ಸುದ್ದಿ

ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್‌ : ತಪ್ಪಿದ ಅನಾಹುತ

ಮಡಿಕೇರಿ: ಪ್ರವಾಸಿ ಬಸ್ಸೊಂದು ನಡು ರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ವಿರಾಜಪೇಟೆಯ ಮಾಕುಟ್ಟ ಬಳಿಯ ಮಗಡಿಪಾರೆ ಆಂಜನೇಯ ದೇವಾಲಯದ ಬಳಿ ಇಂದು ಬೆಳಗ್ಗೆ ನಡೆದಿದೆ. ಕೇರಳ ನೋಂದಣಿಯ ಖಾಸಗಿ ಬಸ್ ಇದಾಗಿದ್ದು, ಪ್ರವಾಸಿಗರನ್ನು ಮೈಸೂರಿನಲ್ಲಿ ಇಳಿಸಿ ವಾಪಸ್ ತೆರಳುವಾಗ ಈ ಅವಘಡ ಸಂಭವಿಸಿದೆ. ಬಸ್‍ನಲ್ಲಿ ಚಾಲಕ ಮತ್ತು ನಿರ್ವಾಹಕ ಇಬ್ಬರೇ ಇದ್ದರು. ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನಲಾಗುತ್ತಿದೆ. ಅಕಸ್ಮಾತ್ ಪ್ರವಾಸಿಗರಿದ್ದಿದ್ದರೆ ಭಾರಿ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ತೆರಳಿ ಬೆಂಕಿ ನಂದಿಸಿದ್ದಾರೆ. […]

ನಡುರಸ್ತೆಯಲ್ಲಿ ಹೊತ್ತಿ ಉರಿದ ಬಸ್‌ : ತಪ್ಪಿದ ಅನಾಹುತ Read More »

ಸಿಡ್ನಿಯ ಭಯೋತ್ಪಾದಕ ದಾಳಿ ಪಾಕ್‌ ಮೂಲದ ತಂದೆ-ಮಗನ ಕೃತ್ಯ

ಯೆಹೂದಿಗಳನ್ನು ಗುರಿ ಮಾಡಿಕೊಂಡು ನಡೆದ ದಾಳಿಯಲ್ಲಿ ಸಾವಿನ ಸಂಖ್ಯೆ 16ಕ್ಕೇರಿಕೆ ಸಿಡ್ನಿ: ಆಸ್ಟ್ರೇಲಿಯಾದ ಬೊಂಡಿ ಬೀಚ್‌ನಲ್ಲಿ ಭಾನುವಾರ ಸಂಜೆ ಯಹೂದಿಗಳ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ 16 ಜನರನ್ನು ಕೊಂದ ಇಬ್ಬರು ಬಂದೂಕುಧಾರಿಗಳು ತಂದೆ ಮತ್ತು ಮಗ ಎಂದು ಪೊಲೀಸರು ತಿಳಿಸಿದ್ದಾರೆ. ಯೆಹೂದಿಗಳ ಹನುಕ್ಕಾ ಹಬ್ಬದ ಆಚರಣೆ ವೇಳೆ ನಡೆದ ಗುಂಡಿನ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 16ಕ್ಕೇರಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ. ಆಸ್ಟ್ರೇಲಿಯಾ ಸರ್ಕಾರ ಈ ಹತ್ಯಾಕಾಂಡವನ್ನು ಭಯೋತ್ಪದನಾ ಕೃತ್ಯ ಎಂದು ಪರಿಗಣಿಸಿದ್ದು ಪಾಕಿಸ್ತಾನ ಮೂಲದ

ಸಿಡ್ನಿಯ ಭಯೋತ್ಪಾದಕ ದಾಳಿ ಪಾಕ್‌ ಮೂಲದ ತಂದೆ-ಮಗನ ಕೃತ್ಯ Read More »

ಹತ್ಯೆ ಮಾಡಲು ಜಾನುವಾರು ನೀಡಿದ ವ್ಯಕ್ತಿಯ ಮನೆ, ಕೊಟ್ಟಿಗೆ ಜಪ್ತಿ

ಬಂಟ್ವಾಳ : ಬಂಟ್ವಾಳ ಉಳಿ ಗ್ರಾಮದ ಮಣಿನಾಲ್ಕೂರು-ತೆಕ್ಕಾರು ರಸ್ತೆಯಲ್ಲಿ ಗೂಡ್ಸ್‌ ಅಟೋದಲ್ಲಿ ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿರುವ ಪ್ರಕರಣವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿದ ಪೊಲೀಸರು ತನಿಖೆ ಮುಂದುವರಿಸಿ ಆರೋಪಿ ಭೋಜ ಮೂಲ್ಯ ಎಂಬವರ ಮನೆ ಹಾಗೂ ಕೊಟ್ಟಿಗೆಯನ್ನು ಜಪ್ತಿ ಮಾಡಿದ್ದಾರೆ. ಅಕ್ರಮ ದನ ಸಾಗಾಟದ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಡಿ.13ರಂದು ಪುಂಜಾಲಕಟ್ಟೆ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಜೇಶ್ ಮತ್ತು ಸಿಬ್ಬಂದಿಗಳು KA-70-8686 ನೇ ನೊಂದಣಿಯ ಗೂಡ್ಸ್ ಅಟೋವನ್ನು ತಡೆದು ಪರಿಶೀಲಿಸಿದಾಗ

