೆಗೆ ಅಧಿಕೃತ ಸ್ಥಾನಮಾನ: 10 ದಿನದಲ್ಲಿ 10 ಸಾವಿರ ಅಂಚೆ ಪತ್ರ ಅಭಿಯಾನ ಸಂಗ್ರಹಿಸುವ ಗುರಿ | ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಗಮನ ಸೆಳೆಯಲು ಹೊಸ ತಂತ್ರ! Read More »

ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯಿಂದ ಮಾನವೀಯತೆ ಮೆರೆದು ನೆರವಿನ ಹಸ್ತ..!

ಮಂಗಳೂರು: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನ ಆಯೋಜಿಸಿರುವ ‘ಮಂಗಳೂರು ಸ್ಟ್ರೀಟ್ ಫುಡ್ ಫಿಯೇಷ್ಟಾ’ ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ ಪಂಜಾಬಿ ಲಸ್ಸಿ ಸಂಸ್ಥೆಯ ವತಿಯಿಂದ ಐದು ದಿನದಲ್ಲಿ ಬಂದ ಲಾಭದ ಹಣವನ್ನು ಕ್ಯಾನ್ಸರ್ ಮತ್ತು ಅನಾರೋಗ್ಯದಿಂದ ಬಳಲುತ್ತಿರುವ ಐದು ಕುಟುಂಬಕ್ಕೆ ಹಸ್ತಾಂತರಿಸಲಾಯಿತು. ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ನಡೆದ ಹಸ್ತಾಂತರ ಕಾರ್ಯಕ್ರಮದಲ್ಲಿ ನಿಕಟ ಪೂರ್ವ ಬಿಜೆಪಿ ರಾಜ್ಯ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಹಸ್ತಾಂತರಿಸಿ ಮಾತನಾಡಿ, ಬಿರುವೆರ್ ಕುಡ್ಲ ಸಂಸ್ಥೆಗೆ ಸಮಾಜದಲ್ಲಿನ ಎಲ್ಲಾ ಕಷ್ಟಗಳನ್ನು ನೀಗಿಸಲು ದೇವರು

ಫ್ರೆಂಡ್ಸ್ ಬಳ್ಳಾಳ್ ಭಾಗ್ ಬಿರುವೆರ್ ಕುಡ್ಲ ಸಂಸ್ಥೆಯಿಂದ ಮಾನವೀಯತೆ ಮೆರೆದು ನೆರವಿನ ಹಸ್ತ..! Read More »

ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಶ್ರೀ ಮಂಜುನಾಥನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ

ಧರ್ಮಸ್ಥಳ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಇಂದು ಮುಂಜಾನೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಮಂಗಳೂರಿನಲ್ಲಿ ಜ.30 ರಂದು ನಡೆದ ದ.ಕ.ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷ ಸತೀಶ್ ಕುಂಪಲ ಅವರ ಪದಗ್ರಹಣ ಸಮಾರಂಭದ ಹಿನ್ನೆಲೆಯಲ್ಲಿ ಮಂಗಳೂರಿಗೆ ಆಗಮಿಸಿದ್ದರು. ಅಲ್ಲಿಂದ ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸಿ ಅಲ್ಲಿ ತಂಗಿದ್ದರು. ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮೊದಲ ಬಾರಿಗೆ ಬೆಳ್ತಂಗಡಿ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ

ಶ್ರೀ ಕ್ಷೇತ್ರ ಧರ್ಮಸ್ಥಳಲ್ಲಿ ಶ್ರೀ ಮಂಜುನಾಥನ ದರ್ಶನ ಪಡೆದ ಬಿ.ವೈ.ವಿಜಯೇಂದ್ರ Read More »

