ಮುಂಡೂರು ಶಾಲಾ ರಸ್ತೆಗೆ ಹಾಕಿದ ಸ್ಪೀಡ್ ಬ್ರೇಕರ್ ವೈಟ್ ರೆಡಿಯಂ ಹಂಪ್ಸ್
ಪುತ್ತೂರು : ಮುಂಡೂರು ಶಾಲಾ ಬಳಿ ಅತೀ ಹೆಚ್ಚು ಅಪಘಾತ ವಾಗುತ್ತಿರುವುದರಿಂದ ಶಾಲಾ ಎಸ್ ಡಿ ಎಂ ಅಧ್ಯಕ್ಷ ರಮೇಶ್ ಪಜಿಮನ್ನು ಇವರು ಮುಂಡೂರು ಕಾಂಗ್ರೆಸ್ ವಲಯ ಅಧ್ಯಕ್ಷ ಪ್ರವೀಣ್ ಆಚಾರ್ಯ ನರಿಮೊಗರು ಇವರಿಗೆ ಸ್ಪೀಡ್ ಬ್ರೇಕರ್ ವೈಟ್ ರೆಡಿಯಂ ಹಂಪ್ಸ್ ಹಾಕಲು ಮನವಿಯನ್ನು ನೀಡಿದ್ದರು. ಈ ಬಗ್ಗೆ ಪ್ರವೀಣ್ ಆಚಾರ್ಯ ನರಿಮೊಗರು ಪುತ್ತೂರು ಶಾಸಕರಾದ ಅಶೋಕ್ ಕುಮಾರ್ ರೈ ರವರಿಗೆ ಮನವಿ ಮಾಡಲಾಯಿತು. ಶಾಸಕರ ಸೂಚನೆಯಂತೆ ವಾಹನ ಸವಾರರ ಮತ್ತು ಶಾಲಾ ಮಕ್ಕಳ ಹಿತ ದೃಷ್ಟಿ […]
ಮುಂಡೂರು ಶಾಲಾ ರಸ್ತೆಗೆ ಹಾಕಿದ ಸ್ಪೀಡ್ ಬ್ರೇಕರ್ ವೈಟ್ ರೆಡಿಯಂ ಹಂಪ್ಸ್ Read More »