ಹತ್ಯೆ ಮಾಡಲು ಜಾನುವಾರು ನೀಡಿದ ವ್ಯಕ್ತಿಯ ಮನೆ, ಕೊಟ್ಟಿಗೆ ಜಪ್ತಿ Read More »

ಸುಳ್ಯ: ಅಕ್ರಮವಾಗಿ ಸಾಗಿಸುತ್ತಿದ್ದ 10 ಲ.ರೂ. ಮೌಲ್ಯದ ಮರದ ದಿಮ್ಮಿ ವಶ

ಸುಳ್ಯ: ಅಕ್ರಮವಾಗಿ ಕಡಿದು ಸಾಗಿಸುತ್ತಿದ್ದ ಅಂದಾಜು 10 ಲಕ್ಷ ರೂ. ಮೌಲ್ಯದ ಮರದ ದಿಮ್ಮಿಗಳನ್ನು ಮತ್ತು ಸಾಗಾಟಕ್ಕೆ ಬಳಸಿದ ವಾಹನಗಳನ್ನು ಡಿಸೆಂಬರ್ 13 ರಂದು ಅರಣ್ಯ ಇಲಾಖೆ ಅಧಿಕಾರಿಗಳು ಸುಳ್ಯದ ದೇವಚಳ್ಳ ಗ್ರಾಮದ ಮುಂಡೋಡಿಯಲ್ಲಿ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದಾರೆ. ಮುಂಡೋಡಿಯ ನಾಗೇಶ್ ಎಂಬವರಿಗೆ ಸೇರಿದ ಜಾಗದಿಂದ ಒಂದು ಹೆಬ್ಬಲಸಿನ ಮರ ಮತ್ತು ಒಂದು ಮಾವಿನ ಮರವನ್ನು ಅಕ್ರಮವಾಗಿ ಕಡಿದು ಸಾಗಿಸಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಉಪವಲಯ ಅರಣ್ಯಾಧಿಕಾರಿ ಸೌಮ್ಯಾ ಪಿ.ಎನ್. ಅವರ ನೇತೃತ್ವದಲ್ಲಿ ನೆಲ್ಲೂರು-ಕೆಮ್ರಾಜೆ

ಸುಳ್ಯ: ಅಕ್ರಮವಾಗಿ ಸಾಗಿಸುತ್ತಿದ್ದ 10 ಲ.ರೂ. ಮೌಲ್ಯದ ಮರದ ದಿಮ್ಮಿ ವಶ Read More »

ಡ್ರಗ್ಸ್‌ ಸಾಗಿಸುತ್ತಿದ್ದ ಮಹಿಳೆ ಸಹಿತ ಮೂವರ ಸೆರೆ

ಪೊಲೀಸರ ಕಣ್ಣಿಗೆ ಮಣ್ಣೆರಚಲು ಮಹಿಳೆಯನ್ನು ಕರೆದೊಯ್ಯುತ್ತಿದ್ದ ತಂಡ ಮಂಗಳೂರು : ಬೆಂಗಳೂರಿನಿಂದ ಮಾದಕವಸ್ತು ಎಂಡಿಎಂಎ ತಂದು ಮಂಗಳೂರಿನ ಡ್ರಗ್ ಪೆಡ್ಲರ್‌ಗಳಿಗೆ ಸಪ್ಲಾಯ್‌ ಮಾಡುತ್ತಿದ್ದ ಮಹಿಳೆ ಸಹಿತ ಮೂವರ ತಂಡವನ್ನು ಮಂಗಳೂರು ನಗರದ ಸಿಸಿಬಿ ಘಟಕದವರು ಡಿ. 13ರಂದು ಬಂಧಿಸಿದ್ದಾರೆ. ಮಂಗಳೂರಿನ ಮಲ್ಲೂರು ಗ್ರಾಮ ಬದ್ರಿಯಾ ನಗರ ಹೌಸ್ ನಿವಾಸಿ ಅಹಮ್ಮದ್ ಶಾಬೀತ್(35), ಬಂಟ್ವಾಳ ತಾಲೂಕಿನ ಜೋಡುಮಾರ್ಗ ಬಿ ಮೂಡ ಗ್ರಾಮದ ಮದ್ದ ಪರ್ಲಿಯಾ ಹೌಸ್ ನಿವಾಸಿ ಮಹಮ್ಮದ್ ಶಂಶೀರ್ (36) ಮತ್ತು ಬಂಟ್ವಾಳ ತಾಲೂಕು ಸರಪಾಡಿ ಗ್ರಾಮದ