ಪುತ್ತೂರಿನ ಹೆಸರು ಭುವನೇಶ್ವರದಲ್ಲಿ ಕೇಳುವಾಗ ಆದ ಖುಷಿಯೇ ಅವಿಸ್ಮರಣೀಯ | ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ನ್ಯೂಸ್ ಪುತ್ತೂರು ಇದರ ಸನ್ಮಾನ ಸ್ವೀಕರಿಸಿ ಡಾ. ಸುರೇಶ್ ಪುತ್ತೂರಾಯ

ಪುತ್ತೂರು: ಮಧುಮೇಹ ಜಾಗೃತಿ ಉಪಕ್ರಮ ರಾಷ್ಟ್ರಪ್ರಶಸ್ತಿಗೆ ಭಾಜನರಾಗಿರುವ ಪುತ್ತೂರಿನ ಹೆಸರಾಂತ ವೈದ್ಯ ಡಾ. ಸುರೇಶ್ ಪುತ್ತೂರಾಯ ಅವರಿಗೆ ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್ ಹಾಗೂ ನ್ಯೂಸ್ ಪುತ್ತೂರು ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಡಾ. ಸುರೇಶ್ ಪುತ್ತೂರಾಯ, ಸಾಮೂಹಿಕ ಪ್ರಯತ್ನಕ್ಕೆ Diabetes Awareness Initiative Award-2024 ಒಲಿದು ಬಂದಿದೆ. ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಹಲವು ಸ್ವಯಂ ಸೇವಕರ ಶ್ರಮದಿಂದಾಗಿ ಈ ಶಿಬಿರ ಯಶಸ್ಸು ಕಂಡಿದೆ. ಪುತ್ತೂರಿನ ವೈದ್ಯರ ಜೊತೆಗೆ ಸುತ್ತಲಿನ ತಾಲೂಕುಗಳ ವೈದ್ಯರು

ಪುತ್ತೂರಿನ ಹೆಸರು ಭುವನೇಶ್ವರದಲ್ಲಿ ಕೇಳುವಾಗ ಆದ ಖುಷಿಯೇ ಅವಿಸ್ಮರಣೀಯ | ಪುತ್ತೂರು ಸಮರ್ಪಣಾ ಚಾರಿಟೇಬಲ್ ಟ್ರಸ್ಟ್, ನ್ಯೂಸ್ ಪುತ್ತೂರು ಇದರ ಸನ್ಮಾನ ಸ್ವೀಕರಿಸಿ ಡಾ. ಸುರೇಶ್ ಪುತ್ತೂರಾಯ Read More »

ಹನುಮ ಧ್ವಜ ಮರುಸ್ಥಾಪನೆಗೆ ಶಪಥ; ಕೆರಗೋಡಿನಿಂದ ಪಾದಯಾತ್ರೆ ಆರಂಭ

ಕೆರಗೋಡು: ಮಂಡ್ಯದ ಕೆರಗೋಡು ಗ್ರಾಮದಲ್ಲಿ ತೆರವು ಮಾಡಲಾದ ಹನುಮ ಧ್ವಜವನ್ನು ಮತ್ತೆ ಅದೇ ಜಾಗದಲ್ಲಿ ಮರುಸ್ಥಾಪನೆ ಮಾಡುವ ಶಪಥದೊಂದಿಗೆ ಹಿಂದೂ ಭಕ್ತರ ಬೃಹತ್‌ ಪಾದಯಾತ್ರೆ ಸೋಮವಾರ ಬೆಳಗ್ಗೆ ಕೋದಂಡರಾಮ ದೇವಾಲಯದಿಂದ ಆರಂಭವಾಗಿದೆ. 15 ಕಿ.ಮೀ. ದೂರದ ಮಂಡ್ಯ ಜಿಲ್ಲಾಧಿಕಾರಿ ಕಚೇರಿವರೆಗೆ ನಡೆಯುವ ಈ ಬೃಹತ್‌ ಪ್ರತಿಭಟನೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಭಾಗವಹಿಸಲಿದ್ದಾರೆ. ಈಗಾಗಲೇ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಬಿಜೆಪಿ ನಾಯಕ ಸಿ.ಟಿ. ರವಿ, ಮಳವಳ್ಳಿ ಮಾಜಿ ಶಾಸಕ ಅನ್ನದಾನಿ ಹಾಗೂ ಕೆಆರ್‌ಆರ್‌ಪಿ

