‘ನನಗೆ ಅನುಭವ ಕಡಿಮೆ’ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದು ಯಾರಿಗೆ ಗೊತ್ತಾ?
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ಕೋಲ್ಡ್ ವಾರ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಸಿಎಂ ಸಿದ್ದರಾಮಯ್ಯ ಆಪ್ತ, ಸಚಿವ ಕೆ. ಎನ್. ರಾಜಣ್ಣ ಅವರು ರಾಹುಲ್ ಗಾಂಧಿಗೆ ಸಾಲು ಸಾಲು ಪತ್ರಗಳನ್ನು ಬರೆದಿದ್ದು, ಈ ಬೆಳವಣಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಣ್ಣ ತಮ್ಮ ಪತ್ರದಲ್ಲಿ ಕೆ ಪಿ ಸಿ ಸಿ ಅಧ್ಯಕ್ಷರ ಆಯ್ಕೆ ಸರಿಯಾಗಿದ್ದಿದ್ದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತಷ್ಟು ಸ್ಥಾನಗಳನ್ನು ಗೆಲ್ಲುತ್ತಿತ್ತು ಎಂದು ಅವರು ಉಲ್ಲೇಖ ಮಾಡಿದ್ದರು. ಈ ವಿಚಾರ […]
‘ನನಗೆ ಅನುಭವ ಕಡಿಮೆ’ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದು ಯಾರಿಗೆ ಗೊತ್ತಾ? Read More »










