ಸುದ್ದಿ

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಏ.9ರ ನಂತರ ಪ್ರಕಟ

ಅಂತಿಮ ಹಂತದ ಆಯ್ಕೆ ಪ್ರಕ್ರಿಯೆ ದಿಲ್ಲಿಯಲ್ಲಿ ಪುತ್ತೂರು : ಕರ್ನಾಟಕ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಏ.9 ರಂದು ಬಿಜೆಪಿ ಕೇಂದ್ರ ಕಚೇರಿಯಲ್ಲಿ ಪಕ್ಷದ ಕೇಂದ್ರೀಯ ಚುನಾವಣಾ ಸಮಿತಿ ಸಭೆ ನಡೆಯಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ಪಕ್ಷದ ಕೇಂದ್ರ […]

ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಏ.9ರ ನಂತರ ಪ್ರಕಟ Read More »

ನೈಸರ್ಗಿಕ ಅನಿಲ ದರ ನಿಗದಿಗೆ ಹೊಸ ಮಾನದಂಡ – ಗ್ಯಾಸ್‌ ಬೆಲೆ ಕಡಿಮೆಯಾಗಲಿದೆ

ಸಿಎನ್‌ಜಿ ವಾಹನ ಬಳಸುವವರಿಗೆ ಅನುಕೂಲ ದೆಹಲಿ : ನೈಸರ್ಗಿಕ ಅನಿಲದ ದರ ನಿಗದಿಗಪಡಿಸುವ ಹೊಸ ಮಾನದಂಡ ಜಾರಿ ಮಾಡಲು ಕೇಂದ್ರ ಒಪ್ಪಿಗೆ ನೀಡಿದೆ. ಈ ಮಾನದಂಡ ಜಾರಿಗೆ ಬಂದ ಬಳಿಕ ಗೃಹ ಬಳಕೆಯ ಪಿಎನ್‌ಜಿ ಮತ್ತು ವಾಹನಗಳಿಗೆ ಬಳಸುವ ಸಿಎನ್‌ಜಿ ತೈಲದ ದರ ಶೇ. 10ರ ವರೆಗೆ ಕಡಿಮೆಯಾಗಲಿದೆ.ಪ್ರಧಾನಮಂತ್ರಿ ನರೇಂದ್ರ ಮೋದಿ ನಾಯಕತ್ವದಲ್ಲಿ ಹಲವು ಮಹತ್ವದ ಸುಧಾರಣಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗುವ ಬೆಲೆ ಏರಿಳಿತಗಳಿಂದ ಭಾರತದ ಗ್ರಾಹಕರನ್ನು ರಕ್ಷಿಸಲು ಇದು ನೆರವಾಗಲಿದೆ. ಹೊಸ ಮಾರ್ಗದರ್ಶಿ

ನೈಸರ್ಗಿಕ ಅನಿಲ ದರ ನಿಗದಿಗೆ ಹೊಸ ಮಾನದಂಡ – ಗ್ಯಾಸ್‌ ಬೆಲೆ ಕಡಿಮೆಯಾಗಲಿದೆ Read More »

ಆರೋಗ್ಯ ಧಾರಾ- ಬೇಸಿಗೆಯಲ್ಲಿ ದೇಹ ತಂಪಾಗಿಡುವುದು…

ಬಿಸಿಲಿನ ತಾಪ ಏರಿದಂತೆ ನಮ್ಮ ದೇಹ ಅದಕ್ಕೆ ಹೊಂದಿಕೊಳ್ಳಲು ಪ್ರಯತ್ನಿಸುತ್ತದೆ. ಸೆಕೆಗಾಲದಲ್ಲಿ ವಾತ ದೋಷವು ಉಲ್ಬಣಗೊಳ್ಳುತ್ತದೆ. ಅಲ್ಪ ಶರೀರ ಬಲ ಹಾಗೂ ದುರ್ಬಲ ಜೀರ್ಣ ಶಕ್ತಿಯಿಂದ ದೇಹವು ಜರ್ಜರಿತವಾಗುತ್ತದೆ. ಇದನ್ನೆಲ್ಲಾ ತಡೆಯಲು ಇಲ್ಲಿದೆ ಕೆಲವು ಟಿಪ್ಸ್• ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ಪ್ರಖರ ಸೂರ್ಯ ಕಿರಣವಿರುವುದರಿಂದ ಆದಷ್ಟು ಬಿಸಿಲಿನಲ್ಲಿ ಸಮಯ ಕಳೆಯಬೇಡಿ. ಅನಿವಾರ್ಯವಿದ್ದರೆ ತಲೆಗೆ ಕ್ಯಾಪ್ ಅಥವಾ ಛತ್ರಿಯನ್ನು ಉಪಯೋಗಿಸಿ. ಕಣ್ಣಿಗೆ ಗಾಗಲ್ ಹಾಕಿ. ತಿಳಿ ಬಣ್ಣದ ಬಟ್ಟೆಯನ್ನು ಧರಿಸಿ. ಹತ್ತಿ ಬಟ್ಟೆಯನ್ನು ಧರಿಸಿದರೆ

