ನೇಹಾ ಹತ್ಯೆ ಕೇಸ್ ಮತ್ತೆ ಮುನ್ನೆಲೆಗೆ : ಸಿಬಿಐ ತನಿಖೆಗೆ ಒತ್ತಾಯ
ಶಾಸಕರು ಸೇರಿ ಕೆಲವು ಪ್ರಭಾವಿಗಳ ಕೈವಾಡವಿರುವ ಆರೋಪ ಬೆಂಗಳೂರು: ಕಳೆದ ವರ್ಷ ಇಡೀ ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಮತ್ತೊಮ್ಮೆ ಮುನ್ನೆಲೆಗೆ ಬಂದಿದೆ. ಹತ್ಯೆ ನಡೆದು ಒಂಬತ್ತು ತಿಂಗಳಾದರೂ ನ್ಯಾಯ ಸಿಕ್ಕಿಲ್ಲ ಎಂದು ಆರೋಪಿಸಿರುವ ನೇಹಾಳ ತಂದೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ನೇಹಾಳ ಹಂತಕನಿಗೆ ಇನ್ನೂ ಶಿಕ್ಷೆಯಾಗಿಲ್ಲ. 4 ತಿಂಗಳಲ್ಲಿ ನೇಹಾಳ ಸಾವಿಗೆ ನ್ಯಾಯ ಕೊಡಿಸುವ ಭರವಸೆಯನ್ನು ರಾಜ್ಯ ಸರ್ಕಾರ ನೀಡಿತ್ತು. ಆದರೆ ನ್ಯಾಯ ದೊರೆತಿಲ್ಲ. ನೇಹಾ ಕೊಲೆ ಹಿಂದೆ […]
ನೇಹಾ ಹತ್ಯೆ ಕೇಸ್ ಮತ್ತೆ ಮುನ್ನೆಲೆಗೆ : ಸಿಬಿಐ ತನಿಖೆಗೆ ಒತ್ತಾಯ Read More »