ಜ.26 : ಕುಂಬ್ರ ಸ್ಪಂದನಾ ಸೇವಾ ಬಳಗದಿಂದ ‘ಶ್ರೀರಾಮ ಲೀಲೋತ್ಸವ’, ಸುಜ್ಞಾನ ದೀಪಿಕೆ ಪುಸ್ತಕ ಅನಾವರಣ
ಪುತ್ತೂರು: ಕುಂಬ್ರ ಸ್ಪಂದನಾ ಸೇವಾ ಬಳಗದ ವತಿಯಿಂದ ಧರ್ಮ ಜಾಗೃತಿಗಾಗಿ ರಾಮ ಸಂಕೀರ್ತನೆ ಧ್ಯೇಯ ವಾಕ್ಯದಲ್ಲಿ ‘ಶ್ರೀರಾಮ ಲೀಲೋತ್ಸವ’, ಸುಜ್ಞಾನ ದೀಪಿಕೆ ಪುಸ್ತಕ ಅನಾವರಣ ಜ.26 ಭಾನುವಾರ ಕುಂಬ್ರ ಆಲಂಗಾರು ಗದ್ದೆಯಲ್ಲಿ ವಿವಿಧ ಧಾರ್ಮಿಕ ಸಭಾ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ ಎಂದು ಕುಂಬ್ರ ಸ್ಪಂದನಾ ಸೇವಾ ಬಳಗದ ಅಧ್ಯಕ್ಷ ರತನ್ ರೈ ಕುಂಬ್ರ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸ್ಪಂದನಾ ಸೇವಾ ಬಳಗ ಕಳೆದ ಹಲವಾರು ವರ್ಷಗಳಿಂದ ಉಚಿತ ಆರೋಗ್ಯ ತಪಾಸಣೆ, ಕಷ್ಟದಲ್ಲಿರುವ ಬಡವರಿಗೆ ಧನ ಸಹಾಯ […]
ಜ.26 : ಕುಂಬ್ರ ಸ್ಪಂದನಾ ಸೇವಾ ಬಳಗದಿಂದ ‘ಶ್ರೀರಾಮ ಲೀಲೋತ್ಸವ’, ಸುಜ್ಞಾನ ದೀಪಿಕೆ ಪುಸ್ತಕ ಅನಾವರಣ Read More »