ರೇಶನ್ ಕಾರ್ಡ್ ಇ-ಕೆವೈಸಿಗೆ ಕೊನೆಯ ಅವಕಾಶ
ಇ-ಕೆವೈಸಿ ಮಾಡಿಸದಿದ್ದರೆ ಪಡಿತರ ಬಂದ್ ಮಂಗಳೂರು: ಸರ್ಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಪಡೆಯುವ ಕುಟುಂಬದ ಸದಸ್ಯರ ಇ-ಕೆವೈಸಿಗೆ ಕೊನೆಯ ಅವಕಾಶ ನೀಡಲಾಗಿದೆ. ಒಂದು ವೇಳೆ ಸದಸ್ಯರು ಹಾಜರಾಗಿ ಕೆವೈಸಿ ಮಾಡಿಸದಿದ್ದರೆ ಅವರ ಪಾಲಿನ ಪಡಿತರ ಬಂದ್ ಮಾಡಲಾಗುವುದು ಎಂದು ಆಹಾರ ಇಲಾಖೆ ತಿಳಿಸಿದೆ. ಪಡಿತರ ಚೀಟಿ ಫಲಾನುಭವಿಗಳ ಪೈಕಿ ಕೆಲವು ಸದಸ್ಯರು ಒಟಿಪಿ ಮೂಲಕ ತಿದ್ದುಪಡಿ ಮಾಡಿದ್ದು, ಸದಸ್ಯರು ಜೀವಂತ ಇರುವ ಬಗ್ಗೆ ಜೀವ ಮಾಪನ ನೀಡಿ ಇ-ಕೆವೈಸಿ ಮಾಡುವುದು ಕಡ್ಡಾಯ ಎಂದು ಆಹಾರ ಇಲಾಖೆ […]
ರೇಶನ್ ಕಾರ್ಡ್ ಇ-ಕೆವೈಸಿಗೆ ಕೊನೆಯ ಅವಕಾಶ Read More »