ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ   ಸಮುದಾಯ ಅಭಿವೃದ್ಧಿಯಿಂದ  ಪೆರ್ನೆ ಸಾಕೇತ ನಗರ ಶ್ರೀ ರಾಮ ಭಜನಾ ಮಂದಿರಕ್ಕೆ  ಅನುದಾನ  ಮಂಜೂರು

ಉಪ್ಪಿನಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ವಿಟ್ಲ, ಪೆರ್ನೆ ವಲಯ ಪೆರ್ನೆ ಗ್ರಾಮದ ಸಾಕೇತ ನಗರ ಶ್ರೀ ರಾಮ ಭಜನಾ ಮಂದಿರದ ನಿರ್ಮಾಣದ ಕಾಮಗಾರಿಗೆ ಮೊತ್ತವನ್ನು ಹಸ್ತಾಂತರಿಸಲಾಯಿತು. ಯೋಜನೆಯ ಸಮುದಾಯಾಭಿವೃದ್ಧಿ ಕಾರ್ಯಕ್ರಮದಡಿಯಲ್ಲಿ ಮಂಜೂರಾಗಿರುವ ರೂ. 2,00,000/- ಮೊತ್ತ ಅನುದಾನದ ಮಂಜೂರಾತಿ ಪತ್ರವನ್ನು ಭಜನಾ ಮಂದಿರದ ಆಡಳಿತ ಮಂಡಳಿಯ ಸದಸ್ಯರಿಗೆ ತಾಲೂಕಿನ ಯೋಜನಾಧಿಕಾರಿ  ರಮೇಶ್ ಹಸ್ತಾಂತರ ಮಾಡಿದರು. ಈ ಸಂದರ್ಭದಲ್ಲಿ ಜನಜಾಗೃತಿ ವೇದಿಕೆಯ ಸದಸ್ಯ ನವೀನ್ ಕುಮಾರ್ ಪದಬರಿ, ಒಕ್ಕೂಟದ […]

ಶ್ರೀ ಕ್ಷೇತ್ರ ಧರ್ಮಸ್ಥಳ   ಸಮುದಾಯ ಅಭಿವೃದ್ಧಿಯಿಂದ  ಪೆರ್ನೆ ಸಾಕೇತ ನಗರ ಶ್ರೀ ರಾಮ ಭಜನಾ ಮಂದಿರಕ್ಕೆ  ಅನುದಾನ  ಮಂಜೂರು Read More »

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ

ತಡರಾತ್ರಿ ಹಬ್ಬ ಮುಗಿಸಿ ಹೋಗುವಾಗ ಕಲ್ಲು ತೂರಿ ಘೋಷಣೆ ಕೂಗಿದ ಕಿಡಿಗೇಡಿಗಳು ಚಿಕ್ಕಮಗಳೂರು: ಮೈಸೂರಿನ ಉದಯಗಿರಿಯಲ್ಲಿ ಪೊಲೀಸ್‌ ಠಾಣೆಗೆ ಕಲ್ಲುತೂರಿ, ಪೊಲೀಸರ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಹಸಿರಾಗಿರುವಾಗಲೇ ಶುಕ್ರವಾರ ತಡರಾತ್ರಿ ಹಿಂದುಗಳ ಮನೆಗಳಿಗೆ ಕಲ್ಲು ತೂರಿದ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ನಗರದ ವಿಜಯಪುರ ಬಡಾವಣೆಯಲ್ಲಿರುವ ಮನೆಗಳ ಮೇಲೆ ಕೆಲ ಮುಸ್ಲಿಂ ಯುವಕರು ಕಲ್ಲು ತೂರಾಟ ನಡೆಸಿದ್ದಾರೆ. ಯುವಕರು ಶುಕ್ರವಾರ ಉಪವಾಸದ ಹಬ್ಬ ಮುಗಿಸಿ ಹಿಂದೂಗಳ ಮನೆಗಳನ್ನು ಗುರಿಯಾಗಿಸಿ ಕಲ್ಲು ತೂರಾಟ ನಡೆಸಿದ್ದಾರೆ.ಮಹೇಶ್ ಎನ್ನುವರ ಮನೆ ಮೇಲೆ

ಚಿಕ್ಕಮಗಳೂರಿನಲ್ಲಿ ಹಿಂದೂಗಳ ಮನೆ ಮೇಲೆ ಕಲ್ಲುತೂರಾಟ Read More »

ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ

ಹೊಸದಿಲ್ಲಿ : ಇಷ್ಟಪಟ್ಟವರಿಗೆ ಉಡುಗೊರೆ ಕೊಡುವುದರಲ್ಲೇನೂ ವಿಶೇಷವಿಲ್ಲ. ಅದರಲ್ಲೂ ಪ್ರೇಮಿಗಳ ಪಾಲಿಗೆ ವ್ಯಾಲೆಂಟೈನ್‌ ಡೇಯಂದು ಉಡುಗೊರೆ ವಿನಿಮಯ ಮಾಡಿಕೊಳ್ಳುವುದು ಮಾಮೂಲು. ಆದರೆ ಉಡುಗೊರೆಯನ್ನು ಸೇಡು ತೀರಿಸಿಕೊಳ್ಳಲು ಕೂಡ ಬಳಸಿಕೊಳ್ಳಬಹುದು ಎಂಬುದನ್ನು ಗುರುಗ್ರಾಮದ ಯುವತಿಯೊಬ್ಬಳು ತೋರಿಸಿಕೊಟ್ಟಿದ್ದಾಳೆ. ಈಕೆ ಕೊಟ್ಟ ಉಡುಗೊರೆಯಿಂದ ಕೈಕೊಟ್ಟ ಪ್ರೇಮಿ ಸುಸ್ತಾಗಿ ಹೋಗಿದ್ದಾನೆ. 24 ವರ್ಷದ ಆಯುಷಿ ರಾವತ್ ಎಂಬ ಯುವತಿ ಪ್ರೇಮಿಗಳ ದಿನದಂದು ತನ್ನ ಮಾಜಿ ಗೆಳೆಯನ ಮನೆಗೆ ಬರೋಬ್ಬರಿ 100 ಪಿಜ್ಜಾಗಳನ್ನು ಆರ್ಡರ್ ಮಾಡಿದ್ದಾಳೆ. ಹಣ ಪಾವತಿ ಮಾಡಿಲ್ಲ. ಡೆಲಿವರಿ ವೇಳೆ ಕ್ಯಾಶ್

ಕೈಕೊಟ್ಟ ಪ್ರೇಮಿಗೆ 100 ಪಿಜ್ಜಾ ಕಳುಹಿಸಿ ಸೇಡು ತೀರಿಸಿಕೊಂಡ ಯುವತಿ Read More »

ಶ್ರೀ ಸಂತ ಸೇವಾಲಾಲ್‍ 286ನೇ ಜಯಂತಿ ಆಚರಣೆ | ಹಲವಾರು ಮಹಾನ್ ನಾಯಕರ ಜಯಂತಿ ಆಚರಣೆ ಮಾಡುವ ಮೂಲಕ ನೆನಪಿಸುವ ಕಾರ್ಯ ಮಾಡುತ್ತಿರುವುದು ಅರ್ಥಪೂರ್ಣ : ಪುರಂದರ ಹೆಗ್ಡೆ

ಪುತ್ತೂರು: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಶ್ರೀ ಸಂತ ಸೇವಾಲಾಲ್‍ ರ 286ನೇ ಜಯಂತಿಯನ್ನು ಪುತ್ತೂರು ತಾಲೂಕು ಪಂಚಾಯಿತಿ ಕಚೇರಿಯಲ್ಲಿ ಶನಿವಾರ ಆಚರಿಸಲಾಯಿತು.. ಸಮಾರಂಭವನ್ನು ದೀಪ ಬೆಳಗಿಸಿ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದ ಪುತ್ತೂರು ತಹಸೀಲ್ದಾರ್ ಪುರಂದರ ಹೆಗ್ಡೆ, ಪ್ರತೀ ವರ್ಷ ವಿವಿಧ ಮಹಾನ್ ನಾಯಕ್ ಜಯಂತಿ ಆಚರಣೆ ಮಾಡುವ ಮೂಲಕ ನೆನಪಿಸುವ ಕಾರ್ಯ ಮಾಡುತ್ತಿರುವುದು ಅರ್ಥಪೂರ್ಣ. ಹಾಗೆಯೇ ಬಂಜಾರ ಸಮುದಾಯದ ಮಹಾನ್ ನಾಯಕ್‍ ಸಂತ ಸೇವಾಲಾಲ್ ಅವರ ಆದರ್ಶ, ವ್ಯಕ್ತಿತ್ವ,, ತತ್ವಾದರ್ಶಗಳನ್ನು ನಮ್ಮ

ಶ್ರೀ ಸಂತ ಸೇವಾಲಾಲ್‍ 286ನೇ ಜಯಂತಿ ಆಚರಣೆ | ಹಲವಾರು ಮಹಾನ್ ನಾಯಕರ ಜಯಂತಿ ಆಚರಣೆ ಮಾಡುವ ಮೂಲಕ ನೆನಪಿಸುವ ಕಾರ್ಯ ಮಾಡುತ್ತಿರುವುದು ಅರ್ಥಪೂರ್ಣ : ಪುರಂದರ ಹೆಗ್ಡೆ Read More »

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ | ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ

ಪುತ್ತೂರು: ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿಯ ಮಾಸಿಕ ಸಭೆಯು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಶ್ರಫ್ ಬಾವು‌ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನಾದ್ಯಂತ ಜನರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳ ಬಗ್ಗೆ ಚರ್ಚಿಸಿ , ಪರಿಹಾರ ಕಾರ್ಯಗಳ ಬಗ್ಗೆ ಯೋಜನೆ ರೂಪಿಸಲು ಬ್ಲಾಕ್ ಸಮಿತಿಗಳಿಗೆ ಸೂಚಿಸಲಾಯಿತು. ಕೆಲವು ಪ್ರಮುಖ ನಿರ್ಣಯಗಳನ್ನು ಈ ಕೆಳಗಿನಂತೆ ಕೈಗೊಳ್ಳಲಾಯಿತು.  – ಮುಂಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯ ಕುರಿತು ಹಾಗೂ ಪಕ್ಷದ ಸ್ಪರ್ಧೆಯ ಕುರಿತು ಸಮಗ್ರವಾಗಿ ಚರ್ಚಿಸಿ ಕಾರ್ಯಯೋಜನೆ ರೂಪಿಸಲಾಯಿತು.

ಎಸ್‌ಡಿಪಿಐ ಪುತ್ತೂರು ಕ್ಷೇತ್ರ ಸಮಿತಿ ಮಾಸಿಕ ಸಭೆ | ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆಯ ಸ್ಪರ್ಧೆ, ಪುತ್ತೂರಿನಲ್ಲಿ ಮೆಡಿಕಲ್ ಕಾಲೇಜು, ಜಿಲ್ಲಾ ಕೇಂದ್ರ ಘೋಷಣೆ ಸಹಿತ ಹಲವು ನಿರ್ಣಯಗಳ ಅಂಗೀಕಾರ Read More »

ಮಂಗಳೂರಿನ ಜುಗಾರಿ ಅಡ್ಡೆಯಲ್ಲಿ ಪೋಲಿಸರ ದಿಢೀರ್ ದಾಳಿ | ಇಸ್ಪೀಟ್ ಆಟವಾಡುತ್ತಿದ್ದ 12 ಮಂದಿಯ ಬಂಧನ  

ಮಂಗಳೂರು : ಮಂಗಳೂರಿನ ಕಾರ್‌ಸ್ಟ್ರೀಟ್ ಬಳಿ ಕಾರ್ಯಾಚರಿಸುತ್ತಿದ್ದ ಜುಗಾರಿ ಅಡ್ಡೆಯಲ್ಲಿ ಪೊಲೀಸರು ದಿಢೀರ್ ದಾಳಿ ನಡೆಸಿ ಇಸ್ಪೀಟ್ ಆಡುತ್ತಿದ್ದ 12 ಮಂದಿಯನ್ನು ಬಂಧಿಸಿರುವ ಘಟನೆ ನಿನ್ನೆ ನಡೆದಿದೆ. ಆರೋಪಿಗಳನ್ನು ವಿಠೋಭ ದೇವಸ್ಥಾನದ ಬಳಿಯ ನಾಗರಾಜ್ ಭಂಡಾರಿ ಹಾಗೂ ಆತನ ನಿಕಟವರ್ತಿಗಳು ಎಂದು ಎನ್ನಲಾಗಿದೆ. ಜೂಜಾಟದಲ್ಲಿ ಸುಮಾರು 10ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದಾರೆ ಎಂಬ ಮಾಹಿತಿಯಿಂದ ಪೊಲೀಸರು ದಿಢೀರ್‍ ದಾಳಿ ನಡೆಸಿ, ಆರೋಪಿಗಳಿಂದ ನಗದು ವಶಪಡಿಸಿಕೊಂಡಿದ್ದಾರೆ. ಈ ಘಟನೆ ಕುರಿತು ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮಂಗಳೂರಿನ ಜುಗಾರಿ ಅಡ್ಡೆಯಲ್ಲಿ ಪೋಲಿಸರ ದಿಢೀರ್ ದಾಳಿ | ಇಸ್ಪೀಟ್ ಆಟವಾಡುತ್ತಿದ್ದ 12 ಮಂದಿಯ ಬಂಧನ   Read More »

ಚಾರ್ಮಾಡಿಯಲ್ಲಿ ಮೃತಪಟ್ಟ ಕಾಡಾನೆಯನ್ನು ದಫನ ಮಾಡಿದ ಅರಣ್ಯ ಇಲಾಖೆ

ಬೆಳ್ತಂಗಡಿ : ಚಾರ್ಮಾಡಿ ಗ್ರಾಮದ ಧರ್ಮಸ್ಥಳ ಮುಂಡಾಜೆ ಮೀಸಲು ಅರಣ್ಯದ ಅನಾರು ಪ್ರದೇಶದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ರಾತ್ರಿ 11 ಗಂಟೆಗೆ ಸಾವನ್ನಪ್ಪಿದ್ದು, ಶುಕ್ರವಾರ ತಜ್ಞ ಪಶು ವೈದ್ಯರು ಆನೆಯ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿ ದಫನ ಮಾಡಿದರು. 25 ರಿಂದ 30 ವರ್ಷದ ಹೆಣ್ಣು ಆನೆ ಆಗಿದ್ದು, ಕಳೆದ ಎರಡು ತಿಂಗಳಿಂದ ಸರಿಯಾದ ಆಹಾರ ಸೇವಿಸುತ್ತಿರಲ್ಲಿಲ್ಲ ಎನ್ನಲಾಗಿದೆ. ಆನೆಯ ದೇಹದ ಹೊರಗಡೆ ಯಾವುದೇ ಗಾಯವಿಲ್ಲ, ದೇಹದ ಒಳಗೆ ಬಹು ಅಂಗಾಂಗ ವೈಫಲ್ಯ ಇರುವುದು

ಚಾರ್ಮಾಡಿಯಲ್ಲಿ ಮೃತಪಟ್ಟ ಕಾಡಾನೆಯನ್ನು ದಫನ ಮಾಡಿದ ಅರಣ್ಯ ಇಲಾಖೆ Read More »

ಒಣ ಪ್ರತಿಷ್ಠೆಯಿಂದ ಶಿಕ್ಷಕಿಯರ ಒಳಜಗಳ | ಪೋಷಕರಿಂದ ಅಧಿಕಾರಿಗಳ ಮುಂದೆ ಆಕ್ರೋಶ

ವಿಟ್ಲ : ಒಣ ಪ್ರತಿಷ್ಠೆಯಿಂದ ಶಿಕ್ಷಕಿಯರಿಬ್ಬರ ಒಳಜಗಳದಿಂದಾಗಿ ಕನ್ಯಾನ ಗ್ರಾಮದ ಕಣಿಯೂರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ  ಸರ್ಕಾರಿ ಹಿರಿಯ  ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳ ಭವಿಷ್ಯ ತೂಗುಯ್ಯಾಲೆಯಂತಾಗಿದೆ. 46 ವಿದ್ಯಾರ್ಥಿಗಳಿರುವ ಕಣಿಯೂರು ಸರ್ಕಾರಿ ಶಾಲೆಯಲ್ಲಿ ಮೂವರು ಶಿಕ್ಷಕಿಯರಿದ್ದಾರೆ. 23 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿ ಈಗ ಮುಖ್ಯ ಶಿಕ್ಷಕಿಯಾಗಿದ್ದಾರೆ. ಏಳೆಂಟು ವರ್ಷಗಳಿಂದ ಇನ್ನೋರ್ವರು  ಸಹಾಯಕ ಶಿಕ್ಷಕಿಯಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಹಾಸನ ಮೂಲದವರು ಒಬ್ಬರು ಇದೇ ಕಣಿಯೂರು ಶಾಲೆಗೆ ಶಿಕ್ಷಕಿಯಾಗಿ ಕರ್ತವ್ಯಕ್ಕೆ ಬಂದಿದ್ದಾರೆ. ಕಳೆದ ಏಳು ತಿಂಗಳ

ಒಣ ಪ್ರತಿಷ್ಠೆಯಿಂದ ಶಿಕ್ಷಕಿಯರ ಒಳಜಗಳ | ಪೋಷಕರಿಂದ ಅಧಿಕಾರಿಗಳ ಮುಂದೆ ಆಕ್ರೋಶ Read More »

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು

ಪ್ರಯಾಗ್‌ರಾಜ್‌: ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ ಹೊಡೆದು 10 ಭಕ್ತರು ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆದಿದೆ. ಪ್ರಯಾಗ್‌ರಾಜ್-ಮಿರ್ಜಾಪುರ ಹೆದ್ದಾರಿಯ ಮೇಜಾ ಪ್ರದೇಶದಲ್ಲಿ ಬೊಲೆರೊ ಕಾರು ಬಸ್‌ಗೆ ಡಿಕ್ಕಿ ಹೊಡೆದು ಅವಘಡ ಸಂಭವಿಸಿವೆ. 19 ಜನರು ಗಾಯಗೊಂಡಿದ್ದಾರೆ. ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಸ್ನಾನ ಮಾಡಲು ಛತ್ತೀಸ್‌ಗಢದ ಕೊರ್ಬಾ ಜಿಲ್ಲೆಯಿಂದ ಭಕ್ತರು ಪ್ರಯಾಣಿಸುತ್ತಿದ್ದರು. ಭಕ್ತರನ್ನು ಕರೆದೊಯ್ಯುತ್ತಿದ್ದ ಬೊಲೆರೊ ಮಧ್ಯಪ್ರದೇಶದ ರಾಜ್‌ಗಢ ಜಿಲ್ಲೆಯಿಂದ ಪ್ರಯಾಣಿಸುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ

ಮಹಾಕುಂಭಮೇಳಕ್ಕೆ ಹೋಗುತ್ತಿದ್ದ ಬಸ್ಸಿಗೆ ಕಾರು ಡಿಕ್ಕಿ : 10 ಸಾವು Read More »

18 ವರ್ಷಗಳ ಬಳಿಕ ಲಾಭದ ಮುಖ ಕಂಡ ಬಿಎಸ್‌ಎನ್‌ಎಲ್‌

ಸೇವೆಗಳ ಸುಧಾರಣೆ, ಖಾಸಗಿ ಕಂಪನಿಗಳ ದರ ಹೆಚ್ಚಳದಿಂದಾಗಿ ಬಿಎಸ್‌ಎನ್‌ಎಲ್‌ಗೆ ಲಾಭ ಹೊಸದಿಲ್ಲಿ: ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಭಾರತ್‌ ಸಂಚಾರ್‌ ನಿಗಮ್‌ ಲಿಮಿಟೆಡ್‌ (ಬಿಎಸ್‌ಎನ್‌ಎಲ್‌) 2007ರ ಬಳಿಕ ಇದೇ ಮೊದಲ ಬಾರಿಗೆ ಲಾಭ ಕಂಡಿದೆ. ಜಿಯೋ, ಏರ್‌ಟೆಲ್‌ ಸೇವೆಗಳಲ್ಲಿ ಏರಿಕೆ ಕಂಡ ಬಳಿಕ ಗ್ರಾಹಕರು ಬಿಎಸ್‌ಎನ್‌ಎಲ್‌ನತ್ತ ಮರಳುತ್ತಿದ್ದು, ಆದಾಯ ಹೆಚ್ಚಳಕ್ಕೆ ಕಾರಣವಾಗಿದೆ ಎನ್ನಲಾಗಿದೆ. 2025ರ ಆರ್ಥಿಕ ವರ್ಷದ 3ನೇ ತ್ರೈಮಾಸಿಕದಲ್ಲಿ ಬಿಎಸ್‌ಎನ್‌ಎಲ್‌ 262 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ನೆಟ್‌ವರ್ಕ್ ವಿಸ್ತರಣೆ ಮತ್ತು ಗ್ರಾಹಕ ಸೇರ್ಪಡೆಯಂತಹ

18 ವರ್ಷಗಳ ಬಳಿಕ ಲಾಭದ ಮುಖ ಕಂಡ ಬಿಎಸ್‌ಎನ್‌ಎಲ್‌ Read More »

error: Content is protected !!
Scroll to Top