ಆರೋಗ್ಯ ಧಾರಾ- ಬೇಸಿಗೆಯಲ್ಲಿ ದೇಹ ತಂಪಾಗಿಡುವುದು… Read More »

ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚನೆ : ಆರೋಪಿ ಬಂಧನ

ಮಂಗಳೂರು : ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ, 30ಕ್ಕೂ ಹೆಚ್ಚು ಮಂದಿಗೆ ವಂಚಿಸಿ, 50 ಲಕ್ಷಕ್ಕೂ ಹೆಚ್ಚು ಹಣ ವಸೂಲಿ ಮಾಡಿದ ಆರೋಪದ ಮೇಲೆ ಮಂಗಳೂರಿನ ವ್ಯಕ್ತಿಯೊಬ್ಬನನ್ನು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಿಜೈ ಮೂಲದ ಸುಧೀರ್ ರಾವ್ ವಿ ಆರ್. ಬಲ್ಗೇರಿಯಾದಲ್ಲಿ ಉದ್ಯೋಗ ನೀಡುವುದಾಗಿ ಭರವಸೆ ನೀಡಿ ಹಲವರಿಂದ 50 ಲಕ್ಷ ರೂ.ಗೂ ಹೆಚ್ಚು ಹಣವನ್ನು ವಸೂಲಿ ಮಾಡಿದ್ದನು. ಹಣ ಪಡೆದಿದ್ದ ಆತ ನಂತರ ವೀಸಾ ಕೊಡಿಸಿಲ್ಲ ಅಥವಾ ಹಣವನ್ನು ಹಿಂದಿರುಗಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿ

ಬಲ್ಗೇರಿಯಾದಲ್ಲಿ ಉದ್ಯೋಗ ಕೊಡಿಸುವುದಾಗಿ 50 ಲಕ್ಷ ರೂಪಾಯಿ ವಂಚನೆ : ಆರೋಪಿ ಬಂಧನ Read More »

ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ : ಅಗ್ನಿಶಾಮಕ ದಳದಿಂದ ಕಾರ್ಯಚರಣೆ

ಬಂಟ್ವಾಳ : ಬಿಸಿರೋಡಿನ ಬ್ರಹ್ಮ ಶ್ರೀ ನಾರಾಯಣ ಗುರು ವೃತ್ತದ ಬಳಿ ರೈಲ್ವೆ ಹಳಿಯ ಸಮೀಪ ಹಾಗೂ ಅದರ ಎದುರು ಬದಿಯ ಹುಲ್ಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಕೆಲ ಹೊತ್ತು ಬಿಸಿರೋಡಿನಿಂದ ನಂದಾವರಕ್ಕೆ ತೆರಳುವ ರಸ್ತೆ ಬಂದ್ ಆಗಿರುವ ಘಟನೆ ವರದಿಯಾಗಿದೆ.ರಸ್ತೆಯ ಎರಡೂ ಭಾಗದಲ್ಲಿದ್ದ ಕಸದ ರಾಶಿಗೆ ಯಾರೋ ಬೆಂಕಿ ಹಾಕಿರಬೇಕು ಎಂದು ಹೇಳಲಾಗುತ್ತಿದ್ದು, ರಸ್ತೆ ತುಂಬಾ ಹೊಗೆ ತುಂಬಿತ್ತು. ಬೆಂಕಿಯ ಜ್ವಾಲೆ ವಿಪರೀತವಾಗಿ ಹರಡಿತ್ತು. ಆದರೆ ಹೇಗೆ ಬೆಂಕಿ ಹತ್ತಿಕೊಂಡಿದೆ ಎಂಬ ಸ್ಪಷ್ಟವಾದ ಮಾಹಿತಿ ಲಭ್ಯವಾಗಿಲ್ಲ.ಬಂಟ್ವಾಳ

ರೈಲ್ವೆ ಹಳಿಯ ಸಮೀಪ ಅಗ್ನಿ ಅವಘಡ : ಅಗ್ನಿಶಾಮಕ ದಳದಿಂದ ಕಾರ್ಯಚರಣೆ Read More »