ಡ್ರಗ್ಸ್‌ ಸಾಗಿಸುತ್ತಿದ್ದ ಮಹಿಳೆ ಸಹಿತ ಮೂವರ ಸೆರೆ Read More »

ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ

ಬಿಹಾರದ ಸಚಿವ ನಿತಿನ್‌ ನಬಿನ್‌ಗೆ ಮಹತ್ವದ ಸ್ಥಾನ ನೀಡಿದ ಬಿಜೆಪಿ ನವದೆಹಲಿ : ಹಲವು ತಿಂಗಳಿನಿಂದ ನನೆಗುದಿಗೆ ಬಿದ್ದಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಈ ವರ್ಷಾಂತ್ಯದ ವೇಳೆ ಹೆಸರು ಘೋಷಣೆಯಾಗುವುದು ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ. ಜೆ.ಪಿ ನಡ್ಡಾ ಅವರ ಸ್ಥಾನಕ್ಕೆ ಬೇರೊಬ್ಬರನ್ನು ಆರಿಸಲು ಚಿಂತನೆಗಳು ನಡೆದಿದ್ದು, ರಾಷ್ಟ್ರೀಯ ಅಧ್ಯಕ್ಷರ ರೇಸ್​​​ನಲ್ಲಿ ಹಲವರ ಹೆಸರುಗಳು ಕೇಳಿಬರುತ್ತಿವೆ. ಇದರ ನಡುವೆ ಇದೀಗ ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು, ಅತ್ಯಂತ ಕಿರಿಯ ಯುವ ನಾಯಕನಿಗೆ ಮಣೆ ಹಾಕಲಾಗಿದೆ.

ಬಿಜೆಪಿಯಲ್ಲೊಂದು ಅಚ್ಚರಿಯ ಬೆಳವಣಿಗೆ : ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಯುವ ನಾಯಕ ಆಯ್ಕೆ Read More »

ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ

ಮೂರನೇ ಟಿ20ಯಲ್ಲಿ ಸುಲಭ ಜಯ; ಸರಣಿಯಲ್ಲಿ 2-1 ಮುನ್ನಡೆ ಧರ್ಮಶಾಲಾ: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ ಭಾರತ ತಂಡ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ 5 ಪಂದ್ಯಗಳ ಟಿ20 ಸರಣಿಯಲ್ಲಿ 2-1 ಮುನ್ನಡೆ ಕಾಯ್ದುಕೊಂಡಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಪ್ರಿಕಾ ತಂಡ ಭಾರತದ ಬೌಲಿಂಗ್ ದಾಳಿಗೆ ತತ್ತರಿಸಿ ನಿಗದಿತ 20 ಓವರ್‌ಗಳಲ್ಲಿ 117 ರನ್‌ಗಳಿಗೆ ಆಲೌಟ್‌ ಆಯಿತು. 118 ರನ್‌ಗಳ ಅಲ್ಪ ಗುರಿ ಬೆನ್ನಟ್ಟಿದ

ಭಾರತದ ಬೌಲಿಂಗ್‌ ದಾಳಿಗೆ ತತ್ತರಿಸಿದ ದಕ್ಷಿಣ ಆಫ್ರಿಕಾ Read More »

ಇಂದು ಸಂಜೆ ಶಾಮನೂರ ಶಿವಶಂಕರಪ್ಪ ಅಂತ್ಯಕ್ರಿಯೆ

ಗಣ್ಯರ ಸಹಿತ ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ ದಾವಣಗೆರೆ : ಕಾಂಗ್ರೆಸ್​​ನ ಹಿರಿಯ ಮುತ್ಸದ್ದಿ ನಾಯಕ, ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಶಾಮನೂರು ಶಿವಶಂಕರಪ್ಪ (94) ವಯೋಸಹಜ ಅನಾರೋಗ್ಯದಿಂದ ಭಾನುವಾರ ಲಿಂಗೈಕ್ಯರಾಗಿದ್ದು, ಅವರ ಅಂತ್ಯಸಂಸ್ಕಾರ ದಾವಣಗೆರೆಯಲ್ಲಿ ಇಂದು ಸಂಜೆ ನಡೆಯಲಿದೆ. ಬೆಂಗಳೂರಿನಿಂದ ಇಂದು ನಸುಕಿನ ಜಾವ ಶಾಮನೂರರ ಪಾರ್ಥಿವ ಶರೀರ ದಾವಣಗೆರೆಗೆ ಆಗಮಿಸಿದೆ. ಬೆಳಗ್ಗೆ 7 ರಿಂದ 12ರ ವರೆಗೆ ಶಾಮನೂರ ಪುತ್ರ ಸಚಿವ ಎಸ್​​ಎಸ್​​ ಮಲ್ಲಿಕಾರ್ಜುನ್ ಅವರ ನಿವಾಸದಲ್ಲಿ

ಇಂದು ಸಂಜೆ ಶಾಮನೂರ ಶಿವಶಂಕರಪ್ಪ ಅಂತ್ಯಕ್ರಿಯೆ Read More »

ಮೈಸೂರಿನಲ್ಲಿ ಸೋನಿಕಾ ಜನಾರ್ದನ್ ಅವರಿಂದ ಸಂವಿಧಾನ ಪೀಠಿಕಾ ಗೀತೆ

ಮೈಸೂರು: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವ ವಿದ್ಯಾನಿಲಯ ಮೈಸೂರು ಮತ್ತು ಮಹಾಬೆಳಕು (ರಿ ) ಇದರ ವತಿಯಿಂದ ವಿಶ್ವ ವಿದ್ಯಾನಿಲಯದ ಸಭಾಂಗಣದಲ್ಲಿ ಸಂವಿಧಾನ ಸಮರ್ಪಣ ದಿನದ ಅಂಗವಾಗಿ ನಡೆದ ಸ್ಪರ್ಧೆಗಳ ಬಹುಮಾನ ವಿತರಣ ಕಾರ್ಯಕ್ರಮದಲ್ಲಿ ಪುತ್ತೂರಿನ ಬಾಲ ಕಲಾವಿದೆ ಸೋನಿಕಾ ಜನಾರ್ಧನ್ ಸಂವಿಧಾನ ಪೀಠಿಕೆ ಗೀತೆ ಹಾಡಿ ಜನಮೆಚ್ಚುಗೆಗೆ ಪಾತ್ರರಾದರು. ಈ ಸಂದರ್ಭದಲ್ಲಿ ಖ್ಯಾತ ಚಿಂತಕರಾದ ಶಂಕರ ದೇವನೂರು, ಹಿರಿಯ ರಂಗ ಕರ್ಮಿ ರಾಜಶೇಖರ ಕದಂಬ, ರಂಗ ಕಲಾವಿದರಾದ

ಮೈಸೂರಿನಲ್ಲಿ ಸೋನಿಕಾ ಜನಾರ್ದನ್ ಅವರಿಂದ ಸಂವಿಧಾನ ಪೀಠಿಕಾ ಗೀತೆ Read More »

ಕುದ್ಮಾರು ಶಾಲಾ ವಾರ್ಷಿಕೋತ್ಸವ

ಕಾಣಿಯೂರು: ಅನೇಕ ಏಳುಬೀಳುಗಳನ್ನು ಕಂಡ ಕುದ್ಮಾರು ಶಾಲೆಯು ಇದೀಗ ಎಲ್ಲರ ಸಹಕಾರದಿಂದ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ. ಸಂಭ್ರಮದಿಂದ ಆಚರಿಸುತ್ತಿರುವ ಶಾಲಾ ವಾರ್ಷಿಕೋತ್ಸವ ಊರ ಹಬ್ಬವಾಗಿ ಮೂಡಿಬಂದಿದೆ ಎಂದು ಶಾಂತಿಮೊಗರು ಶ್ರೀ ಸುಬ್ರಹ್ಮಣೇಶ್ವರ ದೇವಸ್ಥಾನ ಆಡಳಿತ ಸಮಿತಿ ಪ್ರಧಾನ ಕಾರ್ಯದರ್ಶಿ ಶೂರಪ್ಪ ಗೌಡ ಪಟ್ಟೆತ್ತಾನ ಹೇಳಿದರು. ಅವರು ಡಿ.13ರಂದು ನಡೆದ ಕುದ್ಮಾರು ಸ.ಉ.ಹಿ.ಪ್ರಾ.ಶಾಲೆ ಹಾಗೂ ಕುದ್ಮಾರು ಶಾಲಾ ಹಿರಿಯ ವಿದ್ಯಾರ್ಥಿ ಸಂಘದ ಜಂಟಿ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಬೆಳಂದೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಯಂತ

ಕುದ್ಮಾರು ಶಾಲಾ ವಾರ್ಷಿಕೋತ್ಸವ Read More »

error: Content is protected !!
Scroll to Top