ಹನುಮ ಧ್ವಜ ಮರುಸ್ಥಾಪನೆಗೆ ಶಪಥ; ಕೆರಗೋಡಿನಿಂದ ಪಾದಯಾತ್ರೆ ಆರಂಭ Read More »

ಹಿರೇಬಂಡಾಡಿ ಗ್ರಾ.ಪಂ.ನಲ್ಲಿ ಗಣರಾಜ್ಯೋತ್ಸವ ಆಚರಣೆ

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮ ಪಂಚಾಯತ್’ನಲ್ಲಿ ಗಣರಾಜ್ಯೋತ್ಸವ ದಿನವನ್ನು ಆಚರಿಸಲಾಯಿತು. ಧ್ವಜಾರೋಹಣ ನೆರವೇರಿಸಿ, ಧ್ವಜ ನಮನ ಮಾಡಲಾಯಿತು. ಇದೇ ಸಂಧರ್ಭ ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯತ್ ಸದಸ್ಯರು, ಪಂಚಾಯತ್ ಸಿಬ್ಬಂದಿ ವರ್ಗ, ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಹಿರೇಬಂಡಾಡಿ ಗ್ರಾ.ಪಂ.ನಲ್ಲಿ ಗಣರಾಜ್ಯೋತ್ಸವ ಆಚರಣೆ Read More »

ಮರ್ಕಂಜ ಸರಕಾರಿ ಪ್ರೌಢಶಾಲೆಗೆ ಬೆಂಗಳೂರು ಉಜ್ಜೀವನ್ ಬ್ಯಾಂಕ್‍ ಮೂಲಕ ಹಳೆ ವಿದ್ಯಾರ್ಥಿ ಪ್ರದೀಪ್ ಜೈನ್ ರಿಂದ 9 ಕಂಪ್ಯೂಟರ್ ಹಸ್ತಾಂತರ

ಸುಳ್ಯ: ತಾಲೂಕಿನ ಮರ್ಕಂಜ ಸರಕಾರಿ ಪ್ರೌಢ ಶಾಲೆ ಹಳೆ ವಿದ್ಯಾರ್ಥಿ ಪ್ರದೀಪ್ ಜೈನ್ ಬಲ್ನಾಡುಪೇಟೆ ಅವರು ಶಾಲೆಗೆ 9 ಕಂಪ್ಯೂಟರನ್ನು ಬೆಂಗಳೂರು ಉಜ್ಜೀವನ್ ಬ್ಯಾಂಕ್‍ ಮೂಲಕ ಕೊಡುಗೆಯಾಗಿ ನೀಡಿದರು. ಪ್ರಸ್ತುತ ಬೆಂಗಳೂರಿನ ಉಜ್ಜೀವನ್ ಬ್ಯಾಂಕ್ ನ ಹೌಸಿಂಗ್ ಲೋನ್ ವಿಭಾಗದಲ್ಲಿ ನ್ಯಾಷನಲ್ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ಪ್ರದೀಪ್‍ ಜೈನ್ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳು ಕಂಪ್ಯೂಟರ್ ಕಲಿಕೆಯಲ್ಲಿ ಮುಂದೆ ಬರಬೇಕು ಎಂಬ ಆಶಯದೊಂದಿಗೆ ತಾನು ಕಲಿತ ಶಾಲೆಗೆ 9 ಕಂಪ್ಯೂಟರ್ ಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮರ್ಕಂಜ ಗ್ರಾಮ

ಮರ್ಕಂಜ ಸರಕಾರಿ ಪ್ರೌಢಶಾಲೆಗೆ ಬೆಂಗಳೂರು ಉಜ್ಜೀವನ್ ಬ್ಯಾಂಕ್‍ ಮೂಲಕ ಹಳೆ ವಿದ್ಯಾರ್ಥಿ ಪ್ರದೀಪ್ ಜೈನ್ ರಿಂದ 9 ಕಂಪ್ಯೂಟರ್ ಹಸ್ತಾಂತರ Read More »

ಸರಕಾರಿ ಜಾಗ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ !!

ಬೆಳ್ತಂಗಡಿ: ಸರಕಾರಿ ಜಾಗದ ಒತ್ತುವರಿಯನ್ನು ತೆರವು ಗೊಳಿಸಲು ತೆರಳಿದ್ದ ತಹಶೀಲ್ದಾರರ ಮೇಲೆ ತಂಡವೊಂದು ಕರ್ತವ್ಯಕ್ಕೆ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ  ಘಟನೆ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಕುವೆಟ್ಟು ಗ್ರಾಮದ ಮದ್ದಡ್ಕ ಎಂಬಲ್ಲಿ ಸರಕಾರಿ ಜಾಗ ಒತ್ತುವರಿಯಾಗಿರುವ ಕುರಿತು ಮಾಹಿತಿ ಬಂದ ಹಿನ್ನಲೆಯಲ್ಲಿ ಪರಿಶೀಲನೆಗೆಂದು ಕಂದಾಯ ನಿರೀಕ್ಷಕರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಯೊಂದಿಗೆ ತೆರಳಿದ್ದರು. ಈ ಸಂದರ್ಭ ಜಾಗವನ್ನು

ಸರಕಾರಿ ಜಾಗ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಮೇಲೆ ಹಲ್ಲೆಗೆ ಯತ್ನ !! Read More »

ಬಸ್ಸಿನಲ್ಲಿ ಚಿನ್ನದ ಸರವಿದ್ದ ಬ್ಯಾಗ್‍ ಕಳವು | ಪ್ರಕರಣ ದಾಖಲು

ಪುತ್ತೂರು: ಚಿನ್ನದ ಸರ ಖರೀದಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಬ್ಯಾಗ್‍ ಕಳವಾದ ಘಟನೆ ನಡೆದಿದೆ. ಪುತ್ತೂರಿನ ಜಯರಾಮ ಭಟ್‍ ಪಿ. ಎಂಬವರು ಮಂಗಳೂರಿನ ಜ್ಯುವೆಲ್ಲರಿ ಒಂದರಿಂದ 1.60 ಲಕ್ಷ ರೂ. ಮೌಲ್ಯದ ಚಿನ್ನ ಖರೀದಿಸಿ ಬ್ಯಾಗ್‍ನಲ್ಲಿರಿಸಿ ಪುತ್ತೂರಿಗೆ ಕೆ ಎಸ್‍ ಆರ್ ಟಿಸಿ ಬಸ್ ಮೂಲಕ ಬರುತ್ತಿದ್ದಾಗ ಮಂಗಳೂರು ಬಂಟ್ಸ್ ಹಾಸ್ಟೇಲ್ ತಲುಪುತ್ತಿದ್ದಂತೆ ಪಕ್ಕದಲ್ಲಿ ಕುಳಿತಿದ್ದ ಮಹಿಳೆಯೊಬ್ಬರು ಚಿಲ್ಲರೆ ಹಣ ಬೀಳಿಸಿ ಅವರ ಗಮನ ಬೇರೆಡೆ ಸೆಳೆದಿದ್ದಾಳೆ. ಆ ಬಳಿಕ ಮಹಿಳೆ ಇನ್ನೋರ್ವ ಮಹಿಳೆಯೊಂದಿಗೆ ಬಸ್ಸಿನಿಂದ ಇಳಿದು

ಬಸ್ಸಿನಲ್ಲಿ ಚಿನ್ನದ ಸರವಿದ್ದ ಬ್ಯಾಗ್‍ ಕಳವು | ಪ್ರಕರಣ ದಾಖಲು Read More »

error: Content is protected !!
Scroll to Top