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ

ದೆಹಲಿ : ಕೇಂದ್ರ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಅವರ ಮಗ ಅನಿಲ್ ಆಂಟನಿ ಎ. 6 ರಂದು ಬಿಜೆಪಿ ಸೇರ್ಪಡೆಯಾದರು. ಪ್ರಧಾನಿ ನರೇಂದ್ರ ಮೋದಿ ಅವರ ಕುರಿತಾದ ವಿವಾದಾತ್ಮಕ ಬಿಬಿಸಿ ಸಾಕ್ಷ್ಯಚಿತ್ರದ ವಿಚಾರವಾಗಿ ಪಕ್ಷದ ನಿಲುವನ್ನು ಟೀಕಿಸಿದ್ದ ಅನಿಲ್ ಆಂಟನಿ, ಜನವರಿಯಲ್ಲಿ ಕಾಂಗ್ರೆಸ್ ಪಕ್ಷದ ಎಲ್ಲ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದರು. ಅಂದಿನಿಂದಲೂ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂದು ನಿರೀಕ್ಷೆ ವ್ಯಕ್ತವಾಗಿತ್ತು. ಅನಿಲ್ ಆಂಟನಿ ಅವರು ಕೇಂದ್ರ ಸಚಿವರಾದ ಪಿಯೂಷ್ ಗೋಯಲ್

ಹಿರಿಯ ಕಾಂಗ್ರೆಸ್ ನಾಯಕ ಎಕೆ ಆಂಟನಿ ಪುತ್ರ ಅನಿಲ್ ಆಂಟನಿ ಬಿಜೆಪಿ ಸೇರ್ಪಡೆ Read More »

ಆರ್‌ಬಿಐ ವಿತ್ತೀಯ ನೀತಿ ಪ್ರಕಟದಲ್ಲಿ ರೆಪೊ ದರವನ್ನು ಶೇ. 6.5 ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧಾರ

ಮುಂಬೈ : ಹಣದುಬ್ಬರ ಮುಂದುವರಿದಿದ್ದರೂ ರಿಸರ್ವ್ ಬ್ಯಾಂಕ್ ತನ್ನ ನೀತಿಗಳ ದರದಲ್ಲಿ ಬದಲಾವಣೆಯನ್ನು ಮಾಡದೆ ಪ್ರಸಕ್ತ ಆರ್ಥಿಕ ವರ್ಷದ ತ್ರೈಮಾಸಿಕದಲ್ಲಿ ಯಥಾಸ್ಥಿತಿ ಮುಂದುವರಿಯಲು ನಿರ್ಧರಿಸಿದೆ.ಆರ್ ಬಿಐ ಇಂದು ಪ್ರಕಟಿಸಿರುವ ಪ್ರಸಕ್ತ ಆರ್ಥಿಕ ಸಾಲಿನ ವಿತ್ತೀಯ ತ್ರೈಮಾಸಿಕದಲ್ಲಿ ರೆಪೊ ದರವನ್ನು ಶೇಕಡಾ 6.5 ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ಕಳೆದ ಮೇ 2022 ರಿಂದ 250 ಬೇಸಿಸ್ ಪಾಯಿಂಟ್‌ಗಳಿಗೆ ಒಟ್ಟು ಆರು ಅನುಕ್ರಮ ದರ ಹೆಚ್ಚಳವಾಗಿತ್ತು, ಆ ಬಳಿಕ ದರ ಹೆಚ್ಚಳವನ್ನು ನಿಲ್ಲಿಸಲಾಗಿತ್ತು. ಇಂದು ಆರ್ ಬಿಐ ಗವರ್ನರ್

ಆರ್‌ಬಿಐ ವಿತ್ತೀಯ ನೀತಿ ಪ್ರಕಟದಲ್ಲಿ ರೆಪೊ ದರವನ್ನು ಶೇ. 6.5 ರಷ್ಟು ಯಥಾಸ್ಥಿತಿ ಮುಂದುವರಿಸಲು ನಿರ್ಧಾರ Read More »

ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ

ಬೆಂಗಳೂರು : ಕಾಂಗ್ರೆಸ್ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗಿದೆ. ಈ ಪಟ್ಟಿಯಲ್ಲಿ 42 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಇದ್ದು, ಬಾಕಿ 58 ಕ್ಷೇತ್ರಗಳಲ್ಲಿ ಅಭ್ಯರ್ಥಿ ಆಯ್ಕೆ ಗೊಂದಲದ ಹಿನ್ನೆಲೆಯಲ್ಲಿ ಬಿಜೆಪಿ ಪಟ್ಟಿ ಪಗ್ರಕಟವಾದ ನಂತರವೇ ಬಿಡುಗಡೆ ಮಾಡಲು ಹೈಕಮಾಂಡ್‌ ತೀರ್ಮಾನಿಸಿದೆ.ಇಂದು ಹೊಸದಿಲ್ಲಿಯಲ್ಲಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಮನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯದ ಮುಖಂಡರಾದ ಸಿದ್ದರಾಮಯ್ಯ, ಜಿ. ಪರಮೇಶ್ವರ, ಹರಿಪ್ರಸಾದ್‌ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ

ಕಾಂಗ್ರೆಸ್‌ 2ನೇ ಪಟ್ಟಿ ಪ್ರಕಟ Read More »

ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ

ಭಿನ್ನಮತ ಶಮನಕ್ಕೆ ವರಿಷ್ಠರ ತಿಣುಕಾಟ ಬೆಂಗಳೂರು : ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ನಿರಾಯಾಸವಾಗಿ ಬಿಡುಗಡೆ ಮಾಡಿ ಗೆದ್ದಿದ್ದ ಕಾಂಗ್ರೆಸ್‌ಗೆ ಉಳಿದಿರುವ 100 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿತ್ತು. ಕೈ ನಾಯಕರು ಕಳೆದ ಎರಡು ದಿನಗಳಲ್ಲಿ ದಿಲ್ಲಿಯಲ್ಲೇ ಬೀಡುಬಿಟ್ಟು ನಿರಂತರ ಸಭೆ ನಡೆಸಿದ್ದಾರೆ. ಅಂತಿಮವಾಗಿ 100ರ ಪೈಕಿ 45ರಿಂದ 50 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಿದ್ದು, ಏಪ್ರಿಲ್ 6ರಂದು ಬೆಳಗ್ಗೆ 11 ಗಂಟೆಯೊಳಗೆ ಕೈ ಅಭ್ಯರ್ಥಿಗಳ 2 ನೇ ಪಟ್ಟಿ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದೆ. ಬಾಕಿ ಉಳಿದಿರುವ

ಏ. 6 : ಕಾಂಗ್ರೆಸ್‌ ನ ಎರಡನೇ ಪಟ್ಟಿ ಬಿಡುಗಡೆ Read More »

ಆರೋಗ್ಯ ವಿಮೆ ಯೋಜನೆ ಜಾರಿ ಹಿಂಪಡೆಯದಿದ್ದರೆ ಮಹಾರಾಷ್ಟ್ರ ಹಳ್ಳಿಗಳಿಗೆ ಕನ್ನಡಿಗರು ನುಗ್ಗುತ್ತೇವೆ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು : ಕರ್ನಾಟಕ ಮತ್ತು ಮಹಾರಾಷ್ಟ್ರಗಳ ನಡುವಿನ ಗಡಿ ವಿವಾದ ಕುರಿತ ಪ್ರಕರಣವು ಸುಪ್ರೀಂ ಕೋರ್ಟ್‌ ಅಂಗಳಲ್ಲಿದ್ದರೂ ಮಹಾರಾಷ್ಟ್ರ ಸರಕಾರ ಕರ್ನಾಟಕದ 860ಕ್ಕೂ ಅಧಿಕ ಹಳ್ಳಿಗಳಿಗೆ ಆರೋಗ್ಯ ವಿಮೆಯನ್ನು ಒದಗಿಸುತ್ತಿರುವ ಮೂಲಕ ಉದ್ಧಟತನ ಪ್ರದರ್ಶನ ಮಾಡಿರುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿದ್ದಾರೆ. ಈ ಕುರಿತು ಸರಣಿ ಟ್ವೀಟ್‌ಗಳ ಮೂಲಕ ಮಹಾರಾಷ್ಟ್ರ ಸರಕಾರ ಮತ್ತು ಮುಖ್ಯಮಂತ್ರಿಗೆ ತರಾಟೆ ತೆಗೆದುಕೊಂಡಿದ್ದಾರೆ. ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದ ಸುಪ್ರೀಂ ಕೋರ್ಟ್ ‌ನಲ್ಲಿ ಇದ್ದರೂ ಮಹಾರಾಷ್ಟ್ರ ಸರ್ಕಾರ ಎರಡೂ

ಆರೋಗ್ಯ ವಿಮೆ ಯೋಜನೆ ಜಾರಿ ಹಿಂಪಡೆಯದಿದ್ದರೆ ಮಹಾರಾಷ್ಟ್ರ ಹಳ್ಳಿಗಳಿಗೆ ಕನ್ನಡಿಗರು ನುಗ್ಗುತ್ತೇವೆ : ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ Read More »

error: Content is protected !!
Scroll to Top