RSS ಪುತ್ತೂರು ಜಿಲ್ಲಾ ಸಂಘಚಾಲಕ್ ಕೊಡ್ಮಣ್ ಕಾಂತಪ್ಪ ಶೆಟ್ಟಿ ನಿಧನ
ಬಂಟ್ವಾಳ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘ ಚಾಲಕ, ಸಾಮಾಜಿಕ, ಧಾರ್ಮಿಕ, ಸಹಕಾರಿ ನೇತಾರ ಕೊಡ್ಮಾಣ್ ಕಾಂತಪ್ಪ ಶೆಟ್ಟಿ ಅವರು ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 22ರಂದು ಮಧ್ಯಾಹ್ನ ನಿಧನರಾದರು. ಕೆಲ ಸಮಯಗಳಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೋಮವಾರ ಮಧ್ಯಾಹ್ನ ಅವರು ಕೊನೆಯುಸಿರೆಳೆದರು. ಅವರು ಪತ್ನಿ, ತಮ್ಮ ಸಹಿತ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಸಂಸದ ನಳಿನ್ ಕುಮಾರ್ ಕಟೀಲ್, ಆರ್ ಎಸ್ ಎಸ್ […]
RSS ಪುತ್ತೂರು ಜಿಲ್ಲಾ ಸಂಘಚಾಲಕ್ ಕೊಡ್ಮಣ್ ಕಾಂತಪ್ಪ ಶೆಟ್ಟಿ ನಿಧನ